Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ಗೋಧಿ ಹುಗ್ಗಿ ಗಂಗಯ್ಯ: ಮಂಜಯ್ಯ ದೇವರಮನಿ ಲಲಿತ ಪ್ರಬಂಧ

ಅವರಿಗೆ ಯಾರಾದರೂ ಎದುರಾಡಿದರೆ ಅವರ ಮದುವೆ ಮಾಡುವ ಬದಲು ತಿಥಿ ಮಾಡಿಬಿಡುತ್ತಿದ್ದ. ಏನಾದರೂ ಒಂದು ನವ ಹೇಳಿ ಯಾವ ಹೆಣ್ಣು ಹತ್ತದಂತೆ ಮಾಡಿ… ಮದುವೆ ಬದಲಿಗೆ ತಿಥಿ ಮಾಡಿ ಬಿಡುತ್ತಿದ್ದ. ಹಾಗಾಗಿ ಗಂಗಯ್ಯನನ್ನು ಎದುರು ಹಾಕಿಕೊಳ್ಳಲು ಊರಲ್ಲಿ ಯಾರಾದರೂ ಹೆದರುತ್ತಿದ್ದರು. ಈವಯ್ಯನ ಸುದ್ದಿ ಬೇಡ ಎಂದು ಸುಮ್ಮನಾಗುತ್ತಿದ್ದರು. ಮದುವೆಯಾಗದ ಅದೆಷ್ಟೋ ಹೆಣ್ಣು ಗಂಡಗಳನ್ನು ಗಂಟು ಹಾಕಿ ಶಾದಿಭಾಗ್ಯ ಕರುಣಿಸಿದ ರೂವಾರಿ ನಮ್ಮ ಗಂಗಯ್ಯ.
ಮಂಜಯ್ಯ ದೇವರಮನಿ ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಓದುಗರೊಟ್ಟಿಗೆ ಮಾತನಾಡುವ ಕಥೆಗಳು…

ಮುಗ್ಧ ಮಗು ಸಚ್ಚಿದಾನಂದನನ್ನು ಭವಿಷ್ಯದ ಪೀಠಾಧಿಪತಿಯನ್ನಾಗಿ ಮಾಡಬೇಕೆನ್ನುವ ತಂದೆ- ತಾಯಿಗಳ ಆಸೆ, ಅಧಿಕಾರ ಲಾಲಸೆ, ಆಶ್ರಮದಲ್ಲಿನ ಅನೈತಿಕ ಚಟುವಟಿಕೆಗಳನ್ನು ಒಪ್ಪಿಕೊಳ್ಳುವಂತೆ ಒತ್ತಾಯಿಸುವ ಪರಿ, ದೇವರ ಸನ್ನಿಧಾನ, ದೇವರ ಸೇವೆ ಮುಗ್ಧ ಮಗುವಿನ ಕಣ್ಣಲ್ಲಿ ಕಾಣುತ್ತವೆ. ಸಮಾಜವನ್ನು ತಿದ್ದುವ, ಆದರ್ಶ ವಟುಗಳನ್ನು ಬೆಳೆಸುವ ಸನ್ನಿಧಾನಗಳೇ ದುರ್ಮಾರ್ಗ ಹಿಡಿದಿರುವುದು ‘ದೇವರ ಮಗು’ ಕತೆಯಲ್ಲಿ ವ್ಯಕ್ತವಾಗಿದೆ. ‘ಮುಳ್ಳು’ ಕಥೆಯಲ್ಲಿ ಬಶೀರನ ಮನಸ್ಸಿನ ತೊಳಲಾಟವನ್ನು ಅತ್ಯಂತ ಮಾರ್ಮಿಕವಾಗಿ ಕಟ್ಟಿಕೊಟ್ಟಿದ್ದಾರೆ.
ದಯಾನಂದ ಅವರ ಕಥಾ ಸಂಕಲನ “ಬುದ್ಧನ ಕಿವಿ”ಯ ಕುರಿತು ಮಂಜಯ್ಯ ದೇವರಮನಿ ಬರಹ

Read More

ವೀರಭುಜಬಲದ ದುಂಡಿಯೋ… ಸುಕೋಮಲ ಸುಂದರಿಯೋ…

ಎರಡೂ ಕೈಗಳಿಗೂ ಅಮ್ರದ ದುಂಡಿಯನ್ನು ಪಟ್ಟಗಣಿಯಿಂದ ಸುತ್ತಿ ಬಿಗಿಯಾಗಿ ಹಿಡಿದುಕೊಂಡು ಮೊಣಕಾಲಿನವರೆಗೂ ತಿರಿವಿಕೊಂಡ. ಮೊಣಕಾಲಿನ ಮೇಲೆ ಜಪ್ಪಯ್ಯ ಎಂದರೂ ದುಂಡಿ ಒಂದಿಂಚೂ ಮೇಲೇಳಲಿಲ್ಲ. ಸ್ವಲ್ಪ ಸಾವರಿಸಿಕೊಂಡು ನರನಾಡಿಗಳಲ್ಲಿನ ಸಮಸ್ತ ಶಕ್ತಿಯನ್ನು ಒಟ್ಟು ಮಾಡಿ ಉಡ ಕೂಡಾ ನಾಚುವಂತೆ ಬಿಗಿಯಿಡಿದು ಬಿಲ್ಲಿನಂತೆ ಹಿಂದಕ್ಕೆ ಬಾಗಿ ದುಂಡಿಯನ್ನು ಮೇಲೆಳೆದುಕೊಂಡ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಪ್ರಬಂಧ ನಿಮ್ಮ ಓದಿಗೆ

Read More

ಮಂಜಯ್ಯ ದೇವರಮನಿ ಬರೆದ ಈ ಭಾನುವಾರದ ಕತೆ

ಶಾರವ್ವನಿಗೆ ಶಿವರುದ್ರಯ್ಯನ ಇಂಥ ನಡವಳಿಕೆ ವಿಚಿತ್ರವೆನಿಸಿತು. ದೇವರ ಹೊಲ ತನ್ನ ಗಂಡನಿಗೆ ಕೊಡಿಸ್ತೀನಿ ಅಂತಾ ಪೂಜಾರಪ್ಪ ಹೇಳಿದ್ದು ತನಗೆ ಗೊತ್ತಿತ್ತು. ಸಿಗಬೇಕು ಎಂಬ ವಿಚಾರದಲ್ಲಿ ಒಂದು ಒಪ್ಪಂದವಾಗಿತ್ತು ಎನ್ನುವುದು ಪೂಜಾರಪ್ಪ ಮತ್ತು ತನಗೆ ಮಾತ್ರ ಗೊತ್ತಿದ್ದ ವಿಷಯವಾಗಿತ್ತು. ಆದರೆ ಶಿವರುದ್ರಯ್ಯ ಗುಡಿ ಪೂಜಾರಿ ಕ್ರಿಷ್ಣಪ್ಪನ ಮುಖಾಂತರ ಹೇಳಿಸಿ ತನ್ನ ಉದ್ದೇಶ ಸಾಧನೆಗೆ ಮುಂದಾಗಿದ್ದ. ಕ್ರಿಷ್ಣಪ್ಪ ಉದ್ದೇಶದ ಮೂಲವನ್ನು ಪೂರ್ತಿಯಾಗಿ ಹೇಳದೆ ಪರವಾಗಿ ಎನ್ನುವಂತೆ ಹೇಳಿ ಶಾರವ್ವನನ್ನು ಒಪ್ಪಿಸಿದ್ದ.
ಮಂಜಯ್ಯ ದೇವರಮನಿ, ಸಂಗಾಪುರ ಬರೆದ ಕತೆ

Read More

ಸುದ್ದಿಗಾರ ಕೆಂಪಣ್ಣ…

ಕೆಂಪಣ್ಣ ಭಜನೆಗೆ ನನ್ನನ್ನು ಕರೆದುಕೊಂಡು ಹೋಗುತ್ತಿದ್ದ. ಅವನ ಭಜನೆಯ ಬೈಠಕ್ ಒಂದು ರೀತಿ ಮತ್ತೇರಿಸುತ್ತಿತ್ತು. ಅವನು ಹಾಡಲು ಸುರುಮಾಡಿದರೆ ಹಿಮ್ಮೇಳದವರು ತಲಿ ಕೆರೆದುಕೊಳ್ಳುತ್ತಿದ್ದರು. ಏಕೆಂದರೆ ಅವನು ಹೇಳಿದ ಪದಗಳನ್ನು ಹಾಡುವುದು ಅಷ್ಟು ಸುಲಭವಾಗಿರಲಿಲ್ಲ. ಅವನ ಪದಗಳೋ ರೈಲು ಬಂಡಿಯಂತೆ ಉದ್ದವಾಗಿರುತ್ತಿದ್ದವು. ‘ಬೆಳ್ಳನೇ ಎರೆಡೆತ್ತು ಬೆಳ್ಳಿಯ ಬಾರುಕೋಲು ಕೇರಿಯ ದಂಡಿಯ ಹೊಲಕ್ಕೆ… ಕೆರೆಯ ದಂಡೆಯ ಹೊಲಕ್ಕೆ… ‘ ಎಂದು ಚೆಂದವಾಗಿ ಪದ ಹಾಡಹತ್ತಿದರೆ ಬಸವಣ್ಣನ ಗುಡಿಯೊಳಗಿನ ಕಲ್ಲಿನ ಬಸವನು ಕೂಡಾ “ಕೆಂಪಣ್ಣ ಹೊಲಕ್ಕೆ ನಾನು ಬರ್ತೀನಿ” ಅಂತಾ ಜೊತೆಯಾಗುತ್ತಿತ್ತು.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ