ಔಚಿತ್ಯ ಅಂದ್ರೆ ಬೇಸಿಕ್ ರೂಲ್ಸ್ : ಎಮ್ ಎಲ್ ಭಟ್
ಯಕ್ಷಗಾನ ಪ್ರದರ್ಶನವೊಂದರಲ್ಲಿ ಪೂರ್ವರಂಗವು ಕಲಿಕೆಗಾಗಿ ಇರುವ ಅವಕಾಶ. ತೆಂಕು ತಿಟ್ಟಿನಲ್ಲಿ ಅದನ್ನು ಇನ್ನೂ ಉಳಿಸಿಕೊಳ್ಳಲಾಗಿದೆ. ಬಡಗು ತಿಟ್ಟಿನಲ್ಲಿಯೂ ತಕ್ಕಮಟ್ಟಿಗಾದರೂ ಪೂರ್ವರಂಗವನ್ನು ಉಳಿಸಿಕೊಳ್ಳಬೇಕು ಎಂದು ಹೇಳುವ ಎಂ.ಎಲ್. ಭಟ್ ಅವರು, ಯಕ್ಷಗಾನದ ಜೊತೆಗೆ ದೀರ್ಘವಾದ ನಂಟು ಹೊಂದಿದವರು. ಕೃತಿ. ಆರ್. ಪುರಪ್ಪೇಮನೆ ಅವರು ಯಕ್ಷಾರ್ಥ ಚಿಂತಾಮಣಿ ಸರಣಿಯಲ್ಲಿ ಅವರೊಡನೆ ನಡೆಸಿದ ಮಾತುಕತೆಯನ್ನು ಬರಹರೂಪಕ್ಕಿಳಿಸಿದ್ದಾರೆ.
Read More