Advertisement
ಡಾ. ವಿನತೆ ಶರ್ಮ

ಡಾ. ವಿನತೆ ಶರ್ಮ ಬೆಂಗಳೂರಿನವರು. ಈಗ ಆಸ್ಟ್ರೇಲಿಯಾದಲ್ಲಿ ವಾಸವಾಗಿದ್ದಾರೆ. ಕೆಲ ಕಾಲ ಇಂಗ್ಲೆಂಡಿನಲ್ಲೂ ವಾಸಿಸಿದ್ದರು. ಮನಃಶಾಸ್ತ್ರ, ಶಿಕ್ಷಣ, ಪರಿಸರ ಅಧ್ಯಯನ ಮತ್ತು ಸಮಾಜಕಾರ್ಯವೆಂಬ ವಿಭಿನ್ನ ಕ್ಷೇತ್ರಗಳಲ್ಲಿ ವಿನತೆಯ ವ್ಯಾಸಂಗ ಮತ್ತು ವೃತ್ತಿ ಅನುಭವವಿದೆ. ಪ್ರಸ್ತುತ ಸಮಾಜಕಾರ್ಯದ ಉಪನ್ಯಾಸಕಿಯಾಗಿದ್ದಾರೆ. ಇವರು ೨೦೨೨ರಲ್ಲಿ ಹೊರತಂದ ‘ಭಾರತೀಯ ಮಹಿಳೆ ಮತ್ತು ವಿರಾಮ: ಕೆಲವು ಮುಖಗಳು, ಅನುಭವ ಮತ್ತು ಚರ್ಚೆ’ ಪುಸ್ತಕದ ಮುಖ್ಯ ಸಂಪಾದಕಿ. ಇತ್ತೀಚೆಗೆ ಇವರ ‘ಅಬೊರಿಜಿನಲ್ ಆಸ್ಟ್ರೇಲಿಯಾಕ್ಕೊಂದು ವಲಸಿಗ ಲೆನ್ಸ್’ ಕೃತಿ ಪ್ರಕಟವಾಗಿದೆ.

ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

“ನಾವು ಮೊಗ್ಗೆಯನ್ನು
ಹುರಿವ ಬಿಸಿಲಲ್ಲಿ ಹೊರಗಿಟ್ಟು
ಬೀಜವನ್ನೂ ಸಾವಕಾಶ
ಉಪ್ಪುನೀರಿಗೆ ನೆನೆಯಿಟ್ಟು
ಸಿಕ್ಕಿದ ಬೆಣಚುಗಲ್ಲು ಕುಟ್ಟಿ
ಹುಡಿ ಮಾಡಿ
ಮಚ್ಚು ಮತ್ತಷ್ಟು ಉಜ್ಜಿ
ನಾಳೆಗಳ
ಬರಮಾಡಿಕೊಂಡೆವು”- ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

“ಹುಚ್ಚು ಹೊಳೆಯ ಮಟ್ಟ
ಈ ಲೋಕದಲ್ಲಿ
ಗದ್ದಲವೆಬ್ಬಿಸುತ್ತಿದೆ
ಘಳಿಗೆಗೊಮ್ಮೆ
ಏರಿಳಿವ ಎದೆಗೆ
ಸಾಂತ್ವನದ ಪರದೆ
ಬಿಡಲಾಗಿದೆ”- ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

“ಸುಖದ ಊರಿಗೆ ಸೀಟಿ ಊದಿ
ಬಂದ ರೈಲು
ಕೂಸಿನೆದೆಯಲ್ಲಿ ಉಸುರಿತು
ಉಂಡು ಮಲಗು ಕಂದಾ
ಇನ್ನು ಬರೀ ಸೊನ್ನೆ ಮೈಲು..”- ನಂದಿನಿ ಹೆದ್ದುರ್ಗ ಬರೆದ ಈ ದಿನದ ಕವಿತೆ

Read More

ನಂದಿನಿ ಹೆದ್ದುರ್ಗ ಬರೆದ ಈ ಭಾನುವಾರದ ಕತೆ “ಅಸ್ತು”

“ತುರ್ತು ಕೆಲಸದ ನೆಪವೊಡ್ಡಿದವನನ್ನು ಮುದ್ದು ಪ್ರೇಮದಲಿ ಗದ್ದರಿಸಿ ನಾಳೆ ಬರುವಾಗ ನಮ್ಮ ಮೊದಲು ಭೇಟಿಯಲ್ಲಿ ನೀನು ತೊಟ್ಟ ‘ಬಾದಾಮಿ ಬಣ್ಣದ ಅದೇ ಶರ್ಟು’ ತೊಟ್ಟು ಬರಲು ಅಪ್ಪಣೆ ಮಾಡಿ ಈ ಬದಿಯಿಂದ. ಮುತ್ತು ತೂರಿದವಳ ಪ್ರೇಮಕ್ಕೆ ಸೋತು ಆರು ನಿಮಿಷ ಮಾತಾಡಿ ಯಾವುದೋ ಅರ್ಜೆಂಟ್ ಕರೆ ಬರುತ್ತಿದೆ ಎನ್ನುತ್ತಾ ಫೋನಿಟ್ಟ. ಮತ್ತೆ ಮೊದಲಿನ ದಿನದ ಕಳೆಯಲ್ಲಿ ಸುಹಾ..!! ʼಅರೆ.. ನಾನಷ್ಟೇ ಅವನಿಗೆ ಅಂಗಿಯ ಬಣ್ಣ ಹೇಳಿದೆ.. ನಾನೇನು ತೊಡಬೇಕು’.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ