Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಶ್ರೀಧರ ಬಳಗಾರ ಕಾದಂಬರಿಯ ಕುರಿತು ಶ್ರೀದೇವಿ ಕೆರೆಮನೆ ಬರಹ

“ಇಡೀ ಕಾದಂಬರಿಯಲ್ಲಿ ಗಮನ ಸೆಳೆಯುವುದು ಹವ್ಯಕ ಭಾಷೆಯ ಮಾತುಗಳು. ಇಡೀ ಉತ್ತರ ಕನ್ನಡದಲ್ಲಿ ಪ್ರತಿ ಜನಾಂಗಕ್ಕೂ ಅದರದ್ದೇ ಆದ ಒಂದೊಂದು ಭಾಷೆ ಇದೆ. ಅದರದ್ದೇ ಆದ ಏರಿಳಿತಗಳಿವೆ. ಹಾಗೆಯೆ ಒಂದು ಪ್ರದೇಶದಲ್ಲಿ ಯಾವ ಜನಾಂಗ ಪ್ರಬಲವಾಗಿದೆಯೋ ಆ ಜನಾಂಗದ ಮಾತನ್ನು ಸಾಮಾಜಿಕವಾಗಿ ಕೆಳವರ್ಗದ ಜನಾಂಗಗಳೂ ಅನುಸರಿಸುತ್ತವೆ. ಅಂತಹದ್ದೊಂದು ರೂಢಿ ಇಲ್ಲಿದೆ. ಉಗ್ರಾಣಿ ಶಂಕ್ರನಿಂದ ಹಿಡಿದು ಹೆರಿಗೆಯ ಕೆಲಸಕ್ಕೆ ಬರುವ ಲಕ್ಷ್ಮಿಯವರೆಗೆ….”

Read More

ಶ್ರೀದೇವಿ ಕೆರೆಮನೆ ಬರೆದ ಈ ದಿನದ ಕವಿತೆ

“ಕಳ್ಳ ಬೆಕ್ಕಿನಂತೆ ಕೋಣೆಗೆ ಬಂದು
ಮುಸುಕೆಳೆದು ತುಟಿಗೆ ತುಟಿಯಿಟ್ಟರೆ
ನಿನ್ನ ತುಟಿಗಂಟಿದ ಮದಿರೆಯೆಲ್ಲ
ನನ್ನ ತುಟಿಗೆ ದಾಟಿ ಮತ್ತೇರಿದಂತೆ
ಎರಡು ಕ್ಷಣ ಆಸ್ವಾದಿಸಿ ಕಣ್ಬಿಟ್ಟರೆ
ನೀನು ಎದುರಿಗಿಲ್ಲ “- ಶ್ರೀದೇವಿ ಕೆರೆಮನೆ ಬರೆದ ಈ ದಿನದ ಕವಿತೆ

Read More

ವಿ.ಆರ್. ಕಾರ್ಪೆಂಟರ್ ಕಥಾ ಸಂಕಲನ ಕುರಿತು ಶ್ರೀದೇವಿ ಕೆರೆಮನೆ ಬರಹ

“ಬ್ರಾಹ್ಮಿನ್ ಕೆಫೆ ಎನ್ನುವ ಪಿಡಿಎಫ್ ಒಂದು ಝಗ್ಗನೆ ಮೊಬೈಲ್ ಗೆ ಬಂದು ಕುಳಿತಾಗ ಆ ಹೆಸರು ಆಶ್ಚರ್ಯ ಹುಟ್ಟಿಸಿರಲಿಲ್ಲ. ಯಾಕೆಂದರೆ ಎಷ್ಟೋ ದಿನಗಳಿಂದ ಗೆಳೆಯ ವಿ ಆರ್ ಕಾರ್ಪೆಂಟರ್ ಈ ಹೆಸರನ್ನು ಹೇಳುತ್ತಲೇ ಇದ್ದ. ಕೆಲವೊಮ್ಮೆ ಅಲ್ಲಿನ ಕತೆಗಳ ಒಂದಿಷ್ಟು ಎಳೆಗಳನ್ನೂ ಕೂಡ. ಆದರೆ ಕತೆಗಳು ಪೂರ್ಣಗೊಂಡ ನಂತರ ಅದು ಪಡೆದುಕೊಂಡ ತಿರುವುಗಳನ್ನು ಕಂಡಾಗ ಮೈ ಜುಂ ಎನಿಸುವಂತಾಗುತ್ತದೆ.”

Read More

ಗಿರೀಶ್ ಜಕಾಪುರೆ ಪುಸ್ತಕದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಒಂದು ಮುಕ್ತ ಛಂದದ ಕಾವ್ಯವನ್ನು ಬರೆಯುವಾಗಲೇ ಪ್ರತಿ ಸಾಲಿನ ನವಿರಾದ ಹೊಂದಾಣಿಕೆಗೆ ಅದೆಷ್ಟು ಕಷ್ಟಪಡಬೇಕಾಗುತ್ತದೆ ಎಂಬುದು ಕವಿತೆಯನ್ನು ತೀವ್ರವಾಗಿ ಅನುಭವಿಸುತ್ತ ಬರೆಯುವ ಎಲ್ಲರಿಗೂ ಗೊತ್ತು. ಗಜಲ್ ಎಂದರೆ ಅದರ ಪ್ರತಿ ಸಾಲನ್ನೂ ಒಂದೇ ಮಾತ್ರೆಗೆ ಅಳವಡಿಸಬೇಕು. ಕನ್ನಡದಲ್ಲಿ ಮೊಟ್ಟಮೊದಲ ಸಲ ಗಜಲ್ ಅನ್ನು ಅದರ ಮೂಲ ಛಂದಸ್ಸಿನಲ್ಲಿ ಹಿಡಿದಿಡುವ ಕೆಲಸವನ್ನು ಗಿರೀಶ್ ಜಕಾಪುರೆ ಮಾಡಿದ್ದಾರೆ.”

Read More

ಆನಂದ ಬೋವಿ ಕಥಾಸಂಕಲನದ ಕುರಿತು ಶ್ರೀದೇವಿ ಕೆರೆಮನೆ ಬರಹ

“ಜನ ಲಾಭದ ಆಸೆಗೆ ಬಿದ್ದ ನಂತರ ಸುಣ್ಣದ ಬೆಟ್ಟವನ್ನೇ ಬೇಕಾಬಿಟ್ಟಿ ಅಗೆದು ಲೋಡುಗಟ್ಟಲೆ ತುಂಬಿಸಿ ಪೇಂಟ್ ಕಾರಖಾನೆಗೆ ಸಾಗಿಸಿ ನಂತರ ಕೈಸುಟ್ಟುಕೊಂಡಿದ್ದೂ ಅಲ್ಲದೇ, ಸರಕಾರಿ ಬೆಟ್ಟವನ್ನು ಅಗೆದದ್ದಕ್ಕಾಗಿ ಕೇಸನ್ನೂ ಎದುರಿಸಬೇಕಾಗುತ್ತದೆ. ಕೊನೆಗೆ ಎಲೆ ಅಡಿಕೆಗೆ ಹಾಕಿಕೊಳ್ಳುವ ಸುಣ್ಣಕ್ಕೂ ಪರದಾಡುವ ಸ್ಥಿತಿ ಬಂದು ಬಿಡುವುದು ಕಣ್ಣಲ್ಲಿ ನೀರು ತರಿಸುತ್ತದೆ.”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ