ಮಂಟೇದರನೊಕ್ಕಲು ಲೋಕರೂಢಿಗೊಳಗಾದುದು: ಮಂಜುನಾಥ್ ಲತಾ ಬರೆದ ಕತೆ

“‘ಸ್ವಾಮಿ ಮಾದೇಸ್ವಾಮಿಯವರೇ, ನಿಮ್ಮ ಹಾಡುಗಾರಿಕೆಯನ್ನು ಮೆಚ್ಚಿ ಘನ ಸರ್ಕಾರವು ತಮಗೆ ಸೈಟು, ಪ್ರಶಸ್ತಿಗಳನ್ನೆಲ್ಲ ದಯಪಾಲಿಸಿರುವುದು ಸರಿಯಷ್ಟೆ. ಆದರೆ ಅದು ನಿಮ್ಮ ಹಳೆಯ ಮೂಲ ಹಾಡುಗಾರಿಕೆಗೆ ಸಂದ ಬೆಲೆಯಲ್ಲದೆ ಈಗ ನೀವು ಹಾಡಲು ಹೊರಡುತ್ತಿರುವ ಕ್ಯಾಸೆಟ್ ಹಾಡುಗಳಿಗೆ ಸಿಕ್ಕಿದ್ದಲ್ಲ… ನೀವು ನಿಮ್ಮ ಮೂಲವನ್ನು ಮರೆತಂತೆ ಮಾತಾಡುತ್ತಿರುವುದು ಸರಿಯಲ್ಲ… ಇಂಥ ನಿಮ್ಮ ಧೋರಣೆಗೆ ನನ್ನ ಧಿಕ್ಕಾರವಿದೆ…”

Read More