ಮನುಷ್ಯ ಲೋಕದ ಸಂಕಟಗಳು ಕಥೆಗಳಾದ ಪರಿ

ಇಲ್ಲಿನ ಕಥೆಗಳಲ್ಲಿ ಬರುವ ‘ಪರಸು, ತೇಜು ಮತ್ತು ಸಂಜು ಪಾತ್ರಗಳು ಒಂದು ಹೊಸ ನೆಲೆಗಟ್ಟಿನಲ್ಲಿ ನಿಲ್ಲುತ್ತವೆ. ಇವರೆಲ್ಲಾ ಬದುಕಿನ ಹೊಸ ಸಮಸ್ಯೆಯೊಂದರ ಪ್ರತಿರೂಪದಂತೆ ನಿಲ್ಲುತ್ತಾರೆ. ಮುಗಿಲ ದುಃಖ ಮತ್ತು ಹುಚ್ಚು ಕಥೆಗಳು ತುಂಬಾ ಭಾವನಾತ್ಮಕವಾಗಿವೆ. ನಿಮ್ಮ ಮನೆಯ ಪಕ್ಕದವರ ಕಥೆಯಷ್ಟೆ ಆಪ್ತವಾಗಿ ಬಂದಿದೆ. ಆಧುನಿಕ ಕಾಲದ ಅನಾಥ ಬದುಕನ್ನು ಈ ಎರಡು ಕಥೆಗಳು ತೆರೆದಿಡುತ್ತವೆ.
ಸದಾಶಿವ ಸೊರಟೂರು ಅವರ ಅರ್ಧ ಮಳೆ ಅರ್ಧ ಬಿಸಿಲು ಕಥಾ ಸಂಕಲನದ ಕುರಿತು ರಾಘವೇಂದ್ರ ಈ. ಹೊರಬೈಲು ಬರಹ

Read More