Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಟ್ಯಾಕ್ಸಿಡರ್ಮಿ ಎಂಬ ಚರ್ಮ ಪ್ರಸಾಧನ ಕಲೆ

ಬಹುಪಾಲು ಬಡ ತಾಯಂದಿರು ತಮ್ಮ ಮಕ್ಕಳಿಗಾಗಿ ಪಡುತ್ತಿದ್ದ ಕಷ್ಟ ಹೇಳಲಸಾಧ್ಯವಾದುದು. ತಮ್ಮ ಮಗ ಬಹಳಷ್ಟು ಓದಿ ದೊಡ್ಡ ಹುದ್ದೆ ಪಡೆಯಬೇಕು ಎಂಬ ಕನಸನ್ನು ಕೂಡ ಕಾಣಲು ಸಾಧ್ಯವಾಗದಂಥ ದುಃಸ್ಥಿತಿಯಲ್ಲಿ ಅವರಿದ್ದರು. ಮಗ ಬೀಡಿ, ಸಿಗರೇಟ್, ಇಸ್ಪೆಟ್, ಕುಡಿತ ಮುಂತಾದ ದುಶ್ಚಟಗಳಿಗೆ ಬಲಿಯಾಗಬಾರದು ಎಂಬ ಚಿಂತೆ ಅವರನ್ನು ಸದಾ ಕಾಡುತ್ತಿತ್ತು. ಮಗ ಆರೋಗ್ಯ ಕಾಪಾಡಿಕೊಂಡಿರಬೇಕು, ಯಾವುದೋ ಕೂಲಿನಾಲಿ ಮಾಡಿಕೊಂಡು ಮರ್ಯಾದೆವಂತನಾಗಿ ಬದುಕಬೇಕು ಎಂಬುದು ಅವರ ಆಸೆಯಾಗಿತ್ತು.
ರಂಜಾನ್ ದರ್ಗಾ ಬರೆಯುವ ಆತ್ಮಕತೆ

Read More

ಬಡವರ ಶಕ್ತಿ ಅದಮ್ಯ

ಬಡವರು ಎಷ್ಟೇ ಮೂಢನಂಬಿಕೆಯವರಿದ್ದರೂ ತಮ್ಮ ಶಕ್ತಿಯನ್ನು ಅವಲಂಬಿಸಿಯೆ ಬದುಕುವುದು ಅವರ ಜಾಯಮಾನವಾಗಿದೆ. ಬದುಕೆಂಬುದು ಅವರಿಗೆ ಹೋರಾಟದ ಅಖಾಡಾ ಆಗಿದೆ. ಆಹಾರ, ಬಟ್ಟೆ, ಆಶ್ರಯ ಮತ್ತು ಮಕ್ಕಳ ಭವಿಷ್ಯಕ್ಕಾಗಿ ಅವರು ನಿರಂತರವಾಗಿ ಹೋರಾಡುತ್ತಲೇ ಇರುತ್ತಾರೆ. ಆದರೆ ಈ ಹೋರಾಟ ಮಾರ್ಕ್ಸ್ ಹೇಳುವ ವರ್ಗ ಹೋರಾಟವಾಗಿರುವುದಿಲ್ಲ. ಅವರ ಶೋಷಣೆ ಮಾಡುವವರು ಅವರಿಗೆ ಅನ್ನದಾತರು ಎಂದು ಕಾಣುತ್ತಿದ್ದರೇ ಹೊರತು ಶೋಷಕರಾಗಿ ಕಾಣುತ್ತಿರಲಿಲ್ಲ.  ರಂಜಾನ್ ದರ್ಗಾ ಬರೆಯುವ ಆತ್ಮಕತೆ ನೆನಪಾದಾಗಲೆಲ್ಲ ಸರಣಿಯ 33ನೆಯ ಕಂತು ಇಲ್ಲಿದೆ. 

Read More

ಅಂಬಾಭವಾನಿಯ ಆರಾಧನೆಯ ದಿನಗಳು

ಪ್ರತಿ ಶುಕ್ರವಾರ ಜನ ಕಿಕ್ಕಿರಿದು ತುಂಬತೊಡಗಿದರು. ನನಗೋ ಶುಕ್ರವಾರ ಬಂದರೆ ಬೇಸರ ಶುರುವಾಗತೊಡಗಿತು. ನನ್ನ ಮತ್ತು ಅಂಬಾಭವಾನಿಯ ಮಧ್ಯದ ಏಕಾಗ್ರತೆಗೆ ಈ ಶಾಂತಿಭಂಗ ಬಹಳ ಕಿರಿಕಿರಿ ಎನಿಸುತ್ತಿತ್ತು. ಎಲ್ಲರೂ ಪ್ರಶ್ನೆ ಕೇಳುತ್ತಿದ್ದಿಲ್ಲ. ಆ ಮುಗ್ಧ ಮಹಿಳೆಯರು ಕುತೂಹಲದಿಂದ ಬರುತ್ತಿದ್ದರೂ ನನ್ನ ಪೂಜೆ ಧ್ಯಾನ ಮುಗಿಯುವ ವರೆಗೂ ತುಟಿಪಿಟಕ್ಕೆನ್ನದೆ ಕುಳಿತುಕೊಳ್ಳುತ್ತಿದ್ದರು. ಆದರೆ ಅವರೆಲ್ಲ ಬಂದು ಕೂಡುವುದೇ ನನಗೆ ಕಿರಿಕಿರಿ ಎನಿಸುತ್ತಿತ್ತು.
ರಂಜಾನ್ ದರ್ಗಾ ಬರೆಯುವ ಸರಣಿ

Read More

ಪೋಲಿಸ್ ಕಿ ಬೇಟಿ…

ನಾನು ಎಲ್ಲರ ಮುಖವನ್ನು ಒಂದೊಂದಾಗಿ ನೋಡುತ್ತ ಹೋದೆ. ಎಲ್ಲ ಹೆಂಗಸರೂ ಚೆನ್ನಾಗಿ ತಲೆ ಬಾಚಿ ಕೊಂಡಿದ್ದಾರೆ. ಮುಖಕ್ಕೆ ಪೌಡರು, ಕಣ್ಣಿಗೆ ಸುಖ ಕೊಡುವ ಸೀರೆಗಳು, ಒಂದಿಷ್ಟು ಅಮ್ಮಿ ಕಾಣುವಂಥ ಬ್ಲೌಜುಗಳು, ಕೈತುಂಬ ರಂಗುರಂಗಿನ ಬಳೆಗಳು, ಬಾಯಿತುಂಬ ಎಲೆ ಅಡಿಕೆ. ಜನ ‘ಗಳಸವರುʼ ಎಂದು ಕರೆಯುವುದು ಇವರಿಗೇನೆ ಇರಬಹುದು ಎಂಬ ಗುಮಾನಿ ಶುರುವಾಯಿತು. ಅದೇನೇ ಇದ್ದರೂ ಅವರು ಅಷ್ಟೊಂದು ಸುಖವಾಗಿ ಇದ್ದದ್ದು ನನಗೆ ಹೊಸ ಅನುಭವವನ್ನು ಕೊಡುತ್ತಲಿತ್ತು.
ಹಾಡುಗಳು ಶುರುವಾದವು.
ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿ

Read More

ದೇಸಾಯ್ತಿಯ ಸೀರೆ

ಆಡಳಿತ ನಿರ್ವಹಣೆಯಲ್ಲಿ ತೊಡಗಿದ್ದ ಪುರುಷರು ಮನಸ್ಸು ಇಲ್ಲದ ಮಾರ್ಗದಂತೆ ದೇಸಾಯ್ತಿಯ ಕಾರ್ಯ ನಿರ್ವಹಿಸತೊಡಗಿದರು. 25 ಗ್ರಾಮಗಳ ಕಂದಾಯ ವಸೂಲಿ ಮಾಡುವಲ್ಲಿ ಸಮಸ್ಯೆಯಾಯಿತು. ಈ ಗ್ರಾಮಗಳಲ್ಲಿನ ದೇಶಗತಿಯ ವತನಿ ಭೂಮಿಯೆ 16 ಸಾವಿರ ಎಕರೆಗಳಷ್ಟಿತ್ತು! ಉತ್ತರಾಧಿಕಾರದ ಬಯಕೆಯಿಂದಾಗಿ ದಾಯಾದಿಗಳು ಕೂಡ ಅತೃಪ್ತರಾಗಿದ್ದರು. ಆದರೆ ಕಾಶೀಬಾಯಿ ಎದೆಗುಂದದೆ ಎಲ್ಲ ನೌಕರರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಆಡಳಿತದಲ್ಲಿ ಯಶಸ್ಸು ಸಾಧಿಸಿದರು. ರಂಜಾನ್ ದರ್ಗಾ ಬರೆಯುವ “ನೆನಪಾದಾಗಲೆಲ್ಲ” ಸರಣಿಯ ಮೂವತ್ತನೆಯ ಕಂತು

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ