ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಇಂದ್ರಕುಮಾರ್ ಎಚ್.ಬಿ. ಬರೆದ ಕತೆ
ತನ್ನ ಮೇಲಿನ ಕೆಟ್ಟ ದೃಷ್ಟಿಗೆ ಹೊಲಸು ಮಾತಿಗೆ ತಕ್ಷಣವೇ ರಣಚಂಡಿಯಾಗಿ ಬಿಡುತ್ತಿದ್ದವಳು ಇತ್ತೀಚೆಗೆ ಮೌನಕ್ಕೆ ಶರಣಾಗತೊಡಗಿದ್ದು ಸರ್ಕಲ್ಲಿನಲ್ಲಿನ ಖಾಲಿ ತಿರುಗುವ ಜೀವಗಳಿಗೆ ಹೊಸ ಟಾಪಿಕ್ಕು ತಂದುಕೊಟ್ಟಿತ್ತು. ಕರಿಯಮ್ಮನ ಜೀವನದ ಅತಿ ಸಂಕಷ್ಟದ ದಿನಗಳು ಪ್ರಾರಂಭವಾಗಿಯೇ ಬಿಟ್ಟಂತೆ ಆಕೆಯ ಮಾತು ನಿಲುವು ಕೈಚಳಕ ಎಲ್ಲದರಲ್ಲೂ ಒಡಕು ಎದ್ದಿತ್ತು. ಹೋರಾಟದಿ ಕಟ್ಟಿಕೊಂಡ ಬಾಳು ವಿಲವಿಲ ಒದ್ದಾಡಿ ಸಾಯುತ್ತಿರುವಂತೆ ಆಕೆಗೆ ಭಾಸವಾಗತೊಡಗಿತು.
‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಇಂದ್ರಕುಮಾರ್ ಎಚ್.ಬಿ. ಬರೆದ “ಚಾಕರಿಯಮ್ಮ” ಕಥೆ