Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಮಣ್ಣಿಗೆ ಮರಳಿದ ನೆಮ್ಮದಿ ವೀರರು

ಚೀನಾದಲ್ಲಿ ಬಿಂಗ್ ಲಾಂಗ್ ಹುಡುಕುತ್ತಾ ಕ್ಷಿಯಾಂಗ್ಟನ್ ತಲುಪಿದ್ದೆ. ಆದರೆ ಅದು ಬಿಂಗ್‌ಲಾಂಗ್ ಮಾರಾಟದ ಪ್ರದೇಶ ಮಾತ್ರವಾಗಿತ್ತು. ಯಾರನ್ನು ಕೇಳಿದರೂ ‘ಅಡಿಕೆ ಬೆಳೆಯುವ ಪ್ರದೇಶ ಹೈನಾನ್; ಹೆಚ್ಚಿನ ಮಾಹಿತಿಗೆ ನೀವು ಅಲ್ಲಿಗೇ ಹೋಗಬೇಕು’ ಎನ್ನುತ್ತಿದ್ದರು. ಹಾಗಾಗಿ ಚೀನಾದಲ್ಲಿ ಅಡಿಕೆಯ ಮಾಹಿತಿ ಸಂಗ್ರಹದ ಸಾಹಸ ಅರ್ಧದಲ್ಲಿಯೇ ನಿಂತಿತ್ತು. ಪರಿಸ್ಥಿತಿ ಹೀಗಿದ್ದಾಗ ಅಚಾನಕ್ಕಾಗಿ ಸಿಕ್ಕ ಅವಕಾಶವನ್ನು ತಪ್ಪಿಸಿಕೊಳ್ಳುವುದಿದೆಯೇ?
ಬಾಲಚಂದ್ರ ಸಾಯಿಮನೆ ಬಿಂಗ್‌ಲಾಂಗ್‌ ಮತ್ತು ಲಂಬನಾಗ್‌’ ಕೃಷಿ ಪ್ರವಾಸ ಕಥನಗಳ ಪುಸ್ತಕದ ಒಂದು ಲೇಖನ ನಿಮ್ಮ ಓದಿಗೆ

Read More

ಕೆ. ಸತ್ಯನಾರಾಯಣ ಬರೆದ ಈ ಭಾನುವಾರದ ಕತೆ

ವಿಚಾರ, ನಿಲುವುಗಳು, ಆಡಳಿತದ ಅನುಭವ ಇದೆಲ್ಲ ಏನೇ ಇದ್ದರೂ ಶಿವಗಾಮಿ ಹಣದ ವಿಚಾರದಲ್ಲಿ ಶುದ್ಧಹಸ್ತಳಾಗಿಯೇ ಉಳಿದಿದ್ದು, ಹೈ ಕಮಾಂಡ್‌ ತಂತ್ರಗಾರಿಕೆ, ರಾಜಕೀಯ ಪಕ್ಷಗಳು ಕೆಲಸ ಮಾಡುವ ರೀತಿ ನೀತಿಗಳಿಗೆ ಹೊಸಬರಾಗಿದ್ದರು. ಇವಳು ಸೇರಿದ್ದ ಪಕ್ಷದ ರಾಷ್ಟ್ರೀಯ ನಾಯಕಿಗೆ ಶಿವಗಾಮಿಯಷ್ಟು ವಿದ್ಯಾವಂತೆ, ಪ್ರತಿಭಾವಂತೆ ಚುನಾವಣಾ ರಾಜಕೀಯದಲ್ಲೂ ಗೆದ್ದುಬಿಟ್ಟರೆ ಒಂದಲ್ಲ ಒಂದು ದಿನ ತನಗೆ ಪ್ರತಿಸ್ಪರ್ಧಿಯಾಗಬಹುದೆಂಬ ಆತಂಕದಿಂದ ಬೇಕು ಬೇಕೆಂದೇ ಎರಡು ಕ್ಷೇತ್ರಗಳಿಂದ ಚುನಾವಣೆಗೆ ನಿಲ್ಲಿಸಿದಳು.
ಕೆ. ಸತ್ಯನಾರಾಯಣ ಅವರ “ಮನುಷ್ಯರು ಬದಲಾಗುವರೆ” ಕಥಾ ಸಂಕಲನದ “ಶಿವಗಾಮಿ ಬದಲಾದಳೆ?” ಕಥೆ

Read More

ಡಾ. ಸದಾಶಿವ ದೊಡಮನಿ ಬರೆದ ಈ ದಿನದ ಕವಿತೆ

“ಉಣ್ಣುವುದಲ್ಲಿ ಉಡುವುದರಲ್ಲಿ
ಅಪ್ಪನಿಗೆ ಯಾವಾಗಲೂ ಕೊನೆಯ ಪಾಲು
ಇದ್ದಷ್ಟೇ ಉಂಡು ಮಘೀ ನೀರು ಕುಡಿದು
ಊರ ಅಗಸಿಗೆ ಕೇಳುವ ಹಾಗೆ
ಢರೀ ಹೊಡೆಯುವ ಅಪ್ಪ
ಅರೆ ಹೊಟ್ಟೆಯಲ್ಲಿಯೂ ಸಂತುಷ್ಠಿ”- ಡಾ. ಸದಾಶಿವ ದೊಡಮನಿ ಬರೆದ ಈ ದಿನದ ಕವಿತೆ

Read More

ಪಾಂಡೇಶ್ವರ ಗಣಪತಿರಾವ್‌ ಬರೆದ “ಕನ್ನಡ ತಾಯ ಪಾದಕ್ಕೆ” ಕವಿತೆ ಇಂದಿನ ಕಾವ್ಯ ಕುಸುಮ

“ಕನ್ನಡದ ಕವಿಚೂತವನ ಚೈತ್ರನೊಲು ನಿನ್ನ
ಭಾಗೋತ್ಸವಕೆ ಮಧುವ ತರಲಾರೆನು;
ಬಣಗು ಕವಿಗಳನು ಲೆಕ್ಕಿಸದ ಕಬ್ಬಿಗರಾಯ
ನೊಲು ನಿನ್ನ ಕೀರ್ತಿಗಾನವ ಹಾಡೆನು.”- ಕನ್ನಡ ಕಾವ್ಯ ಕುಸುಮ ಸರಣಿಯಲ್ಲಿ, ಪಾಂಡೇಶ್ವರ ಗಣಪತಿರಾವ್‌ ಬರೆದ ಕನ್ನಡ ತಾಯ ಪಾದಕ್ಕೆ ಎಂಬ ಕವನ ಇಂದಿನ ಓದಿಗಾಗಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ