ದಯೆಯೆಂಬ ಧರ್ಮದ ಮೂಲ….

ನೆಮ್ಮದಿಗೆ ಭಂಗ ತರುವ ಅನುಭವ ಆದದ್ದು, ತುಂಬ ಶ್ರಮವಹಿಸಿ ನೆಟ್ಟ ಮರಗೆಣಸಿನ ಗಿಡದ ಬುಡದಲ್ಲಿ ಬುಟ್ಟಿಯಷ್ಟು ಬಿದ್ದ ಮಣ್ಣಿನ ರಾಶಿಯನ್ನು ಕಂಡಾಗ. ಒಂದು ಸಣ್ಣ ಸುಳಿವಿಲ್ಲದೆ ಬಂದ ಶತೃಗಳು ಗೆಣಸನ್ನು ತಿಂದು ಅದರ ಸಿಪ್ಪೆಯನ್ನು ಬಿಟ್ಟು ಹೋಗಿದ್ದವು. ಮನೆಯ ಸುತ್ತ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅನೇಕ ಬಿಲಗಳು ಕಂಡವು. ಮನೆಯ ಪಾಗಾರ ಅಡಿಯಿಂದ ಪಕ್ಕದ ಮನೆಗೆ ಹೆದ್ದಾರಿ ಮಾರ್ಗ ರಚಿಸಿಕೊಂಡಿದ್ದರು ನಮ್ಮ ದಿಟ್ಟಿಗೆ ಬಿದ್ದಿರಲಿಲ್ಲ.
ಸುಧಾಕರ ದೇವಾಡಿಗ ಬಿ. ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More