ಮಾರುತಿ ಶಾನಭಾಗ ಅನುವಾದಿಸಿ ಮಹೇಶ್ ಎಲ್ಕುಂಚವಾರ್ ಅವರ ಮರಾಠಿ ನಾಟಕ
ಮಾರುತಿ ಶಾನಭಾಗ ಅನುವಾದಿಸಿ ಮಹೇಶ್ ಎಲ್ಕುಂಚವಾರ್ ಅವರ ಮರಾಠಿ ನಾಟಕದ ಪ್ರಸ್ತುತಿ ನೀನಾಸಮ್ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳಿಂದ.
ಕೃಪೆ: ಸಂಚಿ ಫೌಂಡೇಷನ್
Read Moreಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.
Posted by ಕೆಂಡಸಂಪಿಗೆ | Feb 21, 2022 | video of the day |
ಮಾರುತಿ ಶಾನಭಾಗ ಅನುವಾದಿಸಿ ಮಹೇಶ್ ಎಲ್ಕುಂಚವಾರ್ ಅವರ ಮರಾಠಿ ನಾಟಕದ ಪ್ರಸ್ತುತಿ ನೀನಾಸಮ್ ರಂಗಶಿಕ್ಷಣ ಕೇಂದ್ರದ ವಿದ್ಯಾರ್ಥಿಗಳಿಂದ.
ಕೃಪೆ: ಸಂಚಿ ಫೌಂಡೇಷನ್
Read MorePosted by ಕೆಂಡಸಂಪಿಗೆ | Feb 20, 2022 | ವಾರದ ಕಥೆ, ಸಾಹಿತ್ಯ |
ನನ್ನೊಳಗೆ ಉಷಾ ಜೀವಂತವಾಗಿಯೇ ಇದ್ದಳು. ಕೆಲವೊಮ್ಮೆ ಕನಸುಗಳಲ್ಲಿ ಬಂದು ತನ್ನ ದುಃಖದ ಕಥೆಗಳನ್ನು ಹೇಳಿಕೊಂಡಳು. ಇನ್ನು ಕೆಲವೊಮ್ಮೆ ಅವಳೊಬ್ಬ ಸದ್ಗೃಹಿಣಿಯಾಗಿ ತಲೆಗೆ ಮಿಂದು, ಕೂದಲು ಕಟ್ಟಿಕೊಂಡು, ಬಟ್ಟೆ ತುರುಬು ಹಾಕಿ, ಮಂಗಲ ಕುಂಕುಮವನ್ನಿಟ್ಟುಕೊಂಡು ನಂದಿನಿ ಹಾಲಿನ ಪ್ಯಾಕೆಟ್ ಮನೆಯೊಳಗೆ ತರುತ್ತಿರುವಂತೆ ಕನಸಾಗುತ್ತಿತ್ತು. ‘ಸದಾಶಿವಯ್ಯನವರ ಮಾತನ್ನು ಎಂದಿಗೂ ನಂಬಬೇಡ’ ಎಂದು ಒಂದು ಸಲ ಹೇಳಿ ಹೋದಳು. ‘ನಾನು ಮೆಚ್ಚಿದ ನನ್ನ ಕತೆ’ಯ ಸರಣಿಯಲ್ಲಿ ಚಿಂತಾಮಣಿ ಕೊಡ್ಲೆಕೆರೆ
Read MorePosted by ಕೆಂಡಸಂಪಿಗೆ | Feb 18, 2022 | ದಿನದ ಪುಸ್ತಕ |
“ರಶೀದ್ ಬರಹಗಳನ್ನು ಮೊದಲಲ್ಲಿ ಓದುವಾಗ ಒಂದು ಪ್ರಶ್ನೆ ಸದಾ ಕಾಡುತ್ತಿತ್ತು ‘ಅದು ಹೇಗೆ ಇವರ ಬದುಕಿನಲ್ಲಿ ನನಗೆ ಅಸಾಧ್ಯವಾದ ಏನೆಲ್ಲ ಆಗುತ್ತದಲ್ಲ’ ಎಂದು. ಅದು ಕೇವಲ ನನ್ನ ಪ್ರಶ್ನೆಯಲ್ಲದೇ ಬೆರಗು ಕೂಡಾ ಆಗಿತ್ತು! ಬದುಕನ್ನು ತುಂಬ ಕಠೋರವಾಗಿ… ಅಂದರೆ ಅಗತ್ಯಕ್ಕಿಂತ ಹೆಚ್ಚು ಕಠೋರವಾಗಿ ಬದುಕುವ ಅಗತ್ಯವಿಲ್ಲ ಮತ್ತು ಸಣ್ಣದೊಂದು ಕಾರುಣ್ಯದ ಹನಿ ಜಗತ್ತಿಗೆ ಚುಮುಕಿಸಲು ಹೆಚ್ಚೇನೂ ಶ್ರಮ ವಹಿಸಬೇಕಿಲ್ಲ ಎಂದು ಅರ್ಥವಾದ ನಂತರ, ಅವರ ಕಷ್ಟಸುಖ ಕೇಳುತ್ತಲೇ ಎದೆಯಲ್ಲಿ ಕಾರುಣ್ಯ ಮೂಡಿ, ತುಸು ‘ಹೆಚ್ಚು ಮನುಷ್ಯಳಾಗುತ್ತಾ’ ಹೋದೆ ಅನ್ನಬಹುದು”
ಕತೆಗಾರ ಅಬ್ದುಲ್ ರಶೀದ್ ಅವರ ‘ಮೈಸೂರು ಪೋಸ್ಟ್’ ಕೃತಿಗೆ ಭಾರತಿ ಬಿ.ವಿ. ಬರೆದ ಮುನ್ನುಡಿ
Posted by ಕೆಂಡಸಂಪಿಗೆ | Feb 17, 2022 | ದಿನದ ಕವಿತೆ |
ಬರುವಿರಿ ಇನ್ನೊಮ್ಮೆ
ಎಂಬುತ ನಂಬುತ
ದೂಡುವೆ ದೋಣಿಯ
ತೆರೆಯೇನ ?ಬಂಡೇನ ?
ತಡೆಯದು ನನ್ನೇನು
ತಡೆಯೇನು ? ಬಾಳುವೆ ಕಡಲಾಗ
Posted by ಕೆಂಡಸಂಪಿಗೆ | Feb 17, 2022 | ದಿನದ ಫೋಟೋ |
ಸೈದ್ಧಾಂತಿಕ ಭೌತಶಾಸ್ತ್ರದಲ್ಲಿ ಪಿ ಎಚ್ ಡಿ ಮಾಡಿರುವ ಸ್ಮಿತಾ ಅವರಿಗೆ ಪಕ್ಷಿ ವೀಕ್ಷಣೆ, ಕರ್ನಾಟಕ ಶಾಸ್ತ್ರೀಯ ಸಂಗೀತ ಗಾಯನ ಹಾಗೇ ಪ್ರಕೃತಿಗೆ ಸಂಬಂಧಪಟ್ಟ ಸಣ್ಣ ಪುಟ್ಟ ಬರಹಗಳನ್ನು ಬರೆಯುವುದು ಇಷ್ಟ. ಮೂಲತಃ ಶಿವಮೊಗ್ಗದವರಾಗಿದ್ದು, ಪ್ರಸ್ತುತ ಕೆನಡಾದ ಟೊರೊಂಟೊದಲ್ಲಿ ನೆಲೆಸಿದ್ದಾರೆ. -ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ನಮಗೆ ಕಳುಹಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಫೋಟೋ ಕೂಡ. ಫೋಟೋ ದೊಡ್ಡ ಗಾತ್ರದಲ್ಲಿ ಕಾಣಲು ಫೋಟೋದ ಮೇಲೆ ಕ್ಲಿಕ್ಕಿಸಿ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…
Read More