Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ನಿಂತ ನೆಲವು ಯಾರದು?: ಮಧುಸೂದನ್ ವೈ.ಎನ್ ಅಂಕಣ

“ಸುತ್ತಮುತ್ತಲ ಕಾರ್ಮಿಕ ಮಕ್ಕಳ ಬಗ್ಗೆ ನಮ್ಮ ಧೋರಣೆ ಹೀಗಿರಲು ಬೀದಿ ಬದಿಯಲ್ಲಿ ಅನಾಥ ಬಿದ್ದಿರುವ ಮಕ್ಕಳನ್ನಂತೂ ಕಂಡೂ ಕಾಣದಂತೆ ಒಂದು ಬಗೆಯಲ್ಲಿ ತಪ್ಪಿಸಿಕೊಂಡು ಓಡಿಬಿಡುತ್ತೇವೆ. ಅಲ್ಲಿ ಕನಿಕರವೂ ಇರುವುದಿಲ್ಲ, ಬದಲಾಗಿ ಎಷ್ಟೋ ಜನಕ್ಕೆ ಅವರು ಕಿರಿಕಿರಿ ಅನಿಸುತ್ತಾರೆ. ಮಕ್ಕಳ ಸಮಸ್ಯೆಗೆ ನಮಗೆ ತಕ್ಷಣಕ್ಕೆ ದೂರಲು ಸಿಗುವುದು ಹೆತ್ತವರು. ಸರ್ಕಾರಗಳೂ ಮೈಕೊಡವಿಕೊಳ್ಳುವುದರಿಂದ ಈ ಕಾರಣವನ್ನು ಎದುರಿಗಿಟ್ಟಿದ್ದೇನೆ.”

Read More

2020- ಕನಸು ನನಸುಗಳ ತಂತಿ ಮೀಟುತ್ತಾ…: ಮಧುಸೂದನ್ ವೈ ಎನ್ ಅಂಕಣ

“ಇನ್ನು ಭವಿಷ್ಯತ್ತಿನ ಕಾಲಕ್ಕೆ ಹೊರಳೋಣ. ಇಂದಿನಿಂದ ಇಪ್ಪತ್ತು ವರುಷಗಳ ನಂತರ ಅಂದರೆ 2040ರ ಹೊತ್ತಿಗೆ ನಿಮ್ಮ ಕತೆಯೇನು? “ಕ್ರಿಸ್ತಪೂರ್ವ” ದಂತೆ ಹಿಂದಿನಿಂದ ಲೆಕ್ಕ ಹಾಕಿದರೆ ನಮ್ಮಲ್ಲಿ ಎಷ್ಟೋ ಜನರ ಎಕ್ಸ್ಪೈರಿ ಡೇಟು ಮುಗಿದಿರುತ್ತದೆ! ಶತಾಯುಷಿಯಾಗುವ ಇಚ್ಛೆಯಿರದಿದ್ದಲ್ಲಿ. ಎಲ್ಲ ಚನ್ನಾಗಿದ್ದರೆ ನಾನು 53 ವರ್ಷ ಆಯಸ್ಸು ಸವೆಸಿರುತ್ತೇನೆ. ಇತ್ತಲಾಗೆ ಪೂರ್ತಿ ಮುದುಕನೂ ಅಲ್ಲ ಅತ್ತಲಾಗೆ ದುಡಿವ ವಯಸ್ಕನೂ ಅಲ್ಲ.”

Read More

ಗಣಿತದ ಕಾವ್ಯಾತ್ಮಕ ಗುಣಗಳು: ಮಧುಸೂದನ್ ವೈ.ಎನ್ ಅಂಕಣ

“ಇಂದು ನಾವೆಲ್ಲ ಮೊಬೈಲ್ ಕಂಪ್ಯೂಟರ್ ಇಂಟರ್ನೆಟ್ ಬಳಸುತ್ತಿದ್ದೇವೆ. ಇವೆಲ್ಲ ಇಷ್ಟು ಸಮರ್ಪಕವಾಗಿ ಕೆಲಸ ಮಾಡುವುದರ ಹಿಂದೆ ಯಾವುದೋ ಒಂದು ಯೂಲರ್ ಐಡೆಂಟಿಟಿ ಎಂಬ ಗಣಿತದ ಅತ್ಯದ್ಭುತ ಅತಿ ಸುಂದರ ಕಾವ್ಯಾತ್ಮಕ ಈಕ್ವೇಶನ್ ಕಾಣಿಕೆಯಿದೆ ಎಂಬುದು ಬಹುತೇಕರಿಗೆ ಗೊತ್ತಿರುವುದಿಲ್ಲ, ಗೊತ್ತಿರಲೂ ಬೇಕಿಲ್ಲ. ಅಂತೆಯೆ ನಮ್ಮ ದೇಶ ಇತರ ಮುಂದುವರೆದ ದೇಶಗಳ ಹಾದಿಯಲ್ಲಿ ಸುಸ್ಥಿತಿಯ ಪಥದಲ್ಲಿ ಸಾಗುತ್ತಿದೆಯೆಂದರೆ….”

Read More

ಶಿಕ್ಷಣ ಮತ್ತು ಮೀಸಲಾತಿಗಳು: ಮಧುಸೂದನ್ ವೈ.ಎನ್ ಅಂಕಣ

“ಮ್ಯಾನೇಜ್ಮೆಂಟ್ ಕೋಟಾದಿಂದ ಬಂದವರು ಕೆಲಸ ಮಾಡುವಾಗ ಒದ್ದಾಡುವುದನ್ನು ಕಣ್ಣಾರೆ ಕಂಡಿದ್ದೇನೆ. ಸಂಬಂಧಿಕರ ಸ್ನೇಹಿತರ ಸಂಪರ್ಕ ಬಳಸಿ ಕಂಪನಿ ಸೇರಿಕೊಂಡುಬಿಡುತ್ತಾರೆ. ಹಂಗೂ ಹಿಂಗೂ ಕಾಲ ತಳ್ಳಿ ಒಂದು ಮ್ಯಾನೇಜ್ಮೆಂಟು ಕೋರ್ಸು ಮುಗಿಸಿ ಮ್ಯಾನೇಜ್ಮೆಂಟ್ ವಲಯಕ್ಕೆ ಹಾರುತ್ತಾರೆ. ಇಂಗ್ಲೀಷು ಮತ್ತು ಎಲೈಟಿಸ್ಟ್ ಅಪ್ಪಿಯರೆನ್ಸು – ಅಲ್ಲಿ ಬೇಕಾದ ಬಹುಮುಖ್ಯವಾದ ಅಸ್ತ್ರಗಳು. ಕೋಟಿಯಷ್ಟು ಹಣ ಸುರಿದು ಡಿಗ್ರಿ ಪಡೆದ ಇವರ ಪ್ರಾಥಮಿಕ ಶಿಕ್ಷಣವು ಇಂಟರ್ ನ್ಯಾಶನಲ್ ಕಾನ್ವೆಂಟುಗಳಲ್ಲಾಗಿದ್ದು ಸಹಜವಾಗಿಯೆ ಅವುಗಳನ್ನು ಒಲಿಸಿಕೊಂಡು ಬಂದಿರುತ್ತಾರೆ.”

Read More

ಎನ್ಸೈಕ್ಲೋಪಿಡಿಯಾದಿಂದ ವಿಕಿಪೀಡಿಯಾವರೆಗೂ….: ಮಧುಸೂದನ್ ವೈ.ಎನ್ ಅಂಕಣ

“ಗೊತ್ತಿರಲಿ ಇದು ಲಾಭರಹಿತ ಸಾಮುದಾಯಿಕ ಸಂಸ್ಥೆ. ಯಾರೂ ಸಂಬಳಕ್ಕಾಗಿ ಇದನ್ನು ಮಾಡುತ್ತಿಲ್ಲ. ಜಗತ್ತೆ ಕೈಜೋಡಿಸಿ ತನಗೆ ಬೇಕಾದ ಉತ್ತಮ ವಿಶ್ವಕೋಶವನ್ನು ಸೃಷ್ಟಿಸುವುದು ಇದರ ಮೂಲ ಉದ್ದೇಶ. ಪ್ರಪಂಚದ ಯಾವ ಮೂಲೆಯಿಂದಲಾದರೂ ಯಾರು ಬೇಕಾದರೂ ಇಲ್ಲಿ ಅಂಕಣ ಬರೆಯಬಹುದು, ಅಥವಾ ಇನ್ನೊಬ್ಬರು ಬರೆದದ್ದನ್ನು ತಿದ್ದಬಹುದು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ