Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ದೇಶ ಯಾವುದಾದರೇನು, ಒಳಿತನ್ನು ಪರಾಂಬರಿಸೋಣ

ಪಾಶ್ಚಿಮಾತ್ಯ ದೇಶಗಳಲ್ಲಿ ನಾಲ್ಕು ಋತುಗಳು ಕಂಡು ಬರುತ್ತದೆ, ಅದರಲ್ಲೂ ಕೆನಡಾ ದೇಶದಲ್ಲಿ ವರ್ಷದ ಆರು ತಿಂಗಳು ಮಂಜು ಬೀಳುತ್ತಿದ್ದು, ಹಿಮದಿಂದ ಕೂಡಿದ್ದರೂ ನಾಲ್ಕು ಋತುಗಳು ಬಂದು ಹೋಗುತ್ತವೆ. ಇಂತಹ ದೇಶಗಳಲ್ಲಿ ಸ್ಪ್ರಿಂಗ್ ಎನ್ನುವ ಒಂದು ಋತು ಇದೆ, ಅದನ್ನು ವಸಂತ ಕಾಲ ಎನ್ನುವುದು ಸೂಕ್ತ. ಈ ಋತುವಿನ ಸಮಯದಲ್ಲಿ ಬೋಳಾಗಿದ್ದ ಮರಗಳು ಇದ್ದಕ್ಕಿದ್ದಂತೆ ಚಿಗುರೊಡೆಯುತ್ತವೆ, ನೋಡು ನೋಡುತ್ತಿದ್ದಂತೆ ಎಲೆಗಳಿಂದ ಪೂರ್ತಿ ಆವರಿಸಿಕೊಳ್ಳುತ್ತದೆ. ಮಣ್ಣಿನ ಶಕ್ತಿಯೋ, ಜಾಗದ ಮಹಿಮೆಯೋ ಕೇವಲ ತಿಂಗಳಲ್ಲಿ…

Read More

ದಿನಾಚರಣೆಗಳ ಹಿಂದಿರುವ ಮಹಾನ್ ಆಶಯಗಳ ಮರೆಯದಿರೋಣ

ಒಂದು ಲೆಕ್ಕಾಚಾರದ ಪ್ರಕಾರ ವರ್ಷದ ಪ್ರತೀ ದಿನವೂ ಯಾವುದಾದರೂ ಒಂದು ದೇಶದಲ್ಲಿ ವಿಶೇಷ ದಿನವಾಗಿ ಆಚರಣೆಗೆ ಸಿದ್ಧವಾಗಿರುತ್ತದೆ. ನವೆಂಬರ್ ಹದಿನಾಲ್ಕು ಭಾರತದಲ್ಲಿ ಮಕ್ಕಳ ದಿನಾಚರಣೆ. ಎಲ್ಲಾ ಮಕ್ಕಳಿಗೂ ವಿಧವಿಧವಾದ ಉಡುಗೆಗಳನ್ನು ತೊಡಿಸಿ ಪ್ರಪಂಚದಾದ್ಯಂತ ಎಲ್ಲಾ ಭಾರತೀಯರು ಮಕ್ಕಳ ದಿನಾಚರಣೆಯನ್ನು ಆಚರಿಸಿ ಅವರವರ ಮಕ್ಕಳ ಛಾಯಾಚಿತ್ರವನ್ನು ಸಾಮಾಜಿಕ ತಾಣಗಳಲ್ಲಿ ಹರಿಬಿಟ್ಟಿದ್ದರು.

Read More

ನ್ಯಾಯದ ಹಾದಿಯಲ್ಲಿ ನಡೆಯಲಾಗದೇಕೆ?

ನಿರ್ಗತಿಕರಿಗೆ, ಅಸಹಾಯಕರಿಗೆ, ಹಿಂದುಳಿದವರಿಗೆ, ಅವಕಾಶವಂಚಿತರಿಗೆ ಸರಿ ಸಮಾನವಾದ ಹಕ್ಕು ಸಿಗಲೆಂದು ಹೋರಾಡಿದ ಅಂಬೇಡ್ಕರ್, ಅವರೇ ರಚಿಸಿದ ಸಂವಿಧಾನವನ್ನು ದುರುಪಯೋಗಪಡಿಸಿಕೊಂಡ ರಾಜಕಾರಣಿಗಳಿಂದ ಇವತ್ತಿಗೂ ಬಹು ದೊಡ್ಡ ವರ್ಗ ನಿರ್ಗತಿಕರಾಗಿ, ಅಸಹಾಯಕರಾಗಿ, ಅವಕಾಶವಂಚಿತರಾಗಿ ಬದುಕುತ್ತಿದ್ದಾರೆ. ಇದಕ್ಕೆಲ್ಲಾ ಮೂಲ ಕಾರಣವಾಗಿ ಬಂಡೆಯಂತೆ ಕುಳಿತಿರುವುದು ಲಂಚವೆನ್ನುವ ಭೂತ. ಜೈ ಭೀಮ್ ನಲ್ಲೂ ಕಾಣಬರುವುದು…

Read More

ಸದೃಢ ವ್ಯವಸ್ಥೆಯೊಂದರ ನಿರ್ಮಾಣಕ್ಕೆ ಸರಳತೆಯೇ ಅಡಿಪಾಯ

ಹಣವಿಲ್ಲದವರು ಸಿನಿಮಾ ನೋಡಲು ಮುಂದಗಡೆ ಸಾಲಿನಲ್ಲಿ ನೆಲದ ಮೇಲೆ ಕುಳಿತು ನೋಡುವ ವಿಭಾಗಕ್ಕೆ ಗಾಂಧಿ ಕ್ಲಾಸ್ ಎಂದೆ ಹೆಸರು. ಅದು ಮೊದ ಮೊದಲು ವ್ಯಂಗ್ಯ ಮಾಡುವ ಹಾಗೆ ಇದ್ದರೂ, ಈಗ ಅದೇ ನಿಜವಾಗಿ ಹೋಗಿದೆ. ಯಾರಾದರೂ ನ್ಯಾಯವಾದ ಮಾರ್ಗದಲ್ಲಿ ನಡೆದರೆ, ಗಾಂಧಿ ತರ ಆಡಬೇಡ ಎಂದು ಹಂಗಿಸುತ್ತಾರೆ. ದುಂದು ವೆಚ್ಚ ಮಾಡದೆ, ಸಾಧಾರಣ ಜೀವನ ನಡೆಸಿದರೆ ಅವರಿಗೆ ಗಾಂಧಿ ಎನ್ನುವ ಹಣೆಪಟ್ಟಿ ಹಚ್ಚಿ ನಗುತ್ತಾರೆ.

Read More

ಹಲವು ಬದುಕಿನ ಕಥೆಗಳ ಎಳೆಗಳು

ತನ್ನ ತಂದೆ ಹೀಗೆ ಸಾಹುಕಾರು ಹೇಳಿದ ಕೆಲಸ ಮಾಡುತ್ತಾರೆ ಎಂದು ಮಗ ಯೋಚಿಸಿಯೂ ಇರಲಿಲ್ಲ. ಮನೆಯಲ್ಲಿ ಅವರ ಗತ್ತು ಗಾಂಭೀರ್ಯ ನೋಡಿದ್ದ ಮಗನಿಗೆ ಅಪ್ಪನ ಮಾತುಗಳು ಅರಗಿಸಿಕೊಳ್ಳಲು ಕಷ್ಟವಾಗಿತ್ತು. ಆಷ್ಟರೊಳಗೆ ಸಾಹುಕಾರರ ಮನೆ ಬಂದಿತು. ಸಾಹುಕಾರನ ಹೆಂಡತಿಯ ಎದುರಿಗೆ ಅಪ್ಪ ಕೈ ಕಟ್ಟಿ ಸಾಹುಕಾರರ ಬಗ್ಗೆ ಕೇಳಿದ್ದು ನೋಡಿ ಮಗನಿಗೆ ಕರುಳು ಹಿಂಡಿದಂತಾಗಿತ್ತು. ತನ್ನ ಅಪ್ಪನಿಗಿಂತ ಚಿಕ್ಕವಯಸ್ಸಿನ ಆ ಸಾಹುಕಾರ ಬಂದಾಗ ಅಪ್ಪ ಕೈ ಮುಗಿದು ಬಗೆ ಬಗೆಯಾಗಿ ಕೇಳಿಕೊಂಡಿದ್ದು ನೋಡಿ ಎದೆಯಲ್ಲಿ ಕೆಂಡ ಸುರಿದಂತಾಗಿತ್ತು.
ಪ್ರಶಾಂತ್‌ ಬೀಚಿ ಅಂಕಣ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ