Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಲೈವ್‌ಗಳಲ್ಲಿ ಬಂಧಿಯಾದ ನಾದಲೋಕದ ಸುಖ-ದುಃಖ

ಹೊಸ ವರ್ಷ ಹೊಸ ನಿರೀಕ್ಷೆಯ ಈ ಸಂದರ್ಭದಲ್ಲಿ ಸಂಗೀತ ಕಲಾವಿದರು ಬದಲಾದ ಸನ್ನಿವೇಶಗಳ ಕುರಿತು ಆಗಾಗ ವಿಚಾರ ವಿನಿಮಯ ಮಾಡಿಕೊಳ್ಳುವುದುಂಟು. ಲೈವ್ ಕಾರ್ಯಕ್ರಮಗಳ ಇತಿಮಿತಿಗಳ ಕುರಿತ ಸಂವಾದವನ್ನು ಅಕ್ಷರ ರೂಪದಲ್ಲಿ ಪೋಣಿಸಲು ನಡೆಸಿದ ಪ್ರಯತ್ನವಿದು. ಸಂಗೀತದ ಲೈವ್ ಕಾರ್ಯಕ್ರಮಗಳಿದ್ದಾಗ, ಕಲಾವಿದರಿಗೆ ತಯಾರಿ ಮಾಡಿಕೊಳ್ಳಲು ಸಾಕಷ್ಟು ಸಮಯ ದೊರೆಯುತ್ತದೆ. ಆದರೆ ‘ಲೈವ್ʼ ಪ್ರಕ್ರಿಯೆಯ ಮೂಲಕ ಸಂಗೀತದ ವಾತಾವರಣವನ್ನು ಸೃಷ್ಟಿಸುವುದು ಸಾಧ್ಯವೇ ಎಂಬುದರ ಕುರಿತು ಹಿಂದುಸ್ಥಾನೀ ಗಾಯಕಿ ಶ್ರೀಮತಿ ದೇವಿ ಇಲ್ಲಿ ಬರೆದಿದ್ದಾರೆ.

Read More

‘ಏನು ಜನ, ಎಂಥ ಗಾನ’ ಪುಸ್ತಕದ ಕುರಿತು ಶ್ರೀಮತಿ ದೇವಿ ಬರಹ

ಸಂಗೀತದಲ್ಲಿ ವ್ಯಕ್ತಿಗಳ ಬಗ್ಗೆ ಬರೆಯುವ ಪ್ರಸಂಗ ಬಂದಾಗೆಲ್ಲಾ ಅದು ಆತನ ಸಂಗೀತ-ಸಾಧನೆಯನ್ನು ಹೊಗಳುವುದಕ್ಕಷ್ಟೇ ಸೀಮಿತವಾಗುವ ಅಪಾಯ ಎದುರಾಗುತ್ತದೆ. ಆದರೆ ‘ಏನು ಜನ, ಎಂಥ ಗಾನ’ ಪುಸ್ತಕವೂ ಸಂಗೀತ ಮತ್ತು ಸಂಗೀತಗಾರರ ಕುರಿತೇ ಆಗಿದ್ದರೂ ಈ ಅಪಾಯಕ್ಕೆ ಎಲ್ಲಿಯೂ ಈಡಾಗಿಲ್ಲ. ಇಲ್ಲಿ ಹೇಳಲ್ಪಡುವ ಘಟನೆಗಳೇ ಅಲ್ಲಿನ ‘ವಸ್ತು ಮತ್ತು ವ್ಯಕ್ತಿ’ಯ ಹಿರಿತನವನ್ನು, ಸರಳತೆಯನ್ನು, ಸಂಗೀತ ಅವರನ್ನು ಆವರಿಸಿಕೊಂಡ ಪರಿಯನ್ನು, ಅವರ ಜೀವನ ಪ್ರೀತಿಯನ್ನು ಮನಸ್ಸಿನಾಳಕ್ಕೆ ಇಳಿಸಿ ಬಿಡುತ್ತವೆ.
ಅರವಿಂದ ಗಜೇಂದ್ರಗಡಕರ್ ಅವರ ಮರಾಠಿ ಕೃತಿಯನ್ನು ದಮಯಂತಿ ನರೇಗಲ್ಲ “ಏನು ಜನ ಎಂಥಾ ಗಾನ” ಶೀರ್ಷಿಕೆಯಡಿಯಲ್ಲಿ ಕನ್ನಡಕ್ಕೆ ಅನುವಾದಿಸಿದ್ದು ಅದರ ಕುರಿತು ಶ್ರೀಮತಿ ದೇವಿ ಬರೆದಿದ್ದಾರೆ

Read More

ಜನಮತ

ಕನ್ನಡ ಸಾಹಿತ್ಯರಂಗದಲ್ಲಿ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ಚೇತನ್ ನಾಗರಾಳ ಬರೆದ ಈ ದಿನದ ಕವಿತೆ

https://t.co/uaSA45W4Gb
ಮಂಸೋರೆ ನಿರ್ದೇಶನದ “19.20.21” ಚಲನಚಿತ್ರದ ಕುರಿತು ವಿಜಯಲಕ್ಷ್ಮೀ ದತ್ತಾತ್ರೇಯ ದೊಡ್ಡಮನಿ ಬರಹ

https://t.co/xOX6tGKoS8
ಪಿ. ಲಂಕೇಶರ “ಡಿಸೋಜಾನ ‘ಊವಿನ’ ವೃತ್ತಿ” ಕತೆಯ ಓದು

https://t.co/8rK1AF7zxz

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಕನ್ನಡ ಶಾಲೆಯೊಂದರ ಸುಂದರ ಕಥಾನಕ

ಮಹಾತ್ಮಾ ಗಾಂಧೀಜಿಯವರು ಕೂಡಾ ಮಾತೃಭಾಷೆಯ ಶಿಕ್ಷಣವೇ ಹೆಚ್ಚು ಪರಿಣಾಮಕಾರಿ ಎಂಬುದನ್ನು ಒತ್ತಿ ಹೇಳಿದ್ದಾರೆ. ಆದರೆ ಸರಕಾರ ಕೂಡಾ ಒಂದೆಡೆಯಿಂದ ಕನ್ನಡದ ಉದ್ಧಾರದ ಮಾತುಗಳನ್ನಾಡುತ್ತಿದ್ದಂತೆ ಇನ್ನೊಂದು ಕಡೆಯಿಂದ ಆಂಗ್ಲಮಾಧ್ಯಮ...

Read More

ಬರಹ ಭಂಡಾರ