ಮನೆಯ ಮುಂದಿನ ಅರಳಿ ಮರವೊಂದು ಇನಿಯನಂತೆ ಮನಸ ಸಂತೈಸುತ್ತಿತ್ತು
ನಾನು ಹಾಸಿಗೆ ಮೇಲೆ ಬಿಟ್ಟಕಣ್ಣ ಶವವಾಗುವುದಕ್ಕಿಂತ ಇದು ವಾಸಿಯೆಂದು ಎದ್ದುಹೋಗಿ ಕಿಟಕಿಯ ಬಳಿ ಕೂರುತ್ತಿದ್ದೆ. ಬಲವಂತವಾಗಿ ಕಣ್ಣಾಲಿ ಮುಚ್ಚಿ ಜಾರುವವರೆಗೂ ಹಾಗೇ ಕೂತು ಖಾಲಿ ಬೀದಿಗಳನ್ನು ತದೇಕಳಾಗಿ ದಿಟ್ಟಿಸುತ್ತಿದ್ದೆ.
Read Moreವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’ ಪುಸ್ತಕಗಳು ಅಚ್ಚಿನಲ್ಲಿವೆ.
Posted by ಮಧುರಾಣಿ | Dec 1, 2018 | ದಿನದ ಅಗ್ರ ಬರಹ, ಸರಣಿ |
ನಾನು ಹಾಸಿಗೆ ಮೇಲೆ ಬಿಟ್ಟಕಣ್ಣ ಶವವಾಗುವುದಕ್ಕಿಂತ ಇದು ವಾಸಿಯೆಂದು ಎದ್ದುಹೋಗಿ ಕಿಟಕಿಯ ಬಳಿ ಕೂರುತ್ತಿದ್ದೆ. ಬಲವಂತವಾಗಿ ಕಣ್ಣಾಲಿ ಮುಚ್ಚಿ ಜಾರುವವರೆಗೂ ಹಾಗೇ ಕೂತು ಖಾಲಿ ಬೀದಿಗಳನ್ನು ತದೇಕಳಾಗಿ ದಿಟ್ಟಿಸುತ್ತಿದ್ದೆ.
Read More“ಮದುವೆಗಳು ಸ್ವರ್ಗದಲ್ಲೇ ನಿರ್ಧರಿಸಲ್ಪಡುತ್ತವಂತೆ! ಅಲ್ಲದಿದ್ದರೆ ಎಂದೂ ಕೇಳರಿಯದ ಊರಿಂದ ಬಂದ ಬಕ್ಕ ತಲೆಯ ಹುಡುಗನೊಬ್ಬನ ಜಾತಕ ಹೀಗೆ ಪಟ್ಟಂತ ಕೂಡುವುದೆಂದರೇನು! ನಿಶ್ಚಿತಾರ್ಥ ಕೂಡಾ ಇಲ್ಲದೇ ಒಮ್ಮೆಗೇ ಮದುವೆ ಆಗಿಹೋಗುವುದೆಂದರೇನು!”
Read More“ಶ್ರೀಧರ ಎಲ್ಲವನ್ನೂ ದೂರದಿಂದಲೇ ಗಮನಿಸುತ್ತಿದ್ದ.ಅಂದು ಸಂಜೆ ಪಡಸಾಲೆಯಲ್ಲಿ ಕೂತು ಓದುತ್ತಿದ್ದವಳ ಬಳಿ ಬಂದು “ನಿಂಗೆ ಗಂಡು ನಾನು ಹುಡುಕ್ತೀನಿ.ಸ್ವಲ್ಪ ಟೈಮ್ ಕೊಡೇ. ಅಲ್ಲೀವರ್ಗೂ ನೀನೂ ಓದು.ನಿನ್ನ ಕಾಲ ಮೇಲೆ ನಿಂತ್ಕೋ.” ನನ್ನ ಅಂಗೈಲಿ ಅವನ ಪುಟ್ಟ ಅಂಗೈ ಹುದುಗಿಸಿ ಹೇಳಿ ಹೋದ.”
Read Moreನಾನು ತಬಸ್ಸುಮ್ ತಿಂಗಳೊಳಗೇ ಎಷ್ಟು ಹತ್ತಿರಾಗಿದ್ದೆವೆಂದರೆ ಅವಳು ನನಗೆ ಪ್ರಹ್ಲಾದನನ್ನು ಹಿಡಿದಿಟ್ಟುಕೊಳ್ಳಲು ಹೆಣ್ತನವನ್ನೇ ಅಸ್ತ್ರ ಮಾಡಿಕೊಳ್ಳೋದು ಹೇಗೆಂದು ಪಾಠ ಮಾಡುತ್ತಿದ್ದಳು.ನಾನು ಬಿಟ್ಟ ಬಾಯಿ ಬಿಟ್ಟಂತೆ ಕೂತು ಅವಳ ಪಾಠ ಕೇಳುವುದು ಅವಳಿಗೆ ಹಲವೊಮ್ಮೆ ನಗು ತರಿಸುತ್ತಿತ್ತು.ನಾನು ಹೊಸತೊಂದು ಪ್ರಪಂಚಕ್ಕೆ ಕಾಲಿಡುತ್ತಿದ್ದೆ.
Read MorePosted by ಮಧುರಾಣಿ | Sep 22, 2018 | ದಿನದ ಅಗ್ರ ಬರಹ, ಸರಣಿ |
ಸಂಜೆ ಮನೆಗೆ ಬಂದವರು ಮಾವನ ಕೈಗೆ ಜಾತಕ ಕೊಟ್ಟು ಅದೇನೇನೋ ಮಾತಾಡಿ ಒಳಕ್ಕೊಮ್ಮೆ ದೃಷ್ಟಿ ಹರಿಸಿ ನಡೆದುಬಿಟ್ಟರು.ನಾನು ಅಟ್ಟದ ಮೇಲಿದ್ದುದು ಅವರ ಗಮನಕ್ಕೆ ಬರಲಿಲ್ಲ.‘ಸದ್ದು ಮಾಡಿ ಹ್ಯಾಂಗ ಹೇಳಲಿ?’ ಹೆಣ್ಣೊಬ್ಬಳ ಅಂತರಂಗದ ಪುಟಗಳ ಒಂಬತ್ತನೆಯ ಕಂತು
Read Moreಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!
ಇಲ್ಲಿ ಕ್ಲಿಕ್ಕಿಸಿದರೂ ಸಾಕುಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ
ಇಲ್ಲಿ ಕ್ಲಿಕ್ ಮಾಡಿಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…
Read More