Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ʻನವ್ಯದ ನಂತರ ಕನ್ನಡ ಸಾಹಿತ್ಯ ಮರುಭೂಮಿ ಎನಿಸಿದೆʼ

ಜಿ. ರಾಜಶೇಖರ ಅವರು ಸೇವಾ ನಿವೃತ್ತರಾಗುವ ತನಕವೂ ನಾನು ಊರಿಗೆ ಹೋದಾಗಲೆಲ್ಲ ಉಡುಪಿಯ ಅಜ್ಜರಕಾಡುವಿನಲ್ಲಿರುವ ಎಲ್ ಐ ಸಿ ಕಛೇರಿಗೆ ಹೋಗಿ ಅವರನ್ನು ಭೇಟಿ ಮಾಡಿ ಬರುತ್ತಿದ್ದೆ. ಅವರಲ್ಲಿ ಒಂದಷ್ಟು ಮಾತುಕತೆ ನಡೆಸಿದ ನಂತರ ಕ್ಯಾಂಟೀನ್ ನಲ್ಲಿ ಚಹ ಕುಡಿಸದೆ ಅವರೆಂದೂ ಕಳುಹಿಸಿದ್ದಿಲ್ಲ. ಆದರೆ ಅವರ ಮಾತುಗಳು ಸದಾ ಪ್ರೇರಣಾದಾಯಿ ಆಗಿಯೇ ಉಳಿದವೆ ಎನ್ನುವ ಶ್ರೀನಿವಾಸ ಜೋಕಟ್ಟೆ ಅವರು, ಎರಡು ದಶಕಗಳ ಹಿಂದೆ  ಜಿ.ರಾಜಶೇಖರ ಅವರೊಡನೆ ನಡೆಸಿದ  ಸಂದರ್ಶನವನ್ನು ಮತ್ತೆ ನೆನಪಿಸಿಕೊಂಡಿದ್ದಾರೆ. ಆ ಸಂದರ್ಶನದ ಕೆಲವು ಮುಖ್ಯಾಂಶಗಳು ಇಲ್ಲಿವೆ.

Read More

ಶ್ರೀನಿವಾಸ ಜೋಕಟ್ಟೆ ಬರೆದ ಈ ಭಾನುವಾರದ ಕತೆ

ಅಂತೂ ಎಂದಿಗಿಂತ ಸ್ವಲ್ಪ ಬೇಗನೆ ರೈಲು ಇಳಿದರೂ ಸ್ಟೇಷನ್ ಹೊರಗಡೆ ರಿಕ್ಷಾ ಹಿಡಿಯಲು ಕ್ಯೂ ಬೇರೆ. ಎಂದಿಗಿಂತಲೂ ಕ್ಯೂ ಸ್ವಲ್ಪ ಹೆಚ್ಚೇ ಇತ್ತು. ತೀರಾ ಅಗತ್ಯದ ಸಾಮಾನುಗಳನ್ನು ಹಿಡಿದುಕೊಂಡು ಮನೆಗೆ ಬಂದರೆ ಆಗಲೇ ಚಿಕ್ಕಪ್ಪ, ಚಿಕ್ಕಮ್ಮ ಮನೆಗೆ ಬಂದಿದ್ದರು. “ಹೇಗಿದ್ದೀರಿ? ಪ್ರಯಾಣ ಕಷ್ಟವಾಯಿತಾ…..?” ಇತ್ಯಾದಿ ಔಪಚಾರಿಕವಾಗಿ ವಿಚಾರಿಸಿ ವಿಜಯೇಂದ್ರ ಸ್ನಾನಕ್ಕೆ ಹೋದ. ಸಹನಾ ಎಲ್ಲರಿಗೂ ರಾತ್ರಿಯ ಊಟಕ್ಕೆ ತಯಾರಿ ನಡೆಸಿದಳು. ಇವಳು ಹಪ್ಪಳ ಕಾಯಿಸಿದರೆ ಎಲ್ಲಾ ಅಡುಗೆ ಮುಗಿದಂತೆ ಎಂದು ಚಿಕ್ಕಮ್ಮನಲ್ಲಿ ಹೇಳಿದ.
ಶ್ರೀನಿವಾಸ ಜೋಕಟ್ಟೆ ಬರೆದ ಕತೆ ‘ಗುಡ್ಡ’.

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ