Advertisement
ರೂಪಾ ರವೀಂದ್ರ ಜೋಶಿ

ರೂಪಾ ರವೀಂದ್ರ ಜೋಶಿ ಮೂಲತಃ ಶಿರಸಿ ತಾಲ್ಲೂಕಿನ ದಾನಂದಿ ಗ್ರಾಮದವರು. ಸಧ್ಯ ಹುಬ್ಬಳ್ಳಿಯಲ್ಲಿ ನೆಲೆಸಿದ್ದಾರೆ. ವೃತ್ತಿಪರ ಲೆಕ್ಕಪತ್ರ ಬರಹಗಾರರಾಗಿ ಕೆಲಸ ಮಾಡುತ್ತಿರುವ ಇವರಿಗೆ ವಿವಿಧ ಪ್ರಕಾರದ ಸಾಹಿತ್ಯ ಬರವಣಿಗೆ ಹಾಗೂ ಅಧ್ಯಯನದಲ್ಲಿ ಮತ್ತೂ ರಂಗಭೂಮಿಯಲ್ಲೂ ಆಸಕ್ತಿ. ಸಾಗುತ ದೂರಾ ದೂರಾ (ಕಥಾ ಸಂಕಲನ), ಅಜ್ಞಾತೆ (ಸಾಮಾಜಿಕ ಕಾದಂಬರಿ) ೨೦೧೭ (ಲೇಖಿಕಾ ಪ್ರಶಸ್ತಿ ದೊರೆತಿದೆ), ಕಾನುಮನೆ (ಪತ್ತೆದಾರಿ ಕಾದಂಬರಿ) ೨೦೧೯ (ಕ ಸಾ ಪ ದತ್ತಿ ಪ್ರಶಸ್ತಿ ದೊರೆತಿದೆ, ಶೃಂಖಲಾ (ಸಾಮಾಜಿಕ ಕಾದಂಬರಿ) ೨೦೨೦ ( ರತ್ನಮ್ಮ ಹೆಗ್ಗಡೆ ಪ್ರಶಸ್ತಿ ದೊರೆತಿದೆ), ವಾಟ್ಸಪ್ ಕಥೆಗಳು (ಕಿರುಕಥಾ ಸಂಕಲನ), ಹತ್ತರ ಕೂಡ ಹನ್ನೊಂದು  (ಪ್ರಬಂಧಗಳ ಸಂಕಲನ), ಚಿಗುರು ಬುತ್ತಿ (ಮಕ್ಕಳ ಕಾದಂಬರಿ) ಇವರ ಪ್ರಕಟಿತ ಕೃತಿಗಳು.

ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

“ನಾವು ಮೊಗ್ಗೆಯನ್ನು
ಹುರಿವ ಬಿಸಿಲಲ್ಲಿ ಹೊರಗಿಟ್ಟು
ಬೀಜವನ್ನೂ ಸಾವಕಾಶ
ಉಪ್ಪುನೀರಿಗೆ ನೆನೆಯಿಟ್ಟು
ಸಿಕ್ಕಿದ ಬೆಣಚುಗಲ್ಲು ಕುಟ್ಟಿ
ಹುಡಿ ಮಾಡಿ
ಮಚ್ಚು ಮತ್ತಷ್ಟು ಉಜ್ಜಿ
ನಾಳೆಗಳ
ಬರಮಾಡಿಕೊಂಡೆವು”- ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

“ಹುಚ್ಚು ಹೊಳೆಯ ಮಟ್ಟ
ಈ ಲೋಕದಲ್ಲಿ
ಗದ್ದಲವೆಬ್ಬಿಸುತ್ತಿದೆ
ಘಳಿಗೆಗೊಮ್ಮೆ
ಏರಿಳಿವ ಎದೆಗೆ
ಸಾಂತ್ವನದ ಪರದೆ
ಬಿಡಲಾಗಿದೆ”- ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

“ಸುಖದ ಊರಿಗೆ ಸೀಟಿ ಊದಿ
ಬಂದ ರೈಲು
ಕೂಸಿನೆದೆಯಲ್ಲಿ ಉಸುರಿತು
ಉಂಡು ಮಲಗು ಕಂದಾ
ಇನ್ನು ಬರೀ ಸೊನ್ನೆ ಮೈಲು..”- ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ನಂದಿನಿ ಹೆದ್ದುರ್ಗ ಬರೆದ ಈ ಭಾನುವಾರದ ಕತೆ “ಅಸ್ತು”

“ತುರ್ತು ಕೆಲಸದ ನೆಪವೊಡ್ಡಿದವನನ್ನು ಮುದ್ದು ಪ್ರೇಮದಲಿ ಗದ್ದರಿಸಿ ನಾಳೆ ಬರುವಾಗ ನಮ್ಮ ಮೊದಲು ಭೇಟಿಯಲ್ಲಿ ನೀನು ತೊಟ್ಟ ‘ಬಾದಾಮಿ ಬಣ್ಣದ ಅದೇ ಶರ್ಟು’ ತೊಟ್ಟು ಬರಲು ಅಪ್ಪಣೆ ಮಾಡಿ ಈ ಬದಿಯಿಂದ. ಮುತ್ತು ತೂರಿದವಳ ಪ್ರೇಮಕ್ಕೆ ಸೋತು ಆರು ನಿಮಿಷ ಮಾತಾಡಿ ಯಾವುದೋ ಅರ್ಜೆಂಟ್ ಕರೆ ಬರುತ್ತಿದೆ ಎನ್ನುತ್ತಾ ಫೋನಿಟ್ಟ. ಮತ್ತೆ ಮೊದಲಿನ ದಿನದ ಕಳೆಯಲ್ಲಿ ಸುಹಾ..!! ʼಅರೆ.. ನಾನಷ್ಟೇ ಅವನಿಗೆ ಅಂಗಿಯ ಬಣ್ಣ ಹೇಳಿದೆ.. ನಾನೇನು ತೊಡಬೇಕು’.”

Read More

ಜನಮತ

ಬದುಕು...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಬರಹ ಭಂಡಾರ