Advertisement
ಶರಣಗೌಡ ಬಿ ಪಾಟೀಲ, ತಿಳಗೂಳ

ಶರಣಗೌಡ ಬಿ ಪಾಟೀಲ ಮೂಲತಃ  ಕಲಬುರಗಿ ಜಿಲ್ಲೆಯ ತಿಳಗೂಳದವರು. ಪ್ರೌಢಶಾಲಾ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಕಥೆ ಕಾದಂಬರಿ ಲಲಿತ ಪ್ರಬಂಧ ಸೇರಿ ಇವರ ಎಂಟು ಕೃತಿಗಳು ಪ್ರಕಟವಾಗಿವೆ. ಕಸಾಪ ಬೆಂಗಳೂರಿನಿಂದ ಮಾಣಿಕರಾವ ದತ್ತಿ ಪುಸ್ತಕ ಪ್ರಶಸ್ತಿ, ಯಶೋದಮ್ಮ ಸಿದ್ದಬಟ್ಟೆ ಸ್ಮಾರಕ ಕಾದಂಬರಿ ಪ್ರಶಸ್ತಿ, ಗುರುಕುಲ ಪ್ರತಿಷ್ಠಾನದ ಸಾಹಿತ್ಯ ಶರಭ ಪ್ರಶಸ್ತಿ, ಉತ್ತಮ ಶಿಕ್ಷಕ ಪ್ರಶಸ್ತಿ ಇವರಿಗೆ ದೊರೆತಿವೆ.

ಈ ದಿನದ ಕವಿತೆ: ತುಂಬು ಗರ್ಭಿಣಿ ನನ್ನವ್ವ

ಅವಳ ಕಿರುಚಾಟ ಸಮುದ್ರ ಅಲೆಗಳಂತೆ
ಅಪ್ಪಳಿಸಿ ಬರುತ್ತಿತ್ತು
ಉಳಿದ ಸದ್ದೆಲ್ಲ ಮೌನವಾಗಿಯೇ ಇತ್ತು
ತುಂಬು ಗರ್ಭಿಣಿ ನನ್ನವ್ವ
ಕೂಗಿದರೂ ಆಲಿಸುವ ಕಿವಿಯಿಲ್ಲದೆ..- ಸೌಮ್ಯ ಕೆ.ಆರ್. ಬರೆದ ಕವಿತೆ

Read More

ಕಾಲನ ಮಹಿಮೆಗೆ ಶರಣಾದ ಕತೆಗಳ ಗುಚ್ಛ

ಮಲೆನಾಡಿನ ಮಡಿಲಲ್ಲಿರುವ ಸಕ್ರೆಬೈಲಿನಲ್ಲಿ ಬಹುತೇಕ ನಡೆಯುವ ಕತೆಗಳು ಮನುಷ್ಯ ಸಂಬಂಧಗಳಲ್ಲಿನ ತಾಕಲಾಟಗಳನ್ನು ಬಿಂಬಿಸುತ್ತವೆ. ಸಮಾಜದ ಅಧೋಮುಖಿ ಬೆಳವಣಿಗೆಗಳನ್ನು, ಸೋಗಲಾಡಿತನವನ್ನು, ಮುಖವಾಡದ ಹಂಗನ್ನು, ಸುಖದ ಹಪಾಹಪಿಯನ್ನು, ಆಧುನಿಕತೆ ತಂದೊಡ್ಡಿರುವ ಅಪಾಯಗಳನ್ನು, ವ್ಯಕ್ತಿತ್ವದ ವಿಕಾಸವನ್ನು, ಬದುಕಿನ ಸಂಕೀರ್ಣತೆಗಳನ್ನು ಕತೆಗಳು ಹದವಾಗಿ ಮೈಗೂಡಿಸಿಕೊಂಡು ಬೆಳೆದಿವೆ.
ಅಲಕಾ ಕಟ್ಟೆಮನೆಯವರ ʻಹೊರಳು ಹಾದಿಯ ನೋಟʼ ಕಥಾಸಂಕಲನದ ಕುರಿತು ನಿವೇದಿತಾ ಎಚ್. ಬರಹ

Read More

ಕನ್ನಡ ಕಾವ್ಯಮಾಲೆಯ ಕುಸುಮ: ಈರೆಳೆಯ ಕಿನ್ನರಿಯ

ಈರೆಳೆಯಿನಳವಳಿಸ
ಬಲ್ಲ ದನಿ ತಳಮಳಿಸ
ದಿಹುದೆ ಓರೆಳೆಗೆ ಸೆಳೆಯೆ?
ಅಮ್ಮುವುದೆ
ಇಮ್ಮಡಿಯ ನರಕೆ ತಳೆಯೆ?
ಮೇಣೊಂದೆ
ಕರೆಯಿಂದ ಹರಿವ ಹೊಳೆಯೆ?

Read More

ದೇವಕಿ ಜೈನ್ ಆತ್ಮಕತೆಯ ಕೆಲವು ಪುಟಗಳು

ಮೈಸೂರು ನಾಗರಿಕ ಸೇವೆಯ ಪ್ರೊಬೇಷನರಿ ಕಲಿಕೆಯಲಿದ್ದಾಗ, ಅಪ್ಪ ಕುದುರೆ ಸವಾರಿ ಕಲಿತಿದ್ದರು. ಈ ಕತೆಯನ್ನು ಹೇಳುತ್ತ ಹೇಳುತ್ತ ಅಮ್ಮ ನಗುತ್ತಿದ್ದಳು. ‘ನೋಡು, ನಾನು ಅವರನ್ನು ಮೊದಲು ಹರಿವಾಣದಲ್ಲಿ ತುಂಬಿದ್ದ ನೀರಿನಲ್ಲಿ ನೋಡಿದ್ದೆ’. ಸಾಮಾನ್ಯವಾಗಿ ಆ ಕಾಲದಲ್ಲಿ ಸಾಂಪ್ರದಾಯಿಕ ಮದುವೆಗಳಲ್ಲಿ ಸಂಬಂಧಗಳು ಮಧುರವಾಗಿರುವುದು ಅಪರೂಪ. ಆದರೆ ನನ್ನ ಅಪ್ಪ ಅಮ್ಮನ ಸಂಬಂಧ ಬಹಳ ಮಧುರವಾಗಿ ಆರಂಭವಾಗಿ, ಅವರ ಬದುಕಿನುದ್ದಕ್ಕೂ ಮಧುರವಾಗಿಯೇ ಸಾಗಿತು. ದೇವಕಿ ಜೈನ್ ಅವರ ಆತ್ಮಕತೆ ‘ದ ಬ್ರಾಸ್ ನೋಟ್‍ ಬುಕ್’ ಅನ್ನು ಕೋಡಿಬೆಟ್ಟು ರಾಜಲಕ್ಷ್ಮಿ ‘ಹಿತ್ತಾಳೆ ಬಣ್ಣದ ಪುಸ್ತಕ’ ಎಂಬ ಶೀರ್ಷಿಕೆಯಡಿ ಕನ್ನಡಕ್ಕೆ ಅನುವಾದಿಸಿದ್ದು, ಆ ಪುಸ್ತಕದ ಕೆಲವು ಪುಟಗಳು ಇಲ್ಲಿವೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

“ಚದುರಂಗ”ದ ಕುರಿತು ತೇಜಸ್ವಿನಿ ಹೆಗಡೆ ಬರಹ

ಹೀಗೇ ಎಲ್ಲವನ್ನೂ ಓದುತ್ತಾ, ಮಥಿಸುತ್ತಾ ಹೋದರೆ, ಆ ಕಾಲಕ್ಕೆ ಹುಟ್ಟಿದ್ದ ಉತ್ತಮ ಗುರಿಯುಳ್ಳ ಸಿದ್ಧಾಂತಗಳು ಕ್ರಮೇಣ ಅಧಿಕಾರದ ಲಾಲಸೆ ಹೇಗೆ ಬದಲಾದವು, ಹೋರಾಟವೇ ಬದುಕಾಗಿದ್ದ ಒಂದು ಪರ್ವ…

Read More

ಬರಹ ಭಂಡಾರ