Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಅಕ್ಕಂದಿರೊಟ್ಟಿಗೆ ಆಗಸದ ಚುಕ್ಕಿ, ತಾರೆಗಳೆಣಿಸುತ್ತಾ..

ಬೆಳಗ್ಗೆ ಅಂಬಲಿಯೋ, ಬೆಣ್ಣೆ ಹಾಕಿದ ಬಿಸಿಬಿಸಿ ರೊಟ್ಟಿಯನ್ನೋ ತಿಂದು, ಅಡುಗೆ ಮನೆ ಕೆಲಸಗಳನ್ನು ಮಾಡಿ, ಜೊತೆಗೆ ಕೊಟ್ಟಿಗೆ ದನಕರುಗಳ ಕೆಲಸವಾದ ಮೇಲೆ, ಮಧ್ಯಾಹ್ನ ಊಟಕ್ಕಿಂತ ಮೊದಲು ಎಲ್ಲರೂ ಸ್ನಾನ ಮಾಡಿಕೊಳ್ಳುತ್ತಿದ್ದರು. ಅಲ್ಲೆಲ್ಲ ಮಧ್ಯಾಹ್ನದ ಹೊತ್ತಿಗೆ ರಣರಣ ಬಿಸಿಲು. ಹಾಗಾಗಿ ಆ ಹೊತ್ತಿನಲ್ಲಿ ಕೆಲಸ ಸಾಗುತ್ತಲೇ ಇರುತ್ತಿರಲಿಲ್ಲ. ಹಾಗಾಗಿ, ಬಹುತೇಕವಾಗಿ ಇಬ್ಬರು ಅಕ್ಕಂದಿರು, ಎಲ್ಲರ ಬಟ್ಟೆಗಳನ್ನೂ ಹಾಗೂ, ಪಾತ್ರೆಗಳನ್ನೂ ಒಂದೊಂದು ಬುಟ್ಟಿಗಳಲ್ಲಿ ಹಾಕಿಕೊಂಡು ಕೆರೆಗೆ ಹೋಗಿ ಅವನ್ನೆಲ್ಲ ತೊಳೆದುಕೊಂಡು ಬರುತ್ತಿದ್ದರು.
ರೂಪಶ್ರೀ ಕಲ್ಲಿಗನೂರ್‌ ಬರಹ ಇಂದಿನ ಓದಿಗಾಗಿ

Read More

ನಾವು ತಿನ್ನುವ ಆಹಾರದ ಮೂಲ ಯಾವುದು?

ನಾವು ತಿನ್ನುವ ಆಹಾರದ ಬಗ್ಗೆ ಬೆಳೆದ ಪ್ರಜ್ಞೆಯಿಂದ ಒಂದಷ್ಟು ಕಂಪೆನಿಗಳು ಹೊಸ ರೀತಿಯಲ್ಲಿ ಲಾಭಮಾಡಿಕೊಳ್ಳಲಾರಂಭಿಸಿದ್ದು ಒಂದೆಡೆಯಾದರೆ, ಮತ್ತೊಂದಷ್ಟು ಜನ ತೀರಾ ಮತ್ತೊಂದು ಹಾದಿಯಲ್ಲಿ ಯೋಚಿಸಲಾರಂಭಿಸಿದ್ದರು. ನಾವು ತಿನ್ನುವ ತರಕಾರಿಗಳನ್ನು ನಾವೇ ಬೆಳೆದುಕೊಂಡರೆ ಹೇಗೆ? ಹೀಗಂದುಕೊಂಡ ಬಹುತೇಕ ಜನರು ಇದ್ದದ್ದು ಬೆಂಗಳೂರಿನಂಥ ಮಹಾನಗರಗಳಲ್ಲಿ. ಮನೆ ಕಟ್ಟಲಿಕ್ಕೆ ಒಂದು ಸೈಟಿಗೆ ಸಾಕಷ್ಟು ಒದ್ದಾಡಬೇಕಾದಾಗ ಇನ್ನು ತರಕಾರಿಗಳನ್ನು ಬೆಳೆದುಕೊಳ್ಳುವುದು ಹೇಗೆ ಅನ್ನುವ ಜಿಜ್ಞಾಸೆಯ ಸಮಯದಲ್ಲೇ ಕೆಲವೊಂದಷ್ಟು ಜಾಣರು ಟೆರೆಸ್‌ ಗಾರ್ಡನಿಂಗ್‌ ಆರಂಭಿಸಿಯೇ ಬಿಟ್ಟರು. ರೂಪಶ್ರೀ ಕಲ್ಲಿಗನೂರ್‌ ಬರಹ

Read More

ಪೂರಂ ಎಂಬ ಸಂಭ್ರಮವೂ ಆನೆಗಳ ಗಾಂಭೀರ್ಯವೂ

ನಾವು ಅಲ್ಲಿಗೆ ಹೋಗಿ ತಾಸು ಹೊತ್ತಿನ ಮೇಲೆ ಒಂದೊಂದೇ ಆನೆಗಳು ಮೆಲ್ಲಗೆ ತಮ್ಮ ಮೇಲೆ ನಿಂತಿದ್ದ ಎರಡು-ಮೂರು ಜನ ಹಾಗೂ ಮಾವುತರೊಟ್ಟಿಗೆ, ದೇವಸ್ಥಾನದ ಒಳಗೆ ಹೊರಡಲಾರಂಭಿಸಿದವು. ನಮಗೆ ಮೂರ್ನಾಲ್ಕು ಆನೆಗಳನ್ನು ಹತ್ತಿರದಿಂದಲೇ ಕಣ್ತುಂಬಿಕೊಳ್ಳುವ ಅವಕಾಶ ಸಿಕ್ಕಿತು. ಇನ್ನೇನು ಆ ಕಾರ್ಯಕ್ರಮ ಮುಗಿಯುವ ಹಂತಕ್ಕೆ ಬಂದಾಗ, ನಾವು ಮೆಲ್ಲನೆ ಅಲ್ಲಿಂದ ಹೊರಟು, ಕಾಂಪೌಂಡ್‌ನ ಇನ್ನೊಂದು ಬದಿಗೆ ಬಂದು, ಆನೆಗಳ ಸಾಲು ನಿಂತಿದ್ದಲ್ಲಿಗೆ ಹೋದಾಗ, ಅಲ್ಲಿ ಆಗಲೇ ಜನರ ಗುಂಪು ಮೆಲ್ಲನೆ ಕರಗಲಾರಂಭಿಸಿದ ಕಾರಣ, ಅಲ್ಲಿ ಇನ್ನೊಂದಷ್ಟು ಹತ್ತಿರದಿಂದ ಆನೆಗಳನ್ನು ಕಾಣಲು ಸಿಕ್ಕಿತು.
ಕೇರಳದ ತ್ರಿಶ್ಶೂರ್‌ ಪೂರ ಕುರಿತು ತಮ್ಮ ಅನುಭವಗಳನ್ನು ಬರೆದಿದ್ದಾರೆ ರೂಪಶ್ರೀ ಕಲ್ಲಿಗನೂರ್

Read More

ತನ್ನ ಪಾಡಿಗೆ ಬೆಳಗನ್ನು ಆನಂದಿಸುತ್ತಿದ್ದ ಕವಿಮನೆ

ಕವಿಶೈಲಕ್ಕೆ ಎಷ್ಟೊಂದು ಜನರು  ಪ್ರವಾಸಿಗರಾಗಿ ಬಂದಿದ್ದರು !  ಬಂದಷ್ಟು ಜನರಲ್ಲಿ ಕೇವಲ ಒಂದು ಪರ್ಸೆಂಟ್‌ ನಷ್ಟು ಮಾತ್ರದವರು ಕೆಲಕಾಲ ಸುಮ್ಮನೆ ಇದ್ದು ಹೋದರು. ಬಹುತೇಕರು ಎಲ್ಲಿ ನಿಂತುಕೊಂಡರೆ ಫೋಟೋ ಚೆನ್ನಾಗಿ ಬರಬಹುದು? ರೀಲ್ಸ್‌ಗೆ ಯಾವ ಜಾಗ ಸೂಕ್ತ? ಅನ್ನುವ ಯೋಚನೆಯಲ್ಲಿದ್ದವರೇ. ಸುತ್ತಲಿನ ಮೌನವನ್ನು ಸವಿಯುವುದಕ್ಕೆ ಮುಂಜಾನೆ  ಮಂಜಿನಲ್ಲಿ ಕುಪ್ಪಳಿಯ ಕವಿಮನೆ ಮತ್ತು ಕವಿಶೈಲಕ್ಕೆ ಭೇಟಿ ನೀಡಿದ ಒಂದು ಅನುಭವವನ್ನು ಪ್ರಸ್ತುತಪಡಿಸಿದ್ದಾರೆ ರೂಪಶ್ರೀ ಕಲ್ಲಿಗನೂರು.

Read More

ನೆಮ್ಮದಿ ಎಂಬ ಕಾಂಚನ ಮೃಗದ ಬೆನ್ನಟ್ಟಿ

ನೆಮ್ಮದಿಯ ಬದುಕು ಎಲ್ಲರ ಕನಸೂ ಹೌದು. ಆದರೆ ನಾವು ಕಟ್ಟಿಕೊಂಡಿರುವ ಆಸೆಯ ಸೌಧದ ನಿರ್ಮಾಣ ಮುಗಿಯುವುದೇ ಇಲ್ಲ. ದಿನ ದಿನಕ್ಕೋ, ಇಲ್ಲ ಕ್ಷಣ ಕ್ಷಣಕ್ಕೋ ಅದರ ಗೋಡೆಗೆ ಇಟ್ಟಿಗೆ ಜೋಡಿಸುತ್ತಲೇ ಹೋಗುವವರು ನಾವು. ನಮ್ಮನೆಗೆ ಎರಡು ರೂಮು ಸಾಕೆನ್ನಿಸಿದರೂ, ಯಾವತ್ತೋ ಬಂದು ಹೋಗುವ ನೆಂಟರಿಗೊಂದು ಪ್ರತ್ಯೇಕ ಕೋಣೆ ಬೇಡವಾ ಎನ್ನುತ್ತದೆ ಮನಸ್ಸು. ರೂಪಶ್ರೀ ಕಲ್ಲಿಗನೂರ್‌ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ