Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

‘ಠೂ..’ ಬಿಟ್ಟ ಗೆಳೆಯರನ್ನು ಒಂದಾಗಿಸಿಬಿಡುತ್ತಿದ್ದ ಹಬ್ಬಗಳು

ನಾಗರಪಂಚಮಿಯಲ್ಲಿ ತವರು ಮನೆಗೆ ಬಂದ ಹೆಣ್ಣುಮಕ್ಕಳು ಜೋಕಾಲಿ ಆಡುವ ಜೋಷ್ ಬಗ್ಗೆ ಬರೆಯಲು ಶಬ್ದಗಳು ಸಾಲುತ್ತಿಲ್ಲ. ಒಂದು ಜೋಕಾಲಿಯಲ್ಲಿ ಇಬ್ಬರು ಮಹಿಳೆಯರು ಎದುರು ಬದುರಾಗಿ ಜೋಕಾಲಿ ಜೀಕುವಾಗ ಶಕ್ತಿಯ ಜೊತೆಗೇ ಅವರ ಸ್ವಾತಂತ್ರ್ಯದ ಸುಖ ಎದ್ದು ಕಾಣುತ್ತಿತ್ತು. ಹುತ್ತಕ್ಕೆ ಹಾಲೆರೆಯುವ ಮೂಢನಂಬಿಕೆ ಜೊತೆಗೇ ಅದನ್ನು ಮೀರಿ ನಮ್ಮ ಜನರ ಆಶಯಗಳ ಬಗ್ಗೆಯೂ ಚಿಂತಿಸುವ ಶಕ್ತಿಯನ್ನು…

Read More

ಗುಲಾಬ್ ಜಾಮೂನು ಕೊಡಿಸಿದ್ದ ಬಾಬುಮಾಮಾ

ಶ್ರೀಮಂತರಿಗೆ ಮತ್ತು ಮಧ್ಯಮವರ್ಗದವರಿಗೆ ಸಕ್ಕರೆಯ ಹುಚ್ಚು ಹಿಡಿದಿತ್ತು. ಬಾಬು ಮಾಮಾ ತನ್ನದೇ ರೀತಿಯಲ್ಲಿ ಪ್ಲ್ಯಾನ್ ಮಾಡಿದ. ನಾವು ಮೊದಲಿಗೆ ಇದ್ದ ಮದ್ದಿನಖಣಿ ಓಣಿಯಲ್ಲಿನ ನಮ್ಮ ಪರಿಚಯಸ್ಥರ ಮನೆಗೆ ಹೋಗಿ ‘ನಮಗೆ ಸಕ್ಕರೆ ಬೇಡ, ನಿಮಗೆ ಬೇಕಾದರೆ ತಂದು ಕೊಡುವುದಾಗಿ ತಿಳಿಸುತ್ತಿದ್ದ. ಅವರು ಕೈಚೀಲದೊಂದಿಗೆ ರೇಷನ್ ರೇಟಿಗಿಂತಲೂ ಹೆಚ್ಚಿಗೆ ಹಣ ಕೊಡುತ್ತಿದ್ದರು. ಆ ಮೇಲೆ ಕೈಚೀಲವೂ ಇಲ್ಲ, ಸಕ್ಕರೆಯೂ ಇಲ್ಲ. ಹೀಗೆ ದಿನಕ್ಕೊಬ್ಬರಾದರೂ ನಮ್ಮ ಮನೆ ಹುಡುಕಿಕೊಂಡು ಬರುತ್ತಿದ್ದರು….

Read More

ಹಿಂಸೆಯನ್ನು ಹತೋಟಿಯಲ್ಲಿಡಲು ಮಾನವೀಯತೆಯೇ ಬೇಕು

ಹುಲಿಗೆ ಆಕ್ರಮಣದ ನಖಗಳಿವೆ. ಆದರೆ ಹುಲ್ಲೆಗೆ ಸಂರಕ್ಷಣೆಯ ಕೊಂಬು ಮತ್ತು ವೇಗಶಕ್ತಿ ಇವೆ. ಇದೆಲ್ಲ ಇರುವಂಥದ್ದೆ. ಏಕೆಂದರೆ ಪ್ರಕೃತಿಯಲ್ಲಿನ ಹುಲಿ ಹುಲ್ಲೆಗಳು ಜೀವಜಾಲದಲ್ಲಿನ ಆಹಾರ ಸರಪಳಿಯ ನಿಯಮದಂತೆಯೆ ಬದುಕುತ್ತಿವೆ. ಆದರೆ ಆಂತರ್ಯದಲ್ಲಿ ಹುಲಿ, ಹುಲ್ಲೆಗಳಂತಿರುವ ಮಾನವರೂ ಇದ್ದಾರೆ. ಅವರಿಗೆ ಈ ಪ್ರಕೃತಿಯ ನಿಯಮ ಅನ್ವಯಿಸುವುದಿಲ್ಲ. ಆದ್ದರಿಂದ ಅವರು ಬದಲಾಗುಂಥ ವ್ಯವಸ್ಥೆ ರೂಪುಗೊಳ್ಳಬೇಕಿದೆ.

Read More

ದೌರ್ಬಲ್ಯಗಳಿಲ್ಲದ ಸ್ವಾಭಿಮಾನಿ ನನ್ನಪ್ಪನೇ ನನಗೆ ಮಾದರಿ

ಅಂದು ನನ್ನ ತಂದೆ ಸಂಭ್ರಮಿಸಿದ್ದು ಒಂದು ರೂಪಕವಾಗಿ ಮನದಲ್ಲಿ ಉಳಿದಿದೆ. ಅವರೆಲ್ಲ ಚೂಡಾ ತಿಂದ ಮೇಲೆ ಲಿಂಗಾಯತರಾದ ಶಿವಪ್ಪನವರಿಗೆ ಸಮೀಪದ ಲಿಂಗಾಯತರ ಮನೆಯಿಂದ ನೀರು ತಂದು ಕೊಟ್ಟ ನಂತರ ಅವರು ನೀರು ಕುಡಿದರು! ಆದರೆ ತಾಯಿ ಮಾಡಿಕೊಟ್ಟ ಚಹಾವನ್ನು ಎಲ್ಲರ ಜೊತೆ ಶಿವಪ್ಪ ಅವರೂ ಕುಡಿದರು. ಇದೆಲ್ಲ ನನಗೆ ವಿಚಿತ್ರ ಎನಿಸಿತು. ಅದೇ ನಳದ ನೀರು. ಲಿಂಗಾಯತರ ಮನೆಗೆ ಹೊಕ್ಕಾಗ ಅದು ಹೇಗೆ ಶುದ್ಧವಾಗುವುದು? ಆ ‘ಶುದ್ಧ’ ನೀರನ್ನು ನನ್ನ ತಂದೆ ತರುವಾಗ ಅಶುದ್ಧವಾಗುವುದಿಲ್ಲವೆ?

Read More

ನಾವು ಬೆಳಕಾಗಿರಬೇಕು ಇಲ್ಲವೆ ಶಾಂತವಾಗಿರಬೇಕು

ಮಾನವ ಸಹಜವಾಗಿ ಸೆಕ್ಯೂಲರ್ ಆಗಿರುತ್ತಾನೆ. ಆದರೆ ಅವನನ್ನು ಪ್ರಜ್ಞಾಪೂರ್ವಕವಾಗಿ ಕಮ್ಯೂನಲ್ ಮಾಡಿದರೂ ಅದು ಬಹಳದಿನ ಬಾಳಿಕೆ ಬರುವುದಿಲ್ಲ. ಮತ್ತೆ ಮತ್ತೆ ಜನ ಸಹಜತೆಯನ್ನು ಬಯಸುತ್ತಲೇ ಇರುತ್ತಾರೆ. ಹೀಗಾಗಿ ಕೋಮುವಾದಿಗಳು ಮತ್ತು ಮೂಲಭೂತವಾದಿಗಳ ಆಟ ನಿರಂತರವಾಗಿ ನಡೆಯುವುದಿಲ್ಲ. ಜನರು ವಿವಿಧ ಜಾತಿ ಮತ್ತು ಧರ್ಮಗಳ ಚೌಕಟ್ಟಿನಲ್ಲಿ ಸಿಲುಕಿದ್ದರೂ ದೈನಂದಿನ ಬದುಕಲ್ಲಿ ಇವೆಲ್ಲವುಗಳನ್ನು ಮೀರಿದವರೇ ಆಗಿರುತ್ತಾರೆ. ರಂಜಾನ್ ದರ್ಗಾ ‘ನೆನಪಾದಾಗಲೆಲ್ಲ ‘ ಸರಣಿಯ  20ನೇ ಕಂತಿನಲ್ಲಿ ತಮ್ಮ ಬಾಲ್ಯದ ನೆನಪುಗಳನ್ನು ಅನಾವರಣಗೊಳಿಸಿದ್ದಾರೆ.

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ