Advertisement
ಆಶಾ ಜಗದೀಶ್

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಶಿಕ್ಷಕಿ. ಕತೆ, ಕವಿತೆ, ಪ್ರಬಂಧ ಬರೆಯುವುದು ಇವರ ಆಸಕ್ತಿಯ ವಿಷಯ.ಮೊದಲ ಕವನ ಸಂಕಲನ "ಮೌನ ತಂಬೂರಿ."

ಶಹರದ ಗೋಡೆಗಳ ಕೆಡವುದು ಹೇಗೆ?: ರೂಪಶ್ರೀ ಕಲ್ಲಿಗನೂರ್ ಅಂಕಣ

“ಅವೆಲ್ಲ ಅಮ್ಮ ಬೆಳೆಸಿದ ಹೂಗಳು. ಮನೆಯ ಮುಂದೆ ಹೂ ಬೆಳೆಸಲು ಜಾಗವೂ ಇಲ್ಲ, ಹಿಡಿ ಮಣ್ಣೂ ಇಲ್ಲ. ಹಾಗಂತ ಅಮ್ಮ ಸುಮ್ಮನಿರೋಲ್ಲ. ಬೇರೆಯವರ ಟೆರೆಸ್ಸಿನ ಮೇಲೇ, ತನ್ನ ಗಾರ್ಡನ್ನನ್ನು ಬೆಳೆಸುತ್ತಿದ್ದಾರೆ. ಮನೆಯಹಾಗೆ ಇಷ್ಟಗಲ ಮೊಗವರಳಿಸಿಕೊಂಡು ನಿಲ್ಲುವ ಒಂದೊಂದೂ ಹೂಗಳನ್ನ ಅವಳು ಪ್ರೀತಿಯಿಂದ ನೋಡ್ತಾರೆ. ಮನೆಗೆ ಹೋದವರ ಮುಂದೆಲ್ಲ ಅದರ ಅಂದಚಂದದ ಗುಣಗಾನ ಮಾಡ್ತಾ, ಅಕಸ್ಮಾತ್ ಯಾರಾದ್ರೂ ಹೇಳದೇ ಕೇಳದೇ ಹೂಗಳನ್ನ ಕಿತ್ತುಬಿಟ್ರೆ ಮುಗೀತು…”

Read More

ಕಲಾಭಿರುಚಿಯ ಹಲವು ಮುಖಗಳು: ರೂಪಶ್ರೀ ಕಲ್ಲಿಗನೂರ್ ಅಂಕಣ

“ಹೆಚ್ಚಾಗಿ ಭಾರತೀಯ ಸಂಗೀತವನ್ನು ಕೇಳುವ ನನಗೆ ಪಾಪ್ ಮತ್ತು ರಾಕ್ ಸಂಗೀತ ಪ್ರಾಕಾರಗಳು ಅಷ್ಟು ರುಚಿಸಿರಲಿಲ್ಲ. ಆದರೆ ಇವೆರೆಡು ಹಾಡುಗಳು ಮನಸ್ಸಿಗೆ ಮುದ ನೀಡಿದ್ದವು ಅನ್ನೋದನ್ನು ತಳ್ಳಿಹಾಕಲಾರೆ. ಹಾಗಾಗಿ ಚಿತ್ರದ ಬಗ್ಗೆ ಕೊಂಚ ನಿರೀಕ್ಷೆ ಇಟ್ಟುಕೊಂಡೇ “ಬೊಹೇಮಿಯನ್ ರ್ಯಾಪ್ಸೊಡಿ”ಯನ್ನು ನೋಡಿದ್ದೆ. ಆ ಮೊದಲು ಫ್ರೆಡ್ಡಿಯ ಪೂರ್ವಾಪರವೇನೂ ನನಗೆ ಗೊತ್ತಿರಲಿಲ್ಲ.”

Read More

ರೂಪಶ್ರೀ ಕಲ್ಲಿಗನೂರ್ ತೆಗೆದ ಈ ದಿನದ ಚಿತ್ರ

ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು  ನಮಗೆ ಕಳಿಸಬಹುದು. ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.
ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಮಲಯಾಳಂ ಸಿನೆಮಾ ಸಹವಾಸ: ರೂಪಶ್ರೀ ಕಲ್ಲಿಗನೂರ್ ಅಂಕಣ

“ಮೊದಮೊದಲು ಮಲಯಾಳಂ ಚಿತ್ರ ನೋಡುವಾಗ ಭಾಷೆಯ ಸಮಸ್ಯೆ ಕಾಡ್ತಿತ್ತು. ಸಬ್ ಟೈಟಲ್ ಗಳನ್ನು ಓದಿಕೊಳ್ಳುತ್ತಾ ಚಿತ್ರ ನೋಡುವುದು ಎಂಥಾ ಕಷ್ಟಕರವಾದ ಕೆಲಸ ಅನ್ನೋದು ಅದನ್ನ ಅನುಭವಿಸಿ ತೀರಿದವರಿಗೇ ಗೊತ್ತು. ಸಬ್ ಟೈಟಲ್ ಗಳ ಮೇಲೆ ಅವಲಂಬಿತರಾಗಿ ಸಿನಿಮಾ ನೋಡುವವರ ತಾಪತ್ರಯ ಎಂಥಾದ್ದೆಂದರೆ ಚಿತ್ರವನ್ನು ಆಸ್ವಾದಿಸುವ ಬದಲಿಗೆ..”

Read More

ಇಳೆಯ ಹಾಗೆ ಮಳೆಗೆ ಕಾಯುತ್ತಾ: ರೂಪಶ್ರೀ ಕಲ್ಲಿಗನೂರ್ ಅಂಕಣ

“ನಾವಿಷ್ಟಪಟ್ಟ ಸ್ಥಳಕ್ಕೆ ಆದಾಗಲೊಮ್ಮೆ ಭೇಟಿಕೊಡುತ್ತೇವೆ ಅನ್ನೋದು ನಿಜ. ಆದ್ರೆ ಆ ಸ್ಥಳ ಮೊದಲ ಸಲ ಹೋದಾಗ ಇದ್ದಷ್ಟೇ ಚಂದವಾಗಿ ಇದ್ಯ? ಕಳೆದ ಸಲ ಹೋದಾಗ ಅದರ ಪರಿಸ್ಥಿತಿ ಏನಾಗಿತ್ತು? ಒಮ್ಮೆ ಎರಡೂ ಪ್ರವಾಸವನ್ನು ನೆನಪಿಗೆ ತಂದುಕೊಳ್ಳಿ. ಮೊದಲಿಗೆ ಹೋದಾಗ ಆಗಿದ್ದ ಸಂತೋಷ ಮತ್ತೆಮತ್ತೆ ಹೋದಾಗಲೂ ಘಟಿಸುತ್ತಿದೆಯೆಂದರೆ ಆ ಸ್ಥಳವಿನ್ನೂ ಮನುಷ್ಯನ ಅಟ್ಟಹಾಸಕ್ಕೆ ಸಿಕ್ಕಿಹಾಕಿಕೊಂಡಿಲ್ಲ ಎಂದರ್ಥ. ಆದ್ರೆ ಹಾಗೆ ಯಾವುದಾದ್ರೂ ಸ್ಥಳ ಕೇವಲ ಹತ್ತು ವರ್ಷ ಹಿಂದಿದ್ದಷ್ಟೇ ಪ್ರಶಾಂತವಾಗಿ, ಸ್ವಚ್ಛವಾಗಿ, ಚಂದದಿಂದ ಉಳಿದುಕೊಂಡಿರೋದು ಸಾಧ್ಯವೇ ಇಲ್ಲ ಅನ್ನಬಹುದು.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ