Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ನ್ಯೂಟನ್‌ ನ ನಿಯಮಗಳು ಮತ್ತು ಪ್ರಶ್ನೆಗಳು: ಶೇಷಾದ್ರಿ ಗಂಜೂರು ಅಂಕಣ

“ಲಾಪ್ಲಾಸ್, ತನ್ನ ಪುಸ್ತಕವನ್ನು ಅಂದಿನ ಫ್ರೆಂಚ್ ಸಾಮ್ರಾಟ ನೆಪೊಲಿಯನ್‌ ಗೆ ನೀಡಿ, ಸೌರ ಮಂಡಲದ ಸೃಷ್ಟಿ ಮತ್ತು ಚಲನ-ವಲನದ ಬಗೆಗೆ ವಿವರಣೆ ನೀಡಿದನಂತೆ. ಅದನ್ನು ಕೇಳಿದ ನೆಪೊಲಿಯನ್, ಲಾಪ್ಲಾಸ್‌ ನನ್ನು “ನಿನ್ನ ಥಿಯರಿಯಲ್ಲಿ ದೇವರಿಗೆ ಜಾಗವಿಲ್ಲವಂತೆ, ಹೌದೇ?” ಎಂದು ಪ್ರಶ್ನಿಸಿದನಂತೆ. ಅದಕ್ಕೆ ಲಾಪ್ಲಾಸ್ “ಸ್ವಾಮಿ, ನನಗೆ ಆ ಕಲ್ಪಿತ ಸಿದ್ಧಾಂತದ ಅವಶ್ಯಕತೆ ಇಲ್ಲ” ಎಂದನಂತೆ. ಆದರೆ, ನಾವು ಲಾಪ್ಲಾಸ್‌ ನನ್ನು ಒಪ್ಪಿ ನ್ಯೂಟನ್‌ ನನ್ನು ಪಕ್ಕಕ್ಕೆ…”

Read More

ನ್ಯೂಟನ್‌ ನ ಬದುಕು ಮತ್ತು ಪ್ರಯೋಗಗಳು: ಶೇಷಾದ್ರಿ ಗಂಜೂರು ಅಂಕಣ

“ನ್ಯೂಟನ್, ಪಾರ್ಲಿಮೆಂಟಿನಿಂದ ಹೊರಬಿದ್ದ ನಂತರ, ಬ್ರಿಟನ್ನಿನ ರಾಣಿ ಅವನನ್ನು ರಾಯಲ್ ಮಿಂಟ್‌ ನ ಮುಖ್ಯಸ್ಥನನ್ನಾಗಿ ನೇಮಿಸಿದಳು. ತನ್ನ ಸ್ಥಾನವನ್ನು ಗಂಭೀರವಾಗಿ ಪರಿಗಣಿಸಿದ ನ್ಯೂಟನ್, ಫೇಕ್ ಕರೆನ್ಸಿಯನ್ನು ತಡೆಗಟ್ಟಲು ಹಲವಾರು ವಿಧಾನಗಳನ್ನು ರೂಪಿಸಿದ. ಅಷ್ಟೇ ಅಲ್ಲ, ಫೇಕ್ ಕರೆನ್ಸಿಯನ್ನು ನಿರ್ಮಿಸಿ ಹಂಚುವವರನ್ನು ಹಿಡಿಯಲೆಂದು ವೇಷ ಮರೆಸಿಕೊಂಡು ಬಾರ್-ಪಬ್‌ ಗಳಿಗೆ ಹೋಗುತ್ತಿದ್ದ. ನ್ಯೂಟನ್‌ ನ ಕ್ರಮಗಳಿಂದ…”

Read More

ಪ್ರಿಂಟಿಂಗ್‌ ಪ್ರೆಸ್ಸಿನಲ್ಲಿ ರೂಪುಗೊಂಡ ವಿಜ್ಞಾನಿ!: ಶೇಷಾದ್ರಿ ಗಂಜೂರು ಅಂಕಣ

“ಓದು ಬರಹ ಬಲ್ಲವನಾದರೂ ಕ್ರಮ ಶಿಕ್ಷಣ ಪಡೆಯದಿದ್ದ ಫ್ಯಾರಡೆಗೆ ಆ ಪುಸ್ತಕ ಒಂದು ವರದಾನವಾಯಿತು. ರಾಸಾಯನಿಕ ಶಾಸ್ತ್ರದ ಪ್ರಥಮ ಪಾಠಗಳನ್ನು ಅವನು ಕಲಿತದ್ದು ಆ ಪುಸ್ತಕದ ಮೂಲಕವೇ. ಆ ಪುಸ್ತಕವನ್ನು ಬರೆದವಳು ಜೇನ್ ಮಾರ್ಸೆಟ್ ಎಂಬ ಲೇಖಕಿ. ವೈಜ್ಞಾನಿಕ ರಂಗದಲ್ಲಿ ತನ್ನ ಬೆಳವಣಿಗೆಗೆ ಕಾರಣೀಭೂತವಾದ ಆ ಪುಸ್ತಕ ಮತ್ತು ಆ ಲೇಖಕಿಯನ್ನು ಫ್ಯಾರಡೆ ಮರೆಯಲ್ಲಿಲ್ಲ. ವಿಜ್ಞಾನಿಯಾಗಿ ಹೆಸರು ಮಾಡಿದ ನಂತರವೂ ತನ್ನೆಷ್ಟೋ ಲೇಖನ….”

Read More

ಕಾಲದಲ್ಲಿ ಲೀನವಾಗುವುದೆಂದರೆ….: ಶೇಷಾದ್ರಿ ಗಂಜೂರು ಅಂಕಣ

“ಮ್ಯಾಕ್ಸ್‌ವೆಲ್‌ ನ ಕಾಲಕ್ಕೆ ಸುಮಾರು ಎರಡು ಶತಮಾನದ ಮುನ್ನವೇ, ಐಸಾಕ್ ನ್ಯೂಟನ್ “ಏಳು ಬಣ್ಣ ಸೇರಿ ಬಿಳಿಯ ಬಣ್ಣವಾಯಿತು” ಎಂದು ತೋರಿಸಿಕೊಟ್ಟಿದ್ದ. ಅದರ ಕುರಿತು ಮತ್ತಷ್ಟು ಅಧ್ಯಯನ ನಡೆಸಿದ ಮ್ಯಾಕ್ಸ್‌ವೆಲ್, ಕೇವಲ ಕೆಂಪು, ಹಸಿರು ಮತ್ತು ನೀಲಿ ಬಣ್ಣಗಳಿಂದಲೇ ಯಾವುದೇ ಬಣ್ಣವನ್ನು ನಿರ್ಮಿಸಬಹುದೆಂದು ತೋರಿಸಿಕೊಟ್ಟ. ಅಷ್ಟೇ ಅಲ್ಲ, ೧೮೬೧ರಲ್ಲಿ, ಲಂಡನ್ನಿನ ರಾಯಲ್ ಸೊಸೈಟಿಯ ಪ್ರದರ್ಶನ ಒಂದರಲ್ಲಿ..”

Read More

ಮಹಾನತೆಯ ಅಹಂಕಾರದ ಹುಂಬತನ: ಶೇಷಾದ್ರಿ ಗಂಜೂರು ಅಂಕಣ

“ಅದು, ನಾವು ಸಾಮಾನ್ಯವಾಗಿ ಕಾಣುವ ಆರಡಿ-ಮೂರಡಿಯ ಗೋರಿಯಲ್ಲ; ಅದು ಹಲವಾರು ಕೋಣೆಗಳಿರುವ ಕಟ್ಟಡ. ಒಂದು ಕೋಣೆಯಲ್ಲಿ, ಶವಪೆಟ್ಟಿಗೆ ಇದೆ. ಆ ಶವಪೆಟ್ಟಿಗೆ ಮರದಿಂದ ಮಾಡಿದ್ದಾದರೂ, ಅದಕ್ಕೆ ಚಿನ್ನದ ಹಾಳೆಗಳನ್ನು ಲೇಪಿಸಲಾಗಿದೆ. ಆ ಶವಪೆಟ್ಟಿಗೆಯನ್ನು ತೆರೆದು ನೋಡಿದರೆ, ಅದರಲ್ಲಿ ಇನ್ನೊಂದು ಶವಪೆಟ್ಟಿಗೆ ಇದೆ. ಅದೂ ಸಹ, ಮೊದಲನೆಯ ಶವಪೆಟ್ಟಿಗೆಯಂತಹುದೇ. ಅದನ್ನೂ ತೆರೆದು ನೋಡಿದರೆ, ಅದರಲ್ಲಿ ಇನ್ನೊಂದು ಶವಪೆಟ್ಟಿಗೆ!”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ