ಇದು ಪ್ರಕೃತಿ ಕಲಿಸುವ ಪಾಠವ?: ರೂಪಶ್ರೀ ಕಲ್ಲಿಗನೂರ್ ಅಂಕಣ
“ವಾರದ ಹಿಂದಿನವರೆಗೆ ಜಗತ್ತು ಅಭಿವೃದ್ಧಿಯ ಹೆಸರಲ್ಲಿ ಹೇಗೆಲ್ಲ ನಾಟ್ಯವಾಡುತ್ತಿತ್ತು? ಬದುಕಿನ ಬಗ್ಗೆ, ನಮ್ಮಲ್ಲಿರುವ ನೈಸರ್ಗಿಕ ಸಂಪನ್ಮೂಲಗಳ ಬಗ್ಗೆ ಪ್ರೀತಿ, ಕಾಳಜಿ ಇರುವ, ಮಹತ್ವ ಗೊತ್ತಿರುವವರ ಕಣ್ಣಲ್ಲಿ, ಅಭಿವೃದ್ಧಿ ಅನ್ನುವುದು ಹಗ್ಗ ಬಿಚ್ಚಿದ ಹುಚ್ಚು ಕುದುರೆಯ ಓಡಾಡುತ್ತ, ನಿಸರ್ಗವನ್ನು ಹಾಳುಮಾಡುತ್ತಿರುವಂತೆ ಕಂಡಿದ್ದಿರಬೇಕು. ಅದರ ಓಟಕ್ಕೊಂದು ಲಂಗು ಲಗಾಮು ಹಾಕಲು ಸಾಧ್ಯವೇ ಇಲ್ಲ ಅನ್ನುವಷ್ಟು ಅದು ವೇಗ ಪಡೆದುಕೊಂಡಿತ್ತು..”
Read More