Advertisement
ಪ್ರಕಾಶ್ ಪೊನ್ನಾಚಿ

ಪ್ರಕಾಶ್ ಪೊನ್ನಾಚಿ ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮದವರು. ಪ್ರಸ್ತುತ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಹನೂರು ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ‘ಮಣ್ಣಿಗೆ ಬಿದ್ದ ಮಳೆ’ ಮೊದಲ ಕವನ ಸಂಕಲನವು 2014 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರೋತ್ಸಾಹ ಧನಸಹಾಯದಲ್ಲಿ ಆಯ್ಕೆಯಾಗಿ ಬಿಡುಗಡೆಯಾಗಿದೆ.

ಕ್ಯಾಸೆಟ್ಟಿನೊಳಗೆ ಅಡಗಿ ಕೂತ ನೆನಪುಗಳು: ಮಾಲತಿ ಶಶಿಧರ್‌ ಬರಹ

ಆ ಹಾಡಿನ ಅರ್ಥ ಭಾವ ತಿಳಿಯದ ವಯಸ್ಸಿನಲ್ಲಿ ನಾನು ಆ ಚಿತ್ರದ “ಹಳ್ಳಿ ಮೇಷ್ಟ್ರೇ ಹಳ್ಳಿ ಮೇಷ್ಟ್ರೇ ಪಾಠ ಮಾಡಿ ಬನ್ನಿ” ಎನ್ನುತ್ತಾ ಅ ಆ ಇ ಈ ಉ ಊ ಋ ಎ ಏ ಐ ಒ ಓ ಔ ಅಂ ಅಃ ಎಂದು ರಾಗವಾಗಿ ಹೇಳುವಾಗ ಅಕ್ಕಪಕ್ಕದ ಮನೆಯವರೆಲ್ಲಾ ನನ್ನ ನೋಡಿ ನಗುತ್ತಿದ್ದರೆ ನನಗೆ ಇನ್ನಷ್ಟು ಹುಮ್ಮಸ್ಸು ಬಂದು ಮತ್ತಷ್ಟು ಜೋರಾಗಿ ಹಾಡುತ್ತಿದ್ದದ್ದು ಈಗ ನೆನೆಸಿಕೊಂಡರೆ ಮುಖ ಮುಚ್ಚಿಕೊಳ್ಳುವಂತಾಗುತ್ತದೆ.
ಟೇಪ್‌ ರೆಕಾರ್ಡರ್‌ನಲ್ಲಿ ಹಾಡನ್ನು ಕೇಳುತ್ತಿದ್ದ ದಿನಗಳ ಕುರಿತು ಮಾಲತಿ ಶಶಿಧರ್‌ ಬರಹ

Read More

ಹೆತ್ತವರು ನೆಂಟರಾದಾಗ….

ಬೇಸಿಗೆ ರಜೆ ಬಂದರೆ ಸಾಕು ನಾನು ಅಮ್ಮನ ತವರೂರಿಗೆ ದೌಡಾಯಿಸುತ್ತಿದ್ದೆ. ಅಂಥದ್ದೇ ಒಂದು ಬೇಸಿಗೆ ರಜೆಯಲ್ಲಿ ತಿಂಗಳೆಲ್ಲ ಅಲ್ಲೇ ಟಿಕಾಣಿ ಹೂಡಿದ್ದ ನನ್ನ ಬಿಟ್ಟಿರಲಾಗದ ಅಪ್ಪ ಅಚಾನಕ್ಕಾಗಿ ನೋಡಲೆಂದು ಊರಿಗೆ ಬಂದಿದ್ದಾರೆ. ತಾತ ಮಾವಂದಿರು ಹೊಲಕ್ಕೆ ಹೋಗಿದ್ದು ಮನೆಯಲ್ಲಿದ್ದು ಅವ್ವ ಮಾತ್ರ. ಅಲ್ಲೇ ಹಜಾರದ ಬಾಗಿಲ ಬಳಿ ಮೊರದಲ್ಲಿ ರಾಗಿ ಕೇರುತ್ತಾ ಕುಳಿತಿದ್ದ ಅಳಿಯನ ನಿರೀಕ್ಷೆ ಇಲ್ಲದವಳ ಮುಂದೆ ಪ್ಯಾಂಟ್ ತೊಟ್ಟ ಎರಡು ಕಾಲುಗಳು ಕಾಣಿಸಿಕೊಂಡಿವೆ. ಮನೆಯ ಹೊಸಲು ಸ್ಪರ್ಶಿಸುವ ಪ್ಯಾಂಟುಧಾರನ ಪಾದಗಳೆಂದರೆ ಅದು ಅಳಿಯನೊಬ್ಬನದ್ದೆ ಎಂಬುದನ್ನು ಗ್ರಹಿಸಿದ ಅವಳು ತಲೆಯೆತ್ತಿಯೂ ನೋಡದೆ ಕೈಯಲ್ಲಿದ್ದ ಮೊರವನ್ನು ಗಾಬರಿಯಿಂದ ಬಿಸಾಡಿ ಓಡಿ ಹೋಗಿ ನಡುಮನೆಯನ್ನು ಸೇರಿಕೊಂಡಿದ್ದಳು.
ಮಾಲತಿ ಶಶಿಧರ್‌ ಬರಹ ನಿಮ್ಮ ಓದಿಗೆ

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ