Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ವರ್ತಮಾನದ ತಲ್ಲಣಗಳಿಗೆ ಪ್ರತಿಕ್ರಿಯೆ: ಮೊಗಳ್ಳಿ ಗಣೇಶ್‌ ಬರಹ

ಚಂದನ್ ಮತೊಂದು ಭಾರತವನ್ನು ಅವಲೋಕಿಸುತ್ತಿರುವುದೇ ದಮನಿತರ ದೃಷ್ಟಿಕೋನದಿಂದ. ಅಂಚಿನ ಸಂಗತಿಗಳನ್ನು ಮುಖ್ಯ ವಾಹಿನಿಗೆ ತಂದಿರಿಸಿ ನಿರೂಪಿಸುವುದೇ ಸಾಂಸ್ಕೃತವಾಗಿ ಮಹತ್ವದ್ದು. ದಲಿತ ಕವಿ ಸಿದ್ದಲಿಂಗಯ್ಯನವರ ಆತ್ಮಕಥನವ ಕಂಡಂತೆಯೆ, ಸರ್.ಎಂ.ವಿಶ್ವೇಶ್ವರಯ್ಯ ಅವರ ಬಗೆಗೂ, ನಾಲ್ವಡಿ ಕೃಷ್ಣ ರಾಜೇಂದ್ರ ಅವರ ಬಗೆಗೂ ಟಿಪ್ಪು ಸುಲ್ತಾನ್ ಬಗೆಗೂ ಸಮಾನವಾಗಿ ನೋಡುವ ಪರಿಯು ಗಮನಾರ್ಹವಾಗಿದೆ. ಯು.ಆರ್. ಅನಂತಮೂರ್ತಿ ಅವರು ಆತ್ಯಂತಿಕ ಪ್ರಭೆಯ ಲೇಖಕರು. ಅವರ ಮೂಲಕ ಭಾರತವನ್ನು ಚಂದನ್ ಭಾವಿಸುತ್ತಾರೆ.
ಚಂದನ್‌ ಗೌಡ ಹೊಸ ಕೃತಿ “ಅನದರ್‌ ಇಂಡಿಯಾ” ಕೃತಿಯ ಕುರಿತು ಮೊಗಳ್ಳಿ ಗಣೇಶ್‌ ಬರಹ

Read More

ಮೊಗಳ್ಳಿ ಗಣೇಶ್ ಬರೆದ ಈ ಭಾನುವಾರದ ಕತೆ

ಏನೊ ಆತಂಕ. ಒಂಟಿತನ. ಈ ಓದು ಕೂಡ ಉಪಯೋಗ ಇಲ್ಲ. ಬುದ್ದಿಗೆ ಬೆಲೆ ಇಲ್ಲ. ದಡ್ಡರಿಗೇ ಎಲ್ಲೆಡೆ ದೊಡ್ಡ ದೊಡ್ಡ ಪದವಿ. ಮೂರ್ಖರು ಮೂರ್ಖರನ್ನೆ ಬೆಳೆಸುತ್ತಾರೆ. ಈ ಜಾತಿ ಕೂಪದಲ್ಲಿ ನಾನು ಏನೇ ಆಗಿದ್ದರೂ ಅದೇ ಆಗಿರುತ್ತೇನೆ. ಅದಕ್ಕಾಗಿ ಯಾಕೆ ಇಷ್ಟೆಲ್ಲ ಹೋರಾಟ? ವಿದ್ವತ್ತು? ಮನುಷ್ಯತ್ವ… ಕೊನೆಗೂ ನನಗೇನು ಉನ್ನತ ಕೆಲಸ ಸಿಗುವುದಿಲ್ಲವಲ್ಲಾ ಎಂದು ಮಂಕಾಗಿದ್ದೆ. ವಿಶ್ವಾಸ ಕುಗ್ಗುತ್ತಿತ್ತು. ಅವನು ನನ್ನ ಅಪ್ಪ ನಾಲ್ಕನೆ ಬಾರಿಗೆ ಯಾವುದೊ ಒಂದು ಹೆಂಗಸ ಒಪ್ಪಿಸಿ ಕರೆತಂದು ಮನೆಯಲ್ಲಿ ಇಟ್ಟುಕೊಂಡಿದ್ದನಂತೆ.
ಮೊಗಳ್ಳಿ ಗಣೇಶ್ ಬರೆದ ಕಥೆ “ಅವಳು ಚಿಲುಮೆ”

Read More

ಓದುಗರಿಗೊಂದು ಪತ್ರ…

ಈ ಆತ್ಮಕಥನ ಕಾದಂಬರಿಯಲ್ಲಿ ಬರುವ ಎಲ್ಲ ಪಾತ್ರಗಳ ನೆನೆದರೆ ತುಂಬ ಬೇಸರವಾಗುತ್ತದೆ. ಅನೇಕರು ಸತ್ತು ಹೋಗಿದ್ದಾರೆ… ಅವರು ಕೇವಲ ಪಾತ್ರವಾಗಿರಲಿಲ್ಲ… ನನ್ನ ವ್ಯಕ್ತಿತ್ವದ ಬೇರುಗಳಾಗಿದ್ದರು. ಆದರೆ ಆ ಕ್ಷಣಕ್ಕೆ ಪಾತ್ರಗಳಾಗಿಯೇ ಬರೆಹಕ್ಕೆ ಕರೆದುಕೊಂಡೆ. ಇವನು ಕೆಟ್ಟವನು… ಅವರು ಬಹಳ ಒಳ್ಳೆಯವರು ಎಂಬ ಭೇದ ಮಾಡಲಿಲ್ಲ. ಬಾಲ್ಯದಲ್ಲಿ ಇಡೀ ಊರಾದ ಊರೇ ನೆರೆದು ರಾಮಾಯಣ ಮಹಾಭಾರತಗಳ ನಾಟಕ ನೋಡುತ್ತಿದ್ದರು. ನಮಗೆ ರಾಮನೂ ರಾವಣನೂ ಇಬ್ಬರೂ ನಮ್ಮ ಸ್ವಂತ ಸಂಬಂಧಿಕರೇ ಆಗಿರುತ್ತಿದ್ದರು.
‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯಲ್ಲಿ ತಮ್ಮ ಆತ್ಮಕತೆಯನ್ನು ಬರೆದ ಮೊಗಳ್ಳಿ ಗಣೇಶ್ ಕೆಂಡಸಂಪಿಗೆಯ ಓದುಗರಿಗೆ ಪತ್ರವೊಂದನ್ನು ಬರೆದಿದ್ದಾರೆ

Read More

ಯಾರು ಹಚ್ಚಿದರು ಈ ಹಣತೆಯ..

ಹೀಗೆ ಯೋಚಿಸುತ್ತಿರುವ ಒಂದು ದಿನ ಒಂದು ಘನಘೋರ ವಿದ್ವತ್ ಸಭೆಯಲ್ಲಿ ಮೂಕನಾಗಿ ಕೂತಿದ್ದೆ. ಆ ವಿದ್ವಾಂಸರ ವೈಖರಿಗೆ ಮೈಕೇ ಕಿತ್ತುಹೋಗುತಿತ್ತು. ಯಾವ ಯಕ್ಷಗಾನದ ರುದ್ರ ರಾಕ್ಷಸ ಪಾತ್ರವೂ ಅವರ ಮುಂದೆ ನಾಚುವಂತಿತ್ತು. ಪೋಸ್ಟ್ ಮ್ಯಾನ್  ಅಲ್ಲಿಗೇ ಬಂದು ಹುಡುಕಿ ಪತ್ರ ಕೊಟ್ಟು ಸಹಿ ಪಡೆದು ಹೋದ. ತೆರೆದು ನೋಡಿದೆ. ನಿಜವೇ ಎನಿಸಿತು. ಇದು ಏಪ್ರಿಲ್ ತಿಂಗಳಲ್ಲ… ನನ್ನನ್ನು ಮೂರ್ಖನನ್ನಾಗಿಸಲು ಸಾಧ್ಯವಿಲ್ಲ ಎಂದು ಮತ್ತೆ ಓದಿದೆ. ಈ ಪತ್ರ ನಿಜವೇ ಎಂದು ಆ ಪತ್ರದಲ್ಲೇ ಇದ್ದ ನಂಬರಿಗೆ ಫೋನಾಯಿಸಿದೆ. ಕರೆ ಸ್ವೀಕರಿಸಿದವರು ‌ʻಕಂಗ್ರಾಜುಲೇಷನ್ʼ ಎಂದರು. ಮೊಗ‍ಳ್ಳಿ ಗಣೇಶ್‌ ಆತ್ಮಕತೆ  ಸರಣಿ

Read More

ಅವನಿಗೆ ಒಂದು ಹಿಡಿ ಮಣ್ಣನ್ನೂ ಕೊಡಲಿಲ್ಲ.

ಆ ಮನೆಯ ಅಂಗಳದಲ್ಲಿ ಎಷ್ಟೊಂದು ದೊರೆಯಂತೆ ಮೆರೆದಿದ್ದವನು… ಎಷ್ಟು ಬಡಿದಾಡಿ ರಕ್ತ ಹರಿಸಿದ್ದವನು. ಈಗ ಅದೇ ಅಂಗಳವ ಹಾದು ಹೋಗುವ ಹಾದಿ ಹೋಕರತ್ತ ಕ್ಷೀಣ ದನಿ ಹೊರಡಿಸಿ ಕೈ ಒಡ್ಡಿ ತಿನ್ನಲು ಏನಾದರೂ ಕೊಡಿ ಎಂದು ಬೇಡುತ್ತಿದ್ದ. ಕೊಡುವವರು ಕೊಡುತ್ತಿದ್ದರು. ಅವನ ಮೂರನೇ ಹೆಂಡತಿ ಮೈಸೂರು ಸೇರಿದ್ದವಳು ತನ್ನ ಮಗಳ ಸಮೇತ ನಾಪತ್ತೆ ಆದವಳು ಮತ್ತೆ ಎಲ್ಲೂ ಕಂಡಿರಲಿಲ್ಲ. ಶಾಂತಿ ಮಾತ್ರ ಬಚಾವಾಗಿ ಗಂಡನ ಮನೆಯಲ್ಲಿ ಅನುಕೂಲವಾಗಿ ಇದ್ದಳು.
ಮೊಗಳ್ಳಿ ಗಣೇಶ್‌ ಬರೆಯುವ “ನನ್ನ ಅನಂತ ಅಸ್ಪೃಶ್ಯ ಆಕಾಶ” ಆತ್ಮಕತೆ ಸರಣಿಯ 39ನೇ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ