Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಯಕ್ಷಗಾನವೂ ಜಾನಪದವೂ ಶಾಸ್ತ್ರೀಯವೂ

ಮೀಮಾಂಸೆಯ ಕ್ಷೇತ್ರ ‘ಶಾಸ್ತ್ರೀಯ’ ಕಲೆಗಳ ಸಾಮಾಜಿಕತೆಯನ್ನೂ ತೋರಿಸಿದೆ. ವೈಯಕ್ತಿಕತೆಯ ಹುಸಿಕಲ್ಪನೆಯನ್ನು ಬಲಪಡಿಸುವುದು, ರಾಷ್ಟ್ರವನ್ನು ಪ್ರತಿನಿಧಿಸುವುದು ಮತ್ತು ಇತರೆ ಕಲೆಗಳಿಂದ ಬೇರ್ಪಡಿಸಿಕೊಂಡು ಯಥಾಸ್ಥಿತಿಯನ್ನು ಕಾಯ್ದುಕೊಳ್ಳುವುದು ಇವೆಲ್ಲವೂ ಅದರ ಕೆಲಸವೇ. ‘ಜಾನಪದ’ ಕಲೆಯನ್ನು ಅದರ ಸಾಮಾಜಿಕ ಉಪಯುಕ್ತತೆಗಾಗಿ ನೋಡುವುದು, ‘ಶಾಸ್ತ್ರೀಯ’ವನ್ನು ‘ಶುದ್ಧ ಸೌಂದರ್ಯದ’ ಪರಿಕಲ್ಪನೆಯಲ್ಲಿ ಮಾತ್ರ ನೋಡುವುದು ಕಲಾ ಅಧ್ಯಯನದ ಒಂದು ಮಿತಿಯೇ ಹೌದು. -ಕೃತಿ ಆರ್ ಪುರಪ್ಪೇಮನೆ ಬರಹ

Read More

ಪ್ರದರ್ಶನ ಕಲೆಗಳಲ್ಲಿ ಸ್ತ್ರೀಯರ ಸ್ಥಾನ

ಯುಗಧರ್ಮದ ಮನಸ್ಥಿತಿಯು ಆ ಸಮಾಜ ಸೃಷ್ಟಿಸಿದ ಘಟಕಗಳಲ್ಲಿ ಅಂತರ್ಗತವಾಗಿಯೆ ಇರುತ್ತದೆ. ಉದಾಹರಣೆಯಾಗಿ ಯಕ್ಷಗಾನವನ್ನೆ ತೆಗೆದುಕೊಂಡರೆ, ಅದರ ಎಲ್ಲ ಅಂಗಗಳಲ್ಲಿ, ರೂಪ-ಸ್ವರೂಪ, ಹಿಮ್ಮೇಳ-ಮುಮ್ಮೇಳ, ಮೌಲ್ಯ-ಔಚಿತ್ಯ, ರಸ-ರುಚಿ, ಪಠ್ಯ-ಸಂಕಲನ, ಅಥವಾ ತಾಳಮದ್ದಲೆಯಲ್ಲಿ ಬೆಳೆದು ಬಂದ ವಾಗ್ವಾದದ, ತರ್ಕದ ಪರಂಪರೆ ಇವೆಲ್ಲದರಲ್ಲೂ ನಾವು ಈ ಆಲೋಚನೆಯ ಒಂದು ಎಳೆಯು ನಿರಂತರವಾಗಿರುವುದನ್ನು ಕಾಣಬಹುದು.
ಯಕ್ಷಗಾನ ಕ್ಷೇತ್ರದಲ್ಲಿ ಮಹಿಳೆಯ ಸ್ಥಾನದ ಕುರಿತು ‘ಯಕ್ಷಾರ್ಥ ಚಿಂತಾಮಣಿ’ಯಲ್ಲಿ ಕೃತಿ ಪುರಪ್ಪೇಮನೆ ಲೇಖನ

Read More

ಯಾವುದೇ ರಂಗಪಠ್ಯ ಸಂಪ್ರದಾಯವಾಗುವುದು ಹೇಗೆ?

ಇತರ ಹಲವು ಪ್ರದರ್ಶನ ಕಲೆಗಳಂತೆ, ನಡೆ ಅಂದರೆ ನಿರ್ದಿಷ್ಟ ದಿನದ ‘ರಂಗಪಠ್ಯ’ ಸೃಷ್ಟಿಯಾಗುವುದು ಅದನ್ನು ಅಭ್ಯಸಿಸುವವರಿಂದ, ಅದರಲ್ಲಿ ತೊಡಗಿಸಿಕೊಂಡವರಿಂದ ಮತ್ತು ಅದರ ನಿರಂತರ ಅನುಕರಣೆಯಿಂದ ಸಂಪ್ರದಾಯವಾಗುತ್ತದೆ ಎಂದು ಇದು ಸೂಚಿಸುತ್ತದೆ. ತೊಡಗಿಕೊಂಡವರಲ್ಲಿ ಪ್ರೇಕ್ಷಕರೂ ಮುಖ್ಯವಾಗಿ ಸೇರುತ್ತಾರೆ. ಒಂದು ಕ್ರಿಯೆ ಕಲೆಯಾಗುವುದಕ್ಕೆ…”

Read More

ಕೃತಿ ಆರ್ ಪುರಪ್ಪೇಮನೆ ಅಂಕಣ “ಯಕ್ಷಾರ್ಥ ಚಿಂತಾಮಣಿ” ಇಂದಿನಿಂದ…

‘ಮಧ್ಯಮವರ್ಗದ ವಿದ್ಯಾವಂತ ಮತ್ತು ನಗರಕ್ಕೆ ಮುಖ ಮಾಡಿ ನಿಂತ ಸಮುದಾಯ ಯಕ್ಷಗಾನಕ್ಕೆ ತೊಡಗಿಸಿಕೊಂಡಂತೆಲ್ಲಾ ಯಕ್ಷಗಾನದ ರಂಜನೆಯ ಸ್ವರೂಪ ಬೇರೆಯಾಗುತ್ತಾ ಬಂದಿದೆ. ಆಟವು ಕಲೆಯಾಗಿದ್ದು ಹೀಗೆಯೇ. ಅತಿಯಾದ ಹಾಸ್ಯವನ್ನು ಇಷ್ಟಪಡದ, ಪುರಾಣಕತೆಯಿಂದ ಒಂದೂ ಚೂರೂ ಆಚೆ ಈಚೆ ಹೋಗದಂತೆ ‘ಹಿತಮಿತ’ವಾದ ಮಾತು, ಪಾತ್ರದ ‘ಔಚಿತ್ಯ ಮೀರದ’ ಕುಣಿತ.’ ಮತ್ತು ಪಾತ್ರಗಳ ‘ಸರಿಯಾದ ಭಾವ’ವನ್ನು ಹೊರತರುವಂತಹ ಭಾಗವತಿಕೆ..

Read More

ಯಾಣಕ್ಕೆ ಯಾನ – ಒಂದು ಚಿಂತನೆ

ಅಲ್ಲೇ ಎಸೆದ ಡೈಯಾಪರ್ ನೋಡುವ ತನಕ ನಮಗೆ ಮನೆಯಲ್ಲಿ ಬಿದ್ದಿರುವ ಕೆಲಸದ ನೆನೆಪೇ ಆಗುವುದಿಲ್ಲ. ಎಸೆದ ಡೈಯಾಪರ್ ನಮ್ಮನ್ನು ಜರ್ರಂತ ವಾಪಸ್ ಯಥಾಸ್ಥಿತಿಗೆ ತರುತ್ತದೆ. ಮತ್ತೆ ಪ್ರವಾಸೊದ್ಯಮದ ಬಗ್ಗೆ ಪ್ರಶ್ನೆಗಳೇಳುತ್ತವೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ