Advertisement
ಮಾರುತಿ ಗೋಪಿಕುಂಟೆ

ಮಾರುತಿ ಮೂಲತಃ ತುಮಕೂರು ಜಿಲ್ಲೆಯ ಶಿರಾ ತಾಲ್ಲೂಕಿನ ಗೋಪಿಕುಂಟೆ ಗ್ರಾಮದವರು. ಶ್ರೀ ಅಮ್ಮಾಜಿ ಗ್ರಾಮಾಂತರ ಪ್ರೌಢಶಾಲೆ ಹಾರೋಗೆರೆಯಲ್ಲಿ ಶಿಕ್ಷಕನಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಇವರ ಹಲವಾರು ಕತೆ-ಕವನಸಗಳು ಹಲವು ಪತ್ರಿಕೆಗಳಲ್ಲಿ ಪ್ರಕಟಗೊಂಡಿವೆ. "ಎದೆಯ ನೆಲದ ಸಾಲು" ಎಂಬ ಕವನ ಸಂಕಲನ ಅಚ್ಚಿನಲ್ಲಿದೆ.

ನಾನು ಮೆಚ್ಚಿದ ನನ್ನ ಕಥಾ ಸರಣಿಯಲ್ಲಿ ಡಾ. ದೇವದಾಸ ಕಳಸದ ಕತೆ

ಇಲ್ಲಿ ದಡೂತೆಪ್ಪನ ಶೆಡ್ಡಿನ ಸಂಸಾರ ಮೂರ್ನಾಲ್ಕು ವರ್ಷ ನಿರಾಯಾಸವಾಗಿ ಸಾಗಿತು. ಕೂಡು ಸಂಸಾರದಿಂದ ಸಂಪಾದನೆಗೆ ಕುಂದೆಂದು ಭಾವಿಸಿದ್ದ ಚನ್ನಪ್ಪ ಪಕ್ಕದ ಬಡಾವಣೆಯಲ್ಲಿ ಬದುಕು ಕಟ್ಟಿಕೊಂಡಿದ್ದ. ವಾಚಮನ್ಕಿಯೊಂದಿಗೆ ಕಟ್ಟಡದ ಅನ್ಯ ಕೆಲಸಗಳಿಂದಲೂ ಗಳಿಕೆ ಹೆಚ್ಚಿಸಿಕೊಂಡಿದ್ದ. ಅವನಿಗೆ ಅಂಥ ಯಾವ ಚಟ ಇರಲಿಲ್ಲವೆಂದರೂ ರಾತ್ರಿ ಮಾತ್ರ ಅರವತ್ತು ಎಮ್ಮೆಲ್ ಬೇಕೇಬೇಕಿತ್ತು. ಆತನ ಅಕ್ಕ ಹನುಮವ್ವನೂ ಕಟ್ಟಡ ಕೆಲಸದಲ್ಲಿ ದುಡಿಯುತ್ತಿದ್ದಳು. ಡಾ. ದೇವದಾಸ ಕಳಸದ ಬರೆದ ಕತೆ

Read More

ಕನ್ನಡ ಕಾವ್ಯ ಮಾಲೆಯ ಕುಸುಮ: ಜೋಳದ ಝೋಕ್

“ಒಳ್ಳೆಯ ಮುತ್ತಿನ ಚೆಂಡಂತೆ ಮೋರಿ
ಬೆಳ್ಳಗೆ ಬೆಳಗುವ ಕಾಂತಿಯ ಬೀರಿ
ತೆಳ್ಳಗೆ ಹಸುರಿನ ಮೈಯದು ತೋರಿ
ಚೆಲುವಾದ ಕಳೆಯೇರಿ ವಲಿಯುವೆ ಭಾರಿ ॥೨॥”- ಜೋ. ದೊಡ್ಡನಗೌಡ  ಅವರು ಬರೆದ ಜೋಳದ ಝೋಕ್ ಕವನ  ಇಂದಿನ ಕನ್ನಡ ಕಾವ್ಯಮಾಲೆಯ ಕುಸುಮಗಳು ಸರಣಿಯಲ್ಲಿ ನಿಮ್ಮ ಓದಿಗಾಗಿ.

Read More

ಎ.ಎನ್.‌ ಪ್ರಸನ್ನ “ಅಲೆಗಳು” ಕಾದಂಬರಿಗೆ ಎಂ. ಎಸ್ . ಆಶಾದೇವಿ ಮುನ್ನುಡಿ

ಇಲ್ಲಿಂದ ಮುಂದಿನ ಗೋವಿಂದಪ್ಪನವರ ಸಂಬಂಧವು ವಿಸ್ತಾರಗೊಳ್ಳುತ್ತಾ ಹೋಗುತ್ತದೆ. ಅದಕ್ಕೆ ಈ ಸಂಬಂಧ ಎಷ್ಟು ಕಾರಣ ಎನ್ನುವುದು ಕಾದಂಬರಿಯಲ್ಲಿ ಎಲ್ಲೂ ಪ್ರಸ್ತಾಪವಾಗುವುದಿಲ್ಲ. ಆದರೆ, ವೈದ್ಯರ ಹತ್ತಿರ ಹೋದ ಗೋವಿಂದಪ್ಪನವರಿಗೆ ಇನ್ನಿರುವುದು ಎರಡೋ ಮೂರೋ ವರ್ಷವೋ ಎನ್ನುವುದು ತಿಳಿದಾದ ಮೇಲೆ, ಗೋವಿಂದಪ್ಪನವರು ಬಲುಬೇಗ ಅದನ್ನು ಸತ್ಯವಾಗಿ ಒಪ್ಪಿಕೊಂಡದ್ದೇ ಹಕ್ಕಿಯಂತೆ ಹಗುರವಾಗುತ್ತಾ ಹೋಗುವುದು ಮಾತ್ರ ನಮ್ಮಲ್ಲಿ ಬೆರಗನ್ನೂ ಸಂತೋಷವನ್ನೂ ಉಂಟುಮಾಡುತ್ತದೆ. ಸಾವನ್ನು ಘನತೆಯಿಂದ ಒಪ್ಪುವುದು ಹುಲುಮಾನವರಿಗೆ ಅಸಾಧ್ಯ ಎನ್ನುವ ನಮ್ಮ ರೂಢಿಗತ ನಂಬಿಕೆಯನ್ನೇ ಗೋವಿಂದಪ್ಪ ತಿರುವುಮುರುವು ಮಾಡುತ್ತಾರೆ.
ಎ.ಎನ್. ಪ್ರಸನ್ನ ಹೊಸ ಕಾದಂಬರಿ “ಅಲೆಗಳು” ಗೆ ಎಂ.ಎಸ್. ಆಶಾದೇವಿ ಬರೆದ ಮುನ್ನುಡಿ

Read More

ಎಂಬತ್ತರ ದಶಕದ ಮಹತ್ವದ ಸಾಹಿತ್ಯ

ವಿಮರ್ಶಾ ಕ್ಷೇತ್ರದಲ್ಲಿ ಕಣ್ಣನ್ನು ಸೆಳೆಯುವಂತಹ ಬೆಳವಣಿಗೆ ಆಗಿದೆ. ಸೃಜನಶೀಲ ಸಾಹಿತ್ಯದ ಹಿಂದೆಯೂ ಪ್ರಜ್ಞಾಪೂರ್ವಕ ಚಿಂತನೆ ಇರುವುದು ಅನಿವಾರ್ಯವಾದ ಯುಗದಲ್ಲಿ ಸಾಹಿತ್ಯ ವಿಮರ್ಶೆ ಬೆಳೆದಷ್ಟೂ ಸೃಜನಶೀಲ ಸಾಹಿತ್ಯಕ್ಕೂ ಲಾಭ. ಜಿ.ಎಚ್. ನಾಯಕ, ಕೆ.ವಿ. ನಾರಾಯಣ, ಎಚ್.ಎಸ್. ರಾಘವೇಂದ್ರರಾವ್, ರಾಜೇಂದ್ರ ಚನ್ನಿ, ಡಿ.ಆರ್. ನಾಗರಾಜ ಮೊದಲಾದವರ ವಿಮರ್ಶೆಯ ಬರಹಗಳನ್ನು ಓದಿದಾಗ ವಿಮರ್ಶೆಯ ಉಪಕರಣಗಳು ಎಷ್ಟು ಸೂಕ್ಷ್ಮವಾಗಿವೆ ಎನ್ನುವುದು ಸಂತೋಷವನ್ನುಂಟು ಮಾಡುತ್ತದೆ. ಹಲವೊಮ್ಮೆ ಈ ವಿಶ್ಲೇಷಣೆಯಲ್ಲಿ ಬೌದ್ಧಿಕ ಅಂಶ ತಾನೇತಾನಾಗಿ, ರಸಾ ಸ್ವಾದನೆ ಹಿಂದುಳಿಯುತ್ತಿದೆಯೋ ಎಂದು ಆತಂಕವಾಗುತ್ತದೆ.
ಪ್ರೊ. ಎಲ್.ಎಸ್. ಶೇಷಗಿರಿರಾವ್ ಬರೆದ “ಆಧುನಿಕ ಕನ್ನಡ ಸಾಹಿತ್ಯ” ಕೃತಿಯಿಂದ ಒಂದು ಲೇಖನ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ