Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಸ್ವಭಾವ ಕೋಳಗುಂದ ಬರೆದ ಈ ದಿನದ ಕವಿತೆ

“ನೆಟ್ಟ ಮರ ಬಳ್ಳಿ
ಹಣ್ಣು ಕಾಯಿಗಳ ಸಿಹಿಯೊಗರು
ಹದವಾಗಿ ಬೆಂದ ಅಗುಳು
ನೈವೇದ್ಯಕ್ಕೆ ನಡೆದು
ಮೋಕ್ಷದ ಸುಖ”- ಸ್ವಭಾವ ಕೋಳಗುಂದ ಬರೆದ ಈ ದಿನದ ಕವಿತೆ

Read More

ಇವಾನ್ ಬುನಿನ್: ಭೌತ ವಸ್ತುಗಳ ಭಾವಗೀತಕಾರ

ಬುನಿನ್ನನ ಗದ್ಯ ಅವನನ್ನು ಹತ್ತೊಂಭತ್ತನೇ ಶತಮಾನದ ರಷ್ಯನ್ ಸಾಹಿತಿಕ ಸಂಪ್ರದಾಯದ ಮುಖ್ಯವಾಹಿನಿಯಲ್ಲಿ ಸ್ಪಷ್ಟವಾಗಿ ಎದ್ದು ಕಾಣುವಂತೆ ಮಾಡಿದೆ. ಟಾಲ್‍ಸ್ಟಾಯ್, ಟರ್ಜೆನೇವ್, ಚೆಕಾಫ್ ಮತ್ತು ಗಂಚರೋಫ್ ನಿಸ್ಸಂದೇಹವಾಗಿ ಇವನ ಮೂಲಪುರುಷರಾಗಿದ್ದಾರೆ. `ಎ ಹಿಸ್ಟರಿ ಆಫ್ ರಷ್ಯನ್ ಲಿಟರೇಚರ್’ನಲ್ಲಿ ಮರ್‍ಸ್ಕೀ ಅನ್ನುವವನು ಹೇಳುವಂತೆ: ಬುನಿನ್ನನ ಭಾಷೆ `ಕ್ಲಾಸಿಕಲ್’, ಮಿತವಾದ್ದು, ಸಮಚಿತ್ತವಾದ್ದು, ಮೂರ್ತವಾದದ್ದು…
ರಷ್ಯಾದ ಹೆಸರಾಂತ ಲೇಖಕ ಇವಾನ್‌ ಬುನಿನ್‌ನ ಒಂದಷ್ಟು ಕಥೆಗಳನ್ನು ಎಸ್. ಗಂಗಾಧರಯ್ಯ ಕನ್ನಡಕ್ಕೆ ತಂದದ್ದು, ಈ ಸಂಕಲನಕ್ಕೆ ಬುನಿನ್‌ ಕುರಿತಾಗಿ ಬರೆದ ಅವರ ಮಾತುಗಳು ಇಲ್ಲಿವೆ

Read More

ಕಾವ್ಯೋತ್ಸವದಲ್ಲಿ ಸ.ಉಷಾ ಅವರ ಉಪನ್ಯಾಸ

ಕರ್ನಾಟಕ ಸಾಹಿತ್ಯ ಅಕಾಡೆಮಿಯು ಕನ್ನಡ ಕಾವ್ಯಗಳನ್ನು ಪರಿಚಯಿಸುವ ಉದ್ದೇಶದಿಂದ ನಡೆಸಿದ ಕಾವ್ಯೋತ್ಸವದಲ್ಲಿ ಲಕ್ಷ್ಮೀಶನ ಜೈಮಿನಿ ಭಾರತದ ಕುರಿತು ಪ್ರೊ. ಸ. ಉಷಾ  ಅವರ ಮಾತುಗಳು ಇಲ್ಲಿವೆ. ಕೆಂಡಸಂಪಿಗೆಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು...

Read More

ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

“ಬಂದವರೆಲ್ಲ ತಲೆಸವರಿ
ಅಂಗೈ ತುರಿಕೆ
ತೀರಿಸಿಕೊಂಡು
ಹೊರಟುಬಿಡುತ್ತಾರೆ;
ತಲೆಯ ಮೇಲೆ
ಸತ್ತ ಮತ್ಸ್ಯದ ಶವ
ಕೇಶವಾಗಿ ಸಿಂಗರಿಸಿದೆ”-ಅಭಿಷೇಕ್ ವೈ.ಎಸ್. ಬರೆದ ಈ ದಿನದ ಕವಿತೆ

Read More

ಕನ್ನಡಕ್ಕೆ ಬಂದ ತೆಲುಗಿನ ಕತೆಗಳ ಮುನ್ನುಡಿಯಿದು

ಜಾಗತಿಕ ಮುಕ್ತ ಮಾರುಕಟ್ಟೆಯ ಕಬಂಧ ಬಾಹುಗಳು ದೇಶದ ಅಧಿಕಾರಶಾಹಿಗಳ ಸ್ವಾರ್ಥ ರಾಜಕಾರಣದ ಬೆಂಬಲದೊಂದಿಗೆ ಚಾಚಿಕೊಂಡದ್ದರಿಂದಾಗಿ ರೈತರ ಬದುಕು ಮೂರಾಬಟ್ಟೆಯಾದ ಕಥೆಯನ್ನು ಹೇಳುವ ‘ಕೈಗೊಂಬೆ’, ಬೆವರು ಸುರಿಸಿ ಪ್ರಾಮಾಣಿಕವಾಗಿ ದುಡಿಯುವ ಶ್ರಮಜೀವಿಗಳ ಕಷ್ಟದ ದುಡಿಮೆಯನ್ನು ಸೊಳ್ಳೆಗಳು ರಕ್ತ ಹೀರುವಂತೆ ದರೋಡೆಗೈದು ಅವರ ಬದುಕನ್ನು ನರಕಸದೃಶವಾಗಿಸುವ ಭ್ರಷ್ಟಾಚಾರಿ ಅಧಿಕಾರಿವರ್ಗದವರ ಅನ್ಯಾಯದ ಜಾಲವನ್ನೂ ಅಲ್ಲಿ ಸೃಷ್ಟಿಯಾಗುವ ಹೃದಯವಿದ್ರಾವಕ ಸನ್ನಿವೇಶಗಳನ್ನೂ ಕಣ್ಣಿಗೆ ಕಟ್ಟುವಂತೆ ಚಿತ್ರಿಸುವ ಕಥೆ ‘ನಿಗೂಢ ಹಸ್ತಗಳು’.
ತೆಲುಗು ಕತೆಗಾರ ಪೆದ್ದಿಂಟಿ ಅಶೋಕ್‌ ಕುಮಾರ್‌ ಅವರ ಒಂದಷ್ಟು ಕತೆಗಳನ್ನು “ಜಾಲ” ಎಂಬ ಸಂಕಲನದ ಮೂಲಕ ಎಂ.ಜಿ. ಶುಭಮಂಗಳ ಕನ್ನಡಕ್ಕೆ ತಂದಿದ್ದು, ಅದಕ್ಕೆ ಡಾ. ಪಾರ್ವತಿ ಜಿ. ಐತಾಳರು ಬರೆದ ಮುನ್ನುಡಿ ಇಲ್ಲಿದೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ