ನಡೆದಷ್ಟೂ ಮುಗಿಯದ ದಾರಿಯ ಬೆನ್ನೇರಿ…: ರೂಪಶ್ರೀ ಕಲ್ಲಿಗನೂರ್ ಅಂಕಣ
“ಬಿಸಿಲಿನ ದಂಡನೆಯನ್ನು ಲೆಕ್ಕಿಸದೇ ಹಾಗೆ ನಿಂತಿದ್ದ ನನಗೆ ನನ್ನ ಇರವಿನ ಇರವಿರ ಅರಿವು ಬಂದದ್ದು ಪಾದಗಳು ಉರಿಯತೊಡಗಿದಾಗಲೇ. ಆ ಸಮುದ್ರಕ್ಕೆ ನನ್ನ ಮೇಲೆ ಅದೆಷ್ಟು ಒಲವೋ. ಕೆಂಡದಂತಾಗಿದ್ದ ಪಾದಗಳನ್ನು ಕಡಲೇ ಬಂದು ಆಗಾಗ ಮುಟ್ಟಿ, ತಣ್ಣನೆಯ ಮುತ್ತಿಟ್ಟು ಹೋಗುತ್ತಿತ್ತು. “ಅಬ್ಬಾ ಇಂಥದ್ದೊಂದು ಸಮುದ್ರಾನ ನೋಡದೇ ಸತ್ತವನೇ ಪಾಪಿ ಇರಬಹುದೇನೋ” ಅಂದುಕೊಂಡೆವು ನಾವಿಬ್ಬರೂ.”
Read More