ಜಾತಿಗಿಂತ ನೀತಿಗೇ ಹೆಚ್ಚಿನ ಬೆಲೆಯಿದ್ದ ಕಾಲ
ಬಯಲಾಟದಲ್ಲಿ ದ್ರೌಪದಿ ಪಾತ್ರದ ಗಣಪು ಬಂದು ಒಂದಿಷ್ಟು ಕುಣಿದು ಮಾತನಾಡುವಾಗ ಆತನ ಧ್ವನಿ ಒಡೆದದ್ದು ಗೊತ್ತಾಯಿತು. ರಂಗತಾಲೀಮದಲ್ಲಿ ಮಾತಾಡಿ ಮಾತಾಡಿ ಆತ ಧ್ವನಿ ಕಳೆದುಕೊಂಡಿದ್ದಾನೆಂದು ಅಜ್ಜಿ ನನಗೆ ಹೇಳಿದಳು. ಅಜ್ಜಿಯ ಲಕ್ಷ್ಯ ಹೆಚ್ಚಾಗಿ ಅವನಿಗೆ ಹಾರ ಹಾಕಿ ಒಂದು ರೂಪಾಯಿ ಬಹುಮಾನ ಕೊಡುವುದರ ಕಡೆಗೆ ಇತ್ತು. ಎರಡನೇ ಸಲ ರಂಗದ ಮೇಲೆ ಬಂದಾಗ ಹಾರ ಹಾಕಿ ಬಹುಮಾನ ಕೊಡುವುದಕ್ಕಾಗಿ..”
Read More