Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

’ಆವರ್ತ’ ಕಾದಂಬರಿ ಸ್ವಯಂ ಸುಂದರ

‘ಆವರ್ತ’ ಈ ಬಗೆಯ ಆಕರ್ಷಕ ಶೈಲಿಯಲ್ಲಿದ್ದರೂ, ಇದೊಂದು ಸಾಂಕೇತಿಕ ಕಾದಂಬರಿ. ಮುಖ್ಯವಾಗಿ, ಮಾನವಾಂತರ್ಗತ ಕಾಮ, ಕ್ರೋಧ, ಲೋಭ, ಮೋಹ, ಮದ, ಮತ್ಸರಗಳೆಂಬ ಪ್ರವೃತ್ತಿಗಳೇ ಇಲ್ಲಿ ಮಾನವರೂಪಿ ಪಾತ್ರಗಳಾಗಿ ಇಡೀ ಕಾದಂಬರಿಗೆ ಸಂತತ ಚಾಲನೆ ಕೊಡುತ್ತವೆ. ಆದರೆ ಇವುಗಳ ಸುಳಿಯಲ್ಲಿ ಸಿಕ್ಕಿಕೊಂಡು ತೊಳಲಾಡುವ, ಬಿಡಿಸಿಕೊಳ್ಳಲು ಯತ್ನಿಸುವ, ಕಡೆಗೆ ಒಳಗಿದ್ದೂ ಇರದ ಹದವನ್ನು ಕಂಡುಕೊಳ್ಳುವ ಪ್ರತಿಯೊಬ್ಬ ವ್ಯಕ್ತಿಯ ಬದುಕಿನ ಚಿತ್ರಣ ಈ ಕಾದಂಬರಿಯ ಮೂಲಭೂತ ವಸ್ತು. ಪ್ರಸ್ತುತದಲ್ಲಿ ಪ್ರತೀಪನ ಬಾಳಿನಲ್ಲಿ ಈ ಆರು ಚಿತ್ರವೃತ್ತಿ ವಿಶೇಷಗಳೇ ಆರು ಮಂದಿ ಸ್ತ್ರೀಯರಾಗಿ ಪ್ರವೇಶಿಸಿ, ಒಬ್ಬೊಬ್ಬರೂ ಅವನಲ್ಲಿ ಒಂದೊಂದು ಭಾವವನ್ನು ಉದ್ದೀಪನಗೊಳಿಸುತ್ತಾರೆ.
ಆಶಾ ರಘು ಬರೆದ “ಆವರ್ತ” ಕಾದಂಬರಿಯ ಕುರಿತು ಡಾ. ಸಾ.ಶಿ. ಮರುಳಯ್ಯನವರ ಬರಹ

Read More

ಚಂದ್ರಗೌಡ ಕುಲಕರ್ಣಿ ಬರೆದ ಈ ದಿನದ ಕವಿತೆ…

“ಸುಳಿತಂಗಾಳಿ ಒಣಹವೆಯಲ್ಲ
ಶ್ವಾಸ ನಿಶ್ವಾಸದ ಉಸಿರು!
ಜುಳು ಜುಳು ಹರಿವುದು ಬರಿ ನೀರಲ್ಲ
ಅಮೃತ ಬೆರೆಸಿದ ಕೆಸರು!”- ಚಂದ್ರಗೌಡ ಕುಲಕರ್ಣಿ ಬರೆದ ಈ ದಿನದ ಕವಿತೆ

Read More

ಆಂತರ್ಯದ ಬೆಳಗಿನಿಂದ ಹೊರಹೊಮ್ಮಿದ ಭಾವ ಕಿರಣ..

ಬದುಕಿನ ಸಂಕಷ್ಟದಲ್ಲಿ ಹೆಬ್ಬಂಡೆಯಾಗಿ ಕಷ್ಟಕಾರ್ಪಣ್ಯಗಳನ್ನು ಹಿಮ್ಮೆಟ್ಟಿಸುವ ಶಕ್ತಿಯೇ ಭರವಸೆ. ಭರವಸೆ ಎಂತಹ ಹೋರಾಡುವ ಶಕ್ತಿ ತುಂಬುತ್ತದೆಯಂದರೆ ಫೇಸ್ಬುಕ್ಕಿನ ಒಂದು ಸಂದೇಶದಂತೆ ಎಷ್ಟೇ ಸೋತರೂ ಕುಸಿಯುವುದಿಲ್ಲ. ಹೆದರಿ ಓಡುವುದಿಲ್ಲ ಏಕೆಂದರೆ ನಾನು ನೂರು ಬಾರಿ ಗೆದ್ದವನಲ್ಲ, ಸಾವಿರ ಬಾರಿ ಸೋತವನು ಈ ರೀತಿಯಾಗಿ ಸಕಾರಾತ್ಮಕ ಚಿಂತನೆಯ ಓಂಕಾರದ ದ್ಯೋತಕವಾಗಿರುವ ಕಾರಣದಿಂದ ಇನ್ನೇನು ಬದುಕು ಮುಗಿಯಿತು ಎಂದು. ಸುಳಿಗಾಳಿಗೆ ಸಿಕ್ಕು ತರೆಗೆಲೆಯಂತೆ ಕಷ್ಟದ ಕುಲುಮೆಯಲ್ಲಿ ಬೆಂದು ಬಸವಳಿದವರಿಗೆ ಫಿನಿಕ್ಸ್‌ನಂತೆ. ಆಕಾಶದೆತ್ತರಕೆ ಮೇಲೆರುವ ತಾಕತ್ತೆ ಭರವಸೆ.
ಶಿವನಗೌಡ ಪೊಲೀಸ್ ಪಾಟೀಲ್ ಅವರ ಕವನ ಸಂಕಲನಕ್ಕೆ ಶರಣಬಸಪ್ಪ ಬಿಳೆಯಲಿ ಬರೆದ ಮುನ್ನುಡಿ

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ