Advertisement
ದಯಾನಂದ ಸಾಲ್ಯಾನ್

ಮುಂಬೈ ನಿವಾಸಿಯಾಗಿರುವ ದಯಾನಂದ ಸಾಲ್ಯಾನ್ ಅವರು ಕವಿಯಾಗಿ, ನಾಟಕಕಾರರಾಗಿ ಗುರುತಿಸಿಕೊಂಡಿದ್ದಾರೆ. 'ಜಾತ್ರೆಯ ಮರುದಿನ' ಕವನ ಸಂಕಲನ, ಪೊಸ ಬೊಲ್ಪು ತುಳು ಕವಿತೆಗಳು, ' ಒಸರ್' ತುಳು ನಾಟಕ, ಪಾಟಕ್ ಮತ್ತು ಇತರ ಕತೆಗಳು, ಇವರ ಪ್ರಕಟಿತ ಕೃತಿಗಳು. 'ಸುರಭಿ' ಸುರೇಶ್ ಭಂಡಾರಿಯವರ ಅಭಿನಂದನ ಗ್ರಂಥ ಸಂಪಾದನೆ ಮಾಡಿದ್ದು ಇವರ ಕವಿತೆಗಳಿಗೆ ಸಂಕ್ರಮಣ ಬಹುಮಾನ ಪಡೆದಿದ್ದಾರೆ.

ಮಳೆ ನಕ್ಷತ್ರಗಳ ಲೆಕ್ಕಾಚಾರದ ನಡುವೆ

ಹಳ್ಳಿಗರು ನಮಗಿಂತ ಬೆಸ್ಟ್. ಅವರಲ್ಲೂ ನಾಟಕ ಮಾಡುವ ಉಮೇದು ಇದೆ. ಹಾಗೆ ನೋಡಿದರೆ ನಮಗಿಂತ ಹೆಚ್ಚು ಇದೆ. ಆದರೆ ಅವರಿಗೆ ನಾಟಕ ಎನ್ನುವುದು ತಮ್ಮ ಬಿಡುವಿನ ದಿನಗಳ ಒಂದು ದಿವ್ಯ ಬಾಬ್ತು. ಮಳೆಗಾಲ ಆರಂಭವಾಗಿ ಬೇಸಾಯ ಆರಂಭಿಸಿ ಉತ್ತುಬಿತ್ತು ಫಸಲು ಕೈಗೆ ಬರುತ್ತದೆ ಅನಿಸಿದಾಗ ಅವರು ನಾಟಕದ ಪ್ರಾಕ್ಟೀಸ್ ಮಾಡಿ ಬಣ್ಣ ಹಚ್ಚಿ ಸಂಭ್ರಮಿಸುತ್ತಾರೆ.
ಎನ್.ಸಿ. ಮಹೇಶ್ ಬರೆಯುವ ‘ರಂಗ ವಠಾರ’ ಅಂಕಣ

Read More

ಸುಳಿಯ ಸೆಳವಿಗೆ ಸಿಲುಕದೇ…

ಮನುಷ್ಯ ಮುಕ್ತವಾಗಿ ಮತ್ತು ಸ್ವಚ್ಛಂದವಾಗಿ ಬೇರೆಯವರ ಜೊತೆ ಕಲೆಯಲು ರಂಗಭೂಮಿಗೆ ಬರಬೇಕು. ಅಲ್ಲಿ ಇರುವ ಮಜವೇ ಬೇರೆ. ಪ್ರೀತಿಯಲ್ಲಿ, ಸಲಿಗೆಯಲ್ಲಿ ಮತ್ತು ಸ್ನೇಹದಲ್ಲಿ ಕಾಲೆಳೆಯುವ ಬಗೆಗಳು ಇಲ್ಲಿ ಪಡೆದುಕೊಳ್ಳುವ ಆಯಾಮವೇ ಬೇರೆ. ಮೇಕಪ್‍ಗೆ ಕೂತರೆ ಮತ್ತು ರಂಗಕ್ಕೆ ಬಂದರೆ ಅಲ್ಲಿ ಅವರ ಚಹರೆ ಬೇರೆ. ಈ ಎಲ್ಲ ತಿಳಿದು ಮತ್ತು ಸಮುದ್ರದ ಬಗೆಗೆ ನನ್ನಲ್ಲಿ ಮೊದಲಿಂದ ಇರುವ ಸೆಳೆತದಿಂದ ಹೊರಟೆ. ಟಿಟಿಯಲ್ಲಿ ಹುಡುಗರ ಗೇಲಿ. ಪರಸ್ಪರ ಕಾಲೆಳೆಯುವ ಗುಣ ನಗು ತರಿಸುತ್ತಿತ್ತು.
ಎನ್.ಸಿ. ಮಹೇಶ್‌ ಬರೆಯುವ “ರಂಗ ವಠಾರ” ಅಂಕಣ

Read More

ದುಬಾರಿ ಲೋಕದಲ್ಲಿ ರಂಗಪ್ರದರ್ಶನಗಳ ಪೂರ್ವಾಪರ

ಧೈರ್ಯ ಮಾಡಿ ರಂಗಮಂದಿರದ ಬಾಡಿಗೆ ಕಟ್ಟಿ ನಾಟಕ ಮಾಡಲು ಮುಂದಾಗುತ್ತೇವೆ ಅಂತಿಟ್ಟುಕೊಳ್ಳಿ. ಜನ ಬರಬೇಕಲ್ಲ ? ಪೆಟ್ರೋಲ್ ದರ ಯಾವ ಶಿಖರವನ್ನ ಗುರಿಯಾಗಿಟ್ಟುಕೊಂಡಿದೆ ಎನ್ನುವುದು ತಿಳಿಯುತ್ತಿಲ್ಲ. ಅಡುಗೆ ಅನಿಲ ದರ ಕೇಳಿದರೆ ಎದೆ ಸ್ಫೋಟಗೊಳ್ಳುತ್ತದೆ. ಅಡುಗೆಗೆ ಬಳಸುವ ಎಣ್ಣೆ ತನಗೆ ಬೆಲೆ ಬರುತ್ತಿರುವುದಕ್ಕೆ ವ್ಯರ್ಥವಾಗಿ ಹಿಗ್ಗುತ್ತಿದೆ. ನೀವು ರಂಗಮಂದಿರಗಳ ಬಾಡಿಗೆ ದರ ಏರಿಸಿದರೆ ನಾವು ರಂಗತಂಡಗಳವರು ಏನು ಮಾಡಬೇಕು? ಎನ್. ಸಿ. ಮಹೇಶ್.  ಬರಹ

Read More

ನೇಪಥ್ಯದಲ್ಲಿ ಹಾದು ಹೋಗುವ ಆಲೋಚನೆಗಳು

ಆಕೆ ಈ ಹಿಂದೆ ನಮ್ಮ ತಂಡದಲ್ಲಿ ನಟಿಸಿದ್ದ ನಟಿ. ಆಕೆಗೆ ಮೊದಲು ತುಂಬ ನೀಳ ಮತ್ತು ದೃಢವಾದ ಕಾಯ ಇತ್ತು. ನಡುಮಧ್ಯೆ ಕೆಲವು ಷೋಗಳಿಗೆ ಆಕೆ ಗೈರು. ಯಾಕೆ ಎಂದು ವಿಚಾರಿಸಿದಾಗ ಆಕೆ ತಣ್ಣನೆಯ ದನಿಯಲ್ಲಿ ‘ ಸರ್ ನನಗೆ ಕ್ಯಾನ್ಸರ್ ಆಗಿದೆ..ಟ್ರೀಟ್ಮೆಂಟ್ ತಗೋತಿದ್ದೀನಿ.. ಸೊ ಬರಲಿಕ್ಕೆ ಆಗ್ತಿಲ್ಲ..’. ಅಂದರು. ಆ ಹೊತ್ತು ಅದು ನನ್ನಲ್ಲಿ ಗಾಬರಿ ಹುಟ್ಟಿಸಿದ ಉತ್ತರವಾಗಿತ್ತು. ನನ್ನ ದನಿಯಲ್ಲಿದ್ದ ಗಾಬರಿ ಗುರುತಿಸಿ ಆಕೆ ಮತ್ತೆ ‘ ಸರ್ ಅಷ್ಟು ಸೀರಿಯಸ್ ಏನಿಲ್ಲ’ ಎಂದರು. ರಂಗವಠಾರ ಅಂಕಣದಲ್ಲಿ ಎನ್. ಸಿ. ಮಹೇಶ್‍ ಬರಹ  ಇಂದಿನ  ಓದಿಗಾಗಿ.

Read More

ಆತ್ಮಾವಲೋಕನ ಎಂಬುದೊಂದು ಯುದ್ಧ

ಪ್ರಸಿದ್ಧ ರಂಗಶಾಲೆಗಳಲ್ಲಿ ಕಲಿತು ಹೊರಬರುವವರು ಮಿಕ್ಕವರಿಗಿಂತ ಒಂದು ಸ್ತರದ ಮೇಲೆ ಇರುತ್ತಾರೆ. ಯಾಕೆಂದರೆ ಅವರನ್ನು ಹಾಗೆ ತರಬೇತುಗೊಳಿಸಿರಲಾಗುತ್ತದೆ. ಅವರಿಗೆ ರಂಗಪಠ್ಯವನ್ನು ಅಭ್ಯಾಸ ಮಾಡಿಸುವ ಕ್ರಮವೇ ಬೇರೆ. ನಟನೆ ಮತ್ತು ನಟರ ಆಯ್ಕೆ ನಂತರದ ಕೆಲಸ. ಮೊದಲು ರಂಗಪಠ್ಯದ ಸಾರಸರ್ವದ ಬಗ್ಗೆ ಚರ್ಚೆಗಳು ಆರಂಭವಾಗುತ್ತವೆ. ಆ ರಂಗನಾಟಕ ರೂಪಕವಾಗಿ ಅರಳಿಕೊಂಡಿರುವ ಬಗೆಯನ್ನು ಬೆರಗಿನಲ್ಲಿ ಅರ್ಥೈಸಲಾಗುತ್ತದೆ. ನಂತರ ಪ್ರತಿಯೊಂದು ಪಾತ್ರ, ಅದರ ಅನನ್ಯತೆಯನ್ನು ವಿವರಿಸಲಾಗುತ್ತದೆ. ಚಿಕ್ಕ ಪಾತ್ರ ದೊಡ್ಡ ಪಾತ್ರದ ವರ್ಗೀಕರಣವನ್ನು ಮೊದಲು ಇಲ್ಲವಾಗಿಸುತ್ತಾರೆ.
ಎನ್.ಸಿ. ಮಹೇಶ್‌ ಬರೆಯುವ ರಂಗ ವಠಾರ ಅಂಕಣ

Read More

ಜನಮತ

ಅಗಲಿದ ಕೆ.ವಿ. ತಿರುಮಲೇಶರು

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ಡಾ. ಕೆ. ರಘುನಾಥ್‌ ಬರೆದ ‘ಮುಂಬಯಿ ಕನ್ನಡ ಲೋಕʼ ಕೃತಿಯ ಕುರಿತು ದಯಾನಂದ ಸಾಲ್ಯಾನ್‌ ಬರಹ

https://t.co/2qpXucV1n7
ರಶ್ಮಿ ಹೆಗಡೆ ಬರೆದ ಎರಡು ಕವಿತೆಗಳು

https://t.co/T7gzkwobTW
ಆಶಾ ರಘು ಹೊಸ ಕಾದಂಬರಿ “ಚಿತ್ತರಂಗ”ದ ಕೆಲವು ಪುಟಗಳು ನಿಮ್ಮ ಓದಿಗೆ

https://t.co/dhnzowspLv

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ತೆರೆಮರೆಯ ಅಂತರಂಗದ ಕಥೆ…

ಅಪ್ಪ ಮೌನವಾಗಿ ಒಂದು ಓರೆಗೆ ಕೂತಿದ್ದರು. ಅರವಿಂದ ಅದೆಲ್ಲಿ ಅಲೆಯೋಕ್ಕೆ ಹೋಗಿದ್ದನೋ ಏನೋ... ಅವನೊಬ್ಬ ಶುದ್ಧ ಪೋಕರಿ ತಮ್ಮ. ಏನಾಯಿತೆಂದು ವಿಚಾರಿಸಿದರೆ, ಅಮ್ಮ, ‘ಚಿಕ್ಕಮ್ಮನಿಗೆ ಸ್ವಲ್ಪ ಹೊಟ್ಟೆನೋವು...

Read More

ಬರಹ ಭಂಡಾರ