Advertisement
ರಾಮ್ ಪ್ರಕಾಶ್ ರೈ ಕೆ.

ರಾಮ್ ಪ್ರಕಾಶ್ ರೈ ದಕ್ಷಿಣ ಕನ್ನಡ ಜಿಲ್ಲೆ, ಕಡಬ ತಾಲೂಕು, ಕಲ್ಲುಗುಡ್ಡೆ ನಿವಾಸಿ. ಪ್ರಸ್ತುತ ಬೆಂಗಳೂರಿನ ಖಾಸಗಿ ಕಂಪನಿಯಲ್ಲಿ ಪ್ರಾಡಕ್ಟ್ ಡಿಸೈನ್ ಇಂಜಿನಿಯರ್ ಆಗಿ ಕಾರ್ಯ ನಿರ್ವಹಣೆ ಹವ್ಯಾಸಿ ಬರಹಗಾರ. ಕಥೆ, ಲೇಖನಗಳೆಂದರೆ ಅಚ್ಚುಮೆಚ್ಚು. ಯಕ್ಷಗಾನ ಭಾಗವತಿಕೆ, ಮದ್ದಳೆ ವಾದನ, ಒರಿಗಾಮಿ ಇತರ ಹವ್ಯಾಸಗಳು....  

ಬಾಳಿನ ಸಂತೆಯಲ್ಲಿ ಗಜಲ್ ಧ್ಯಾನ..

ಕಲೆ ಎಂಬುದು ನಿಸರ್ಗದ ಒಂದು ಅನುಪಮ ಅಭಿವ್ಯಕ್ತಿ. ಕಲೆಯ ಚಂದ್ರಚಾಪದ ಮುಖ್ಯ ಬಣ್ಣವೆಂದರೆ ಅದು ಸಾಹಿತ್ಯ. ಇದು ಓದು-ಬರಹಗಳ ಮಧುಚಂದ್ರ!! ಬರವಣಿಗೆ ಎನ್ನುವುದು ಖಾಲಿ ಹಾಳೆಯ ಮೇಲೆ ಬಿಡಿಸಿರುವ ಸುಂದರ ರಂಗೋಲಿ. ಆ ರಂಗೋಲಿಯೋ ಅನನ್ಯ ಭಾವನೆಗಳ ಕಾರವಾನ್. ಆ ಕಾರವಾನ್ ನ ಪ್ರವೇಶಿಸಿ ಓದುವುದೆಂದರೆ ಅದೊಂದು ರೀತಿಯ ಮಾಗಿದ ಕಾಯುವಿಕೆ. ಈ ಕಾಯುವಿಕೆ, ಕನವರಿಕೆ ಒಂದು ಸಾಲಿನಿಂದ ಮತ್ತೊಂದು ಸಾಲಿಗೆ ಸದಾ ಚಲಿಸುತ್ತಿರುತ್ತದೆ, ಚಲಿಸುತ್ತಿರಬೇಕು.
ಶ್ರೀದೇವಿ ಕೆರೆಮನೆಯವರ ಗಝಲ್‌ಗಳ ವಿಶ್ಲೇಷಣೆ ಸಂಕಲನ “ತೀರದ ಧ್ಯಾನ” ಕೃತಿಗೆ ಡಾ. ಮಲ್ಲಿನಾಥ ಶಿ. ತಳವಾರ ಅವರು ಬರೆದ ಮುನ್ನುಡಿ

Read More

ಮೌನೇಶ್ ನವಲಹಳ್ಳಿ ಬರೆದ ಈ ದಿನದ ಕವಿತೆ

“ರಕ್ತದ ಮಳೆ ಬರುತ್ತೈತಣ್ಣ ಕಾಲಜ್ಞಾನಿಯ ಮಾತು
ಮುಕ್ತತೆಯ ಬೆಳೆಯ ನುಂಗಿ ನೀರ ಕುಡಿಯಬಹುದು
ಮಗ್ದತೆಯ ನಗುವ ಬಾಚಿ ಮೋಜು ನೋಡಬಹುದು
ಶಕ್ತತೆಯಲಿ ದುಡಿಯುವವನ ಹೆಣ ತೇಲಬಹುದು
ಅತಂತ್ರವಾಗಬಹದು ಸ್ವಾತಂತ್ರ್ಯ ಹಳದಿ ಮೇಘಗಳ ಹುಚ್ಚಾಟಕೆ”- ಮೌನೇಶ್ ನವಲಹಳ್ಳಿ ಬರೆದ ಈ ದಿನದ ಕವಿತೆ

Read More

ಖಾದಿಯ ಜನನವೂ ಚರಖಾದ ಪ್ರೀತಿಯೂ

ಬ್ರಿಟಿಷರಿಂದ ಭಾರತಕ್ಕೆ ಸ್ವಾತಂತ್ರ್ಯ ಲಭಿಸಿ ಎಪ್ಪತ್ತೈದು ವಸಂತಗಳು ತುಂಬಿವೆ. ಸ್ವಾತಂತ್ರ್ಯ ಹೋರಾಟದ ಆ ಹಾದಿಯು ಬಹುದೀರ್ಘವಾದುದು. ಸತ್ಯಾಗ್ರಹ, ಸ್ವದೇಶಿ ಚಿಂತನೆ, ಖಾದಿ ಮತ್ತು ಚರಖಾದ ಮೂಲಕ ನಡೆದ ಅಸಹಕಾರ ಚಳವಳಿಗಳು ಹೋರಾಟದ ಹಾದಿಗೆ ಸಾತ್ವಿಕ ಬಲವನ್ನು ತುಂಬಿವೆ. ಇದರಿಂದಾಗಿ ಹೋರಾಟವು ವಿಶ್ವದಲ್ಲಿಯೇ ವಿಭಿನ್ನವಾಗಿ ಗುರುತಿಸಿಕೊಳ್ಳುವುದು ಸಾಧ್ಯವಾಗಿದೆ. ಆದರೆ ಈ ಖಾದಿ ಮತ್ತು ಚರಖಾ ಎಂಬ ಮಾಧ್ಯಮಗಳಿಗೆ ಚಳವಳಿಯೊಂದನ್ನು ಕಟ್ಟುವ ಸಾಮರ್ಥ್ಯವಿದೆ ಎಂದು ಮಹಾತ್ಮಾ ಗಾಂಧೀಜಿಯವರು ಹೇಗೆ ಗುರುತಿಸಿದರು ಎಂಬುದನ್ನು ಅವರು ‘ನನ್ನ ಸತ್ಯಾನ್ವೇಷಣೆ’ ಯಲ್ಲಿ ವಿವರಿಸಿದ್ದಾರೆ. ಆ ಎರಡು ಅಧ್ಯಾಯಗಳನ್ನು ನೆನಪಿಸಿಕೊಳ್ಳಲು ಇದೊಂದು ಸುಸಂದರ್ಭ ಅಲ್ಲವೇ..

Read More

ಸ್ವಭಾವ ಕೋಳಗುಂದ ಬರೆದ ಈ ದಿನದ ಕವಿತೆ

“ನೆಟ್ಟ ಮರ ಬಳ್ಳಿ
ಹಣ್ಣು ಕಾಯಿಗಳ ಸಿಹಿಯೊಗರು
ಹದವಾಗಿ ಬೆಂದ ಅಗುಳು
ನೈವೇದ್ಯಕ್ಕೆ ನಡೆದು
ಮೋಕ್ಷದ ಸುಖ”- ಸ್ವಭಾವ ಕೋಳಗುಂದ ಬರೆದ ಈ ದಿನದ ಕವಿತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ