Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ನಡೆದಷ್ಟೂ ಮುಗಿಯದ ದಾರಿಯ ಬೆನ್ನೇರಿ…: ರೂಪಶ್ರೀ ಕಲ್ಲಿಗನೂರ್ ಅಂಕಣ

“ಬಿಸಿಲಿನ ದಂಡನೆಯನ್ನು ಲೆಕ್ಕಿಸದೇ ಹಾಗೆ ನಿಂತಿದ್ದ ನನಗೆ ನನ್ನ ಇರವಿನ ಇರವಿರ ಅರಿವು ಬಂದದ್ದು ಪಾದಗಳು ಉರಿಯತೊಡಗಿದಾಗಲೇ. ಆ ಸಮುದ್ರಕ್ಕೆ ನನ್ನ ಮೇಲೆ ಅದೆಷ್ಟು ಒಲವೋ. ಕೆಂಡದಂತಾಗಿದ್ದ ಪಾದಗಳನ್ನು ಕಡಲೇ ಬಂದು ಆಗಾಗ ಮುಟ್ಟಿ, ತಣ್ಣನೆಯ ಮುತ್ತಿಟ್ಟು ಹೋಗುತ್ತಿತ್ತು. “ಅಬ್ಬಾ ಇಂಥದ್ದೊಂದು ಸಮುದ್ರಾನ ನೋಡದೇ ಸತ್ತವನೇ ಪಾಪಿ ಇರಬಹುದೇನೋ” ಅಂದುಕೊಂಡೆವು ನಾವಿಬ್ಬರೂ.”

Read More

“ಪಾಯಿಖಾನೆ ಒಲ್ಲೆ ಎನ್ನುವ ಹೆಣ್ಣುಮಕ್ಕಳು”: ರೂಪಶ್ರೀ ಕಲ್ಲಿಗನೂರ್ ಅಂಕಣ

“ಆವತ್ತು ನಾನು ಮತ್ತೆ ಅಕ್ಕಾ ಒತ್ತಾಯಿಸಿದ್ದೆವು ಅಂತ ಅಣ್ಣ ಪಾಯಿಖಾನೆ ಹಾಕಿಸಿದ್ದ. ಆದರೆ ಹೀಗೆ ನಾವು ಬೆಂಗಳೂರಿನ ಕಡೆ ಮುಖಮಾಡಿದ್ದೇ ಅದಕ್ಕೆ ಬೀಗ ಬಿದ್ದಿತ್ತು! ನಾವೀಗ ಮತ್ತೆ ಅಲ್ಲಿಗೆ ಬರೋ ಸುದ್ದಿ ಕೇಳಿದ ಮೇಲೆ, ಅದರ ಬೀಗವನ್ನು ತೆರೆಯಲಾಗಿತ್ತು. ಮನೆಯ ಗಂಡಸರಿರಲೀ, ಅಥವಾ ದೊಡ್ಡಮ್ಮ ಅದನ್ನು ಬಳಸುವ ಮಾತು ಹಾಗಿರಲಿ, ಮನೆಯ ಯಾವ ಹೆಣ್ಮಕ್ಕಳಿಗೂ ಆ “ಪಾಯಖಾನೆ”ಯ ಸುದ್ದಿಯೇ ಬೇಡ.”

Read More

‘ಜಾತ್ರ್ಯಾಗ ಸಿಕ್ಕ ಹುಡುಗ’ ರೂಪಶ್ರೀ ಕಲ್ಲಿಗನೂರ್ ತೆಗೆದ ಈ ದಿನದ ಫೋಟೋ

ಈ ದಿನದ ಫೋಟೋ ತೆಗೆದವರು ರೂಪಶ್ರೀ ಕಲ್ಲಿಗನೂರ್. ನೀವೂ ತೆಗೆದ ಉತ್ತಮ ಛಾಯಾಚಿತ್ರಗಳನ್ನು ಕೂಡಾ ನಮಗೆ ಕಳಿಸಬಹುದು.
ಜೊತೆಗೆ ನಿಮ್ಮದೊಂದು ಭಾವಚಿತ್ರ ಮತ್ತು ಪುಟ್ಟದೊಂದು ಪರಿಚಯವನ್ನೂ ಕೂಡಾ.ನಮ್ಮ ಈ ಮೇಲ್ ವಿಳಾಸ: ks.kendasampige@gmail.com

Read More

ಶಾಪಿಂಗ್ ಭೂತದ ಬೆನ್ನೇರಿ: ರೂಪಶ್ರೀ ಕಲ್ಲಿಗನೂರ್ ಅಂಕಣ

“ಚುಮ್ಮಿಗೆ ನಾನು “ಕರ್ನಾಟಕ” ಕೊಡಿಸಲ್ಲ ಅಂತ ಖಾತ್ರಿಯಾದದ್ದೇ, ಅವಳೂ ಓಡಾಟವನ್ನು ನಿಲ್ಲಿಸಿ, ಬಂದು ನನ್ನ ಪಕ್ಕದಲ್ಲಿ ಕುಳಿತಿದ್ದಳು. ನಮ್ಮೆದುರಿಗೇ ಬಿಲ್ಲಿಂಗ್ ಕೌಂಟರ್ ಇತ್ತು. ಅಂಗಡಿಯ ಹೊರಗೆ-ಒಳಗೆಲ್ಲ ಆಫರ್ ಬೋರ್ಡುಗಳ ಸುರಿಮಳೆ. ಆಫರ್ ಅಂದಮೇಲೆ ಗೊತ್ತಲ್ಲ. 900 ವಸ್ತುವಿಗೆ 1500 ರೂ ಬೆಲೆ ಹಾಕಿ, ಮತ್ತದರ ಮೇಲೆ ಗೀಟು ಎಳೆದು 300 ರೂ ಆಫರ್ ಅಂತ ಹಾಕಿರೋದನ್ನೂ ಕಣ್ಣುಮುಚ್ಚಿ ತೆಗೆದುಕೊಳ್ತಾರೆ.”

Read More

ಔಪಚಾರಿಕವಲ್ಲದ ಉಪಚಾರದ ಸೊಬಗಂದ್ರೇ…: ರೂಪಶ್ರೀ ಅಂಕಣ

“ಈ ಹೊತ್ತಿನಲ್ಲಿಯೂ ಹಳ್ಳಿ ಮನೆಗಳಿಗೆ ಹೋದರೆ ನಮಗೆ ಉಪಚರಿಸುವ ಬಗೆ ಹೇಗೆಲ್ಲ ಇರುತ್ತೆ ಅನ್ನುವುದರ ಪರಿಚಯವಾಗುತ್ತೆ. ‘ಮಳೆ ಬಂದ್ರೆ ಕೇಡಲ್ಲ, ಮಗ ಉಂಡರೆ ಕೇಡಲ್ಲ’ ಅನ್ನುವ ಗಾದೆಯಂತೆಯೇ ಮನೆಗೆ ಬಂದವರನ್ನು ಅಕ್ಕರೆಯಿಂದ ನೋಡಿಕೊಳ್ಳುತ್ತಾರೆ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ