Advertisement
ಸುಮಾವೀಣಾ

ವೃತ್ತಿಯಿಂದ ಉಪನ್ಯಾಸಕಿ. ಹಲವಾರು ಪತ್ರಿಕೆಗಳಲ್ಲಿ ಇವರ ಲೇಖನಗಳು ಪ್ರಕಟವಾಗಿವೆ. ‘ನಲವಿನ ನಾಲಗೆ’ (ಪ್ರಬಂಧ ಸಂಕಲನ) ‘ಶೂರ್ಪನಖಿ ಅಲ್ಲ ಚಂದ್ರನಖಿ’(ನಾಟಕ) ‘ಮನಸ್ಸು ಕನ್ನಡಿ’ ಪ್ರಕಟಿತ ಕೃತಿಗಳು. ‘ಲೇಖ ಮಲ್ಲಿಕಾ’,’ವಿಚಾರ ಸಿಂಧು’  ಪುಸ್ತಕಗಳು ಅಚ್ಚಿನಲ್ಲಿವೆ.

ಹುಲಿ ಚಿರತೆಗಳ ಹುಡುಕಾಡುತ್ತ ಕಬಿನಿ ಅರಣ್ಯದಲ್ಲಿ..

ಸಫಾರಿಯ ಹುಮ್ಮಸ್ಸು ಎಲ್ಲರಲ್ಲಿಯೂ ಇತ್ತು. ಗಾಡಿಯಲ್ಲಿ ಕುಳಿತವರಲ್ಲಿ ಒಂದಷ್ಟು ಜನ ಆಗಲೇ “ಟೈಗರ್… ಟೈಗರ್…” ಎಂಬ ಜಪ ಮಾಡಲು ಆರಂಭಿಸಿದ್ದರು. ನಾವು ಕುಳಿತಿದ್ದ ಗಾಡಿ ಕಾಡ ಗೇಟಿನ ಒಳಗೆ ನುಗ್ಗಿ ಕಾಲು ಕಿಲೋಮೀಟರ್‌ ಸಾಗಿತ್ತಷ್ಟೇ.. ದೂರದಲ್ಲಿ ಚಿರತೆಯೊಂದು ಕಾಣಿಸಿತು. ಗಾಡಿ ಅದರತ್ತ ಮೆಲ್ಲಗೆ ತೆರಳಿ ನಾವೆಲ್ಲ ಅದನ್ನು ಕಣ್ಣು-ಕ್ಯಾಮರಾ ಕಣ್ಣಿನೊಳಗೆ ತುಂಬಿಕೊಳ್ಳಬಹುದೇನೋ ಅಂತ ಆಸೆಪಟ್ಟುಕೊಳ್ಳುವಷ್ಟರಲ್ಲಿ ಗಾಡಿಯ ಚಾಲಕ ಅತೀ ಉತ್ಸಾಹದಲ್ಲಿ ಗಾಡಿ ಅದರತ್ತ ಚಲಾಯಿಸಿದ. ವನ್ಯಜೀವಿ ದರ್ಶನಕ್ಕಾಗಿ ಪ್ರವಾಸ ಹೊರಟ ಅನುಭವವನ್ನು ನವಿರಾಗಿ ಬರೆದಿದ್ದಾರೆ ರೂಪಶ್ರೀ ಕಲ್ಲಿಗನೂರ್

Read More

ಹಾರಲು ತವಕಿಸುವ ಮನಸ್ಸಿಗೆ ಪ್ರವಾಸವೆಂಬ ರೆಕ್ಕೆಯಿರಲಿ

ಎಲ್ಲ ಹಕ್ಕಿಗಳಂತೆಯೇ ನನ್ನ ಕಣ್ಣಿಗೆ ಕಾಣಿಸಿದ ಆ ಹಕ್ಕಿ ವಿಶೇಷವಾದುದು ಎಂದು ನನಗೇನೂ ಗೊತ್ತಿರಲಿಲ್ಲ. ಜೀವನದಲ್ಲಿ ಎಷ್ಟೋ ಬಾರಿ ಹೀಗೆಯೇ ಆಗುತ್ತದೆ. ನಮ್ಮೊಡನೆ ಇರುವ ಯಾವುದೋ ವಿಷಯದ ವಿಶೇಷತೆ, ಇನ್ಯಾರೋ ಹೇಳಿದಾಗಲೇ ಅರಿವಾಗುವುದು. ಹಕ್ಕಿಗಳೋ ಸದಾ ವಿಶೇಷ ಕತೆಗಳನ್ನು ತಿಳಿದಿರುತ್ತವೆ. ಯಾಕೆಂದರೆ ಪ್ರವಾಸ ಎಂಬುದು ಅವುಗಳಿಗೆ ವಿಶೇಷವೇ ಅಲ್ಲ. ಆದರೆ ಮನುಷ್ಯರು ಮಾತ್ರ ಪ್ರವಾಸ ಹೋಗಬೇಕಾದರೆ..

Read More

ಅವರವರ ತಟ್ಟೆ ಅವರವರ ಹೊಟ್ಟೆ..

ದಿನ ಬೆಳಗಾದರೆ ನಮ್ಮ ಮನೆಗೆ ಹಾಜರಾಗಲು ಕಾತರದಿಂದ ಕಾಯುವ ಪುಟಾಣಿಗಳಿಬ್ಬರೂ ಆವತ್ತು ಮನೆಯೊಳಗೆ ಬರಲು ಹಿಂದುಮುಂದು ನೋಡುತ್ತಿದ್ದರು. ಹೊರಗೆ ನಿಂತುಕೊಂಡೇ ಮಾತಾಡ್ತೀವಿ ಅನ್ನೋ ತರ ಅವರ ದೇಹಭಾಷೆ ಇತ್ತು.. ನಮಗೆ ಅನುಮಾನ ಬರುವಷ್ಟರಲ್ಲಿ ಅವರೇ, ‘ಅಮ್ಮಾ ಹೇಳಿದಾರೆ, ಇವತ್ತು ನಾವು ಪೋರ್ಕ್‌ ತಿಂದಿದ್ದೀವಿ, ಅದಕ್ಕೆ ನಿಮ್ಮನೆಯೊಳಗೆ ಬರ್ಬಾರ್ದುʼ ಅನ್ನುತ್ತ ಹಲ್ಲುಬಿಟ್ಟರು. ‘ಏ.. ಹಾಗೆಲ್ಲ ಹೇಳ್ಬಾರ್ದು.. ಬನ್ನಿ ಒಳಗೆʼ ಅಂತಂದೆವು.”

Read More

ಸ್ವಾಭಿಮಾನಕ್ಕೆ ಅಂತಸ್ತಿನ ಗಡಿರೇಖೆಗಳುಂಟೆ!

“ಆಕೆಯದ್ದು ವಿಚಿತ್ರ ಸ್ವಭಾವ. ಅಮ್ಮ ಹೇಳಿರುತ್ತಿದ್ದ ಸಮಯಕ್ಕೆ ಯಾವತ್ತೂ ಬಂದಿದ್ದು ನನಗೆ ನೆನಪಿಲ್ಲ. ತನಗೆ ಬಿಡುವಾದಾಗಲೇ ಆಕೆ ಕೆಲಸಕ್ಕೆ ಬರೋದು. ಹಾಗಂತ ಕಡಿಮೆ ದುಡ್ಡಿಗೆ, ಚೌಕಾಸಿಗೆ ಬರುವ ಹೆಂಗಸೂ ಆಕೆಯಲ್ಲ. ಹಾಗೇನಾದ್ರೂ ಕೇಳಿದ್ರೆ ‘ಆಯ್ತು, ಎಲ್ಡು ಬಟ್ಟೆ ಕಮ್ಮಿ ಒಕ್ಕೊಡ್ತೀನಿ.. ಸುಮ್ಮನಿರ್ತಾರಾ…ʼ ಅಂತ ಸೀದಾ ಕೇಳಿಬಿಡುವವಳು. ಹಾಗಾಗಿ ಅವಳ ಈ ಸ್ವಭಾವ ಸಹಿಸಿಕೊಳ್ಳುವವರು ಅಥವಾ ಅನಿವಾರ್ಯವಿದ್ದವರು ಮಾತ್ರವೇ ಅವಳನ್ನು ಕೆಲಸಕ್ಕೆ ಕರೆಯುತ್ತಿದ್ದರು. …”

Read More

ಆನೆ ಬಂತೊಂದಾನೆ… ಅಲ್ಲ.. ಮೂರಾನೆ!

“ಆ ಸುದ್ದಿ ಓದಿ ಎರಡು ಮೂರು ದಿನವಾಗಿರಲಿಲ್ಲ, ಮನೆ ಕೆಲಸಕ್ಕೆ ಬರುವ ಗಂಗೆ ಒಂದು ಬೆಳಗ್ಗೆ ಅತ್ತೆ ಹತ್ತಿರ ಕೊಡವ ಭಾಷೆಯಲ್ಲಿ ಗಂಭೀರವಾಗಿ ಏನನ್ನೋ ಮಾತನಾಡುತ್ತಿದ್ದರು. “ರಾತ್ರಿ ಎಲ್ಲ ನಿದ್ದೆಯೇ ಇಲ್ಲ ಅಕ್ಕಯ್ಯಾ… ಹೀಗೇ ಇವು ಬರ್ತಾ ಹೋದ್ರೆ, ಎಂತ ಮಾಡೋದು ನಾವು? ಗಾಬರಿಯಾಯ್ತದೆ. ಬೆಳಗ್ಗೆ ಬೆಳಗ್ಗೆ ಬೇಗ ಕೆಲಸಕ್ಕೆ ಬಾ ಅಂತಾರೆ. ಒಂದೊಂದ್‌ ಸಲಾ.ಕೆಲ್ಸಾ ಮುಗ್ಸಿ ಮನೇಗ್‌ ಹೋಗೋದು ಲೇಟಾಯ್ತದೆ. ರಾತ್ರಿ ಒಬ್ಬರೇ ಸಿಕ್ರೆ ಬಿಡ್ತಾವ..? ತುಳ್ದು ಜಜ್ಜಿ ಹಾಕ್ತವೆ…”..”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ