Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಅತ್ತೆಯರ ಲೋಕದಲ್ಲಿ ನಾನೆಷ್ಟೋಂದು ಅತ್ತೆ…

ಒಂದು ದಿನ ಎದೆ ಬಡಿತವ ಸುಧಾರಿಸಿಕೊಂಡು ಎಲ್ಲರ ಜೊತೆ ಏನೋ ಜೋಕು ಹೇಳುತ್ತಾ ನಗಿಸುತ್ತಿದ್ದೆ. ಅಷ್ಟು ದೂರದ ಆಚೆ ಮೂಲೆಯಲ್ಲಿ ಮರದಡಿ ನಿಂತು ಯಾರೊ ಹೆಂಗಸರು ಗಮನಿಸುತ್ತಿದ್ದಾರೆಂಬ ಅನುಮಾನ ಬಂತು. ಗಮನಿಸಿ ಅವರತ್ತ ದಿಟ್ಟಿಸಿದೆ. ಅವರು ನನ್ನನ್ನು ಹೇಗೆ ನೋಡುತ್ತಿದ್ದರೆಂಬುದಕ್ಕೆ ನನ್ನ ಬಳಿ ವಿವರಿಸಲು ತಕ್ಕ ಶಬ್ದಗಳೇ ಇಲ್ಲ. ಮೈ ಜುಂ ಎಂದು ಕತ್ತಲಿಡಿದಂತಾಯಿತು. ಒಂದು ಕ್ಷಣ ಮೈ ನೀರು ತುಳುಕಿದಂತಾಗಿ ಕೆಳಗೆ ಒಂದು ಹನಿ ನೀರು ಜಾರಿತ್ತು. ಗಂಟಲು ಕೂಡಲೇ ಒಣಗಿತು.
ಮೊಗಳ್ಳಿ ಗಣೇಶ್ ಬರೆಯುವ ‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಸರಣಿಯ ಎರಡನೆಯ ಕಂತು

Read More

‘ನನ್ನ ಅನಂತ ಅಸ್ಪೃಶ್ಯ ಆಕಾಶ’ ಮೊಗಳ್ಳಿ ಆತ್ಮ ಕಥಾನಕದ ಮೊದಲ ಕಂತು

ನನ್ನ ಅಪ್ಪ ಕ್ರೂರವಾಗಿದ್ದರು. ಬರ್ಬರತೆಯ ಪ್ರಚಂಡ ವ್ಯಕ್ತಿಯಾಗಿದ್ದರು.  ಅವರ ಹಂಗಿನಲ್ಲಿದ್ದರು ಕೇರಿಯ ಜನರೆಲ್ಲ. ಬಹಳವೇ ಪಾಳೇಗಾರಿಕೆ ಮಾಡುತ್ತಿದ್ದರಿಂದ, ಅವರನ್ನು ನೋಡಿದಾಗ ಒಂದು ರೀತಿಯ ಭಯವೂ ಆವರಿಸಿದಂತೆ ಅನಿಸುತ್ತಿತ್ತು. ಅವರ ಕುರಿತು ಬರೆಯುವ ನೆಪದಲ್ಲಿ ನಾನು ನನ್ನ ಪೂರ್ವಿಕರನ್ನೆಲ್ಲ ತುಂಬಿಕೊಂಡು ಹೀಗೊಂದು ಆತ್ಮಕತೆಯನ್ನು ಬರೆಯಲು ಹೊರಟಿದ್ದೇನೆ.

Read More

ಮೊಗಳ್ಳಿ ನೆನಪಿನಲ್ಲಿ ಸಿದ್ಧಲಿಂಗಯ್ಯ

‘ಚಾಪ್ಸ್ ಅಂದ್ರೆನೇ ಅಂಗೆ.. ಬೋನ್ ಬಿಡಿಸಿಕೊಂಡು ತಿನ್ನಬೇಕೂ’ ಎನ್ನುತ್ತ, ಮೊಮ್ಮಕ್ಕಳನ್ನು ಕೂರಿಸಿಕೊಂಡು ತಾತ ಒಂದೇ ತಟ್ಟೆಯಲ್ಲಿ ಮಕ್ಕಳಿಗೆ ತಿನ್ನುವುದನ್ನು ಕಲಿಸುವಂತೆ ಆ ದಪ್ಪ ಚಾಪ್ಸ್ ಎತ್ತಿಕೊಂಡು ಬಿಡಿಸಿ ಬಿಡಿಸಿ ದವಡೆಯಲ್ಲಿಟ್ಟು ಗಸಗಸನೇ ಅಗಿದು ಮಸೆದು ನುಂಗಿ, ‘ಹೀಗೆ ತಿನ್ನಬೇಕು’ ಎಂದರು. ನಿಷ್ಕಲ್ಮಷವಾದ ಅವರ ಪ್ರೀತಿ, ಅಂತಃಕರಣ, ಸಜ್ಜನಿಕೆ, ಪ್ರಾಮಾಣಿಕತೆ ಬಹಳ ಅಪರೂಪವಾದುದು. ಡಾ. ಸಿದ್ಧಲಿಂಗಯ್ಯ ಅವರೊಂದಿಗಿನ ಒಡನಾಟದ ಕುರಿತು ಕಥೆಗಾರ ಮೊಗಳ್ಳಿ ಗಣೇಶ್ ಆಪ್ತ ಬರಹ.  

Read More

ಮೊಗಳ್ಳಿ ಗಣೇಶ್ ಬರೆದ ಈ ಭಾನುವಾರದ ಕಥೆ

“ಹೌದಲ್ಲವೇ; ಇಷ್ಟೆಲ್ಲ ಆಯುಧಗಳಿಂದ ದಂಡಿಸುತ್ತಿರುವ ನಾವು ಅಪರಾಧಿ ಎಂದೆನಿಸಿದವರ ತಪ್ಪೇನು ಎಂದು ಅರಿಯದೇ ಇಷ್ಟು ಕಾಲ ದಂಡಿಸುತ್ತಲೇ ಬಂದಿದ್ದೇವಲ್ಲಾ… ತಿಳಿಯದೆ ಮಾಡಿದ ಹಿಂಸೆಯೂ ಹಿಂಸೆಯೇ ಅಲ್ಲವೇ… ಎಷ್ಟೊಂದು ತಲೆ ಕಡಿದೆವು… ಅರೆ ಜೀವ ಮಾಡಿ ಜೀವಂತ ಶವ ಮಾಡಿದೆವು… ಈಗಲೂ ಬಲಿಗಂಬದಲ್ಲಿ ಬಲಿಹಾಕುವ ನಮ್ಮ..”

Read More

‘ಕುವೆಂಪು ಸಮಗ್ರ ಸಾಹಿತ್ಯ’ ಸರಣಿಯ ಕುರಿತು ಡಾ. ಮೊಗಳ್ಳಿ ಗಣೇಶ್ ಬರೆದ ಲೇಖನ

“ಬಸವಣ್ಣ ಅವರ ಕ್ರಾಂತಿಯ ವಿಸ್ತರಣೆ ಇಲ್ಲೆಲ್ಲ ಪ್ರಭಾವ ಮಾಡಿದೆ. ಅಷ್ಟಿಲ್ಲದಿದ್ದರೆ ಬುದ್ಧ ಬಸವ ಅಂಬೇಡ್ಕರ್ ಎಂದು ದಲಿತ ಬಂಡಾಯದ ಲೇಖಕರು ಒಪ್ಪಿಕೊಂಡು ಕುವೆಂಪು ಸಾಹಿತ್ಯವನ್ನು ಇಷ್ಟು ಪರಿಯಲ್ಲಿ ಸಮರ್ಥಿಸಲು ಮುಂದಾಗುತ್ತಿರಲಿಲ್ಲ. ಬಸವಣ್ಣ ಅವರ ನಂತರಕ್ಕೆ ದೊಡ್ಡ ಮಟ್ಟದ ಅವೈದಿಕ ಲೇಖಕ ಕಾಣಿಸಿದ್ದು ಕುವೆಂಪು ಅವರಲ್ಲಿ ಮಾತ್ರ. ಎಂತಹ ಯುಗ ಸಂಯೋಜನೆಯ ಸೃಜನಶೀಲತೆಯ ಲೇಖನ”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ