Advertisement
ಎಚ್. ಗೋಪಾಲಕೃಷ್ಣ

ಎಚ್. ಗೋಪಾಲಕೃಷ್ಣ ಬೆಂಗಳೂರಿನ BEL ಸಂಸ್ಥೆಯಲ್ಲಿ ಸ್ಪೋರ್ಟ್ಸ್ ಆಫೀಸರ್ ಜೊತೆಗೆ ಹಲವು ಹುದ್ದೆಗಳನ್ನು ನಿರ್ವಹಿಸಿ ಈಗ ನಿವೃತ್ತರಾಗಿದ್ದಾರೆ. ರಾಜಕೀಯ ವಿಡಂಬನೆ ಮತ್ತು ಹಾಸ್ಯ ಬರಹಗಳತ್ತ ಒಲವು ಹೆಚ್ಚು.

ಮೈಮನಗಳ ತಾಕಲಾಟದಲ್ಲಿ ಮೂಡಿದ ಜೀವನ ಶೋಧ: ಸುಧಾಕರ ದೇವಾಡಿಗ ಬಿ ಬರಹ

ಸುಮನ ತನ್ನ ಉದ್ಯೋಗದಲ್ಲಿ ಎದುರಿಸುವ ಮತ್ತೊಂದು ಸೂಕ್ಷ್ಮ ಇಕ್ಕಟ್ಟೆಂದರೆ, ತಾಯಿಯ ಮೊಲೆಯನ್ನು ಕಚ್ಚಿಕೊಂಡಿರುವ ಮರಿಗಳನ್ನು ತಾಯಿ ಇಲಿಯಿಂದ ಬೇರ್ಪಡಿಸುವ ಕ್ರಿಯೆ. ಇದು ಅವಳಿಗೆ ಹಿಂಸೆಯನ್ನುಂಟು ಮಾಡುತ್ತದೆ. ಆ ಟ್ರಾನ್ಸ್‌ಜೆನಿಕ್‌ ಇಲಿಗಳ ಸ್ಥಿತಿಯು ತನ್ನ ಸ್ಥಿತಿಗಿಂತ ಭಿನ್ನವೇನಲ್ಲ ಎಂದು ಭಾಸವಾಗುತ್ತದೆ. ಆ ಇಲಿಗಳಿಗೆ ಅನಸ್ತೇಶಿಯಾ ನೀಡಿ ಪ್ರಜ್ಞೆಯನ್ನು ತಪ್ಪಿಸುವುದು. ನಂತರ ಅದರ ದೇಹದ ಒಂದೊಂದು ಭಾಗವನ್ನು ಬೇರ್ಪಡಿಸುವ ಕ್ರಿಯೆ ಇದು ತನ್ನಿಂದ ಸಾಧ್ಯವಿಲ್ಲ ಎಂದು ಕೈ ಚೆಲ್ಲುತ್ತಾಳೆ.
ಚೀಮನಹಳ್ಳಿ ರಮೇಶ್‌ಬಾಬು ಕಾದಂಬರಿ “ಮಂಪರು” ಕುರಿತು ಸುಧಾಕರ ದೇವಾಡಿಗ ಬಿ ಬರಹ

Read More

ದಯೆಯೆಂಬ ಧರ್ಮದ ಮೂಲ….

ನೆಮ್ಮದಿಗೆ ಭಂಗ ತರುವ ಅನುಭವ ಆದದ್ದು, ತುಂಬ ಶ್ರಮವಹಿಸಿ ನೆಟ್ಟ ಮರಗೆಣಸಿನ ಗಿಡದ ಬುಡದಲ್ಲಿ ಬುಟ್ಟಿಯಷ್ಟು ಬಿದ್ದ ಮಣ್ಣಿನ ರಾಶಿಯನ್ನು ಕಂಡಾಗ. ಒಂದು ಸಣ್ಣ ಸುಳಿವಿಲ್ಲದೆ ಬಂದ ಶತೃಗಳು ಗೆಣಸನ್ನು ತಿಂದು ಅದರ ಸಿಪ್ಪೆಯನ್ನು ಬಿಟ್ಟು ಹೋಗಿದ್ದವು. ಮನೆಯ ಸುತ್ತ ಸೂಕ್ಷ್ಮವಾಗಿ ಪರಿಶೀಲಿಸಿದಾಗ ಅನೇಕ ಬಿಲಗಳು ಕಂಡವು. ಮನೆಯ ಪಾಗಾರ ಅಡಿಯಿಂದ ಪಕ್ಕದ ಮನೆಗೆ ಹೆದ್ದಾರಿ ಮಾರ್ಗ ರಚಿಸಿಕೊಂಡಿದ್ದರು ನಮ್ಮ ದಿಟ್ಟಿಗೆ ಬಿದ್ದಿರಲಿಲ್ಲ.
ಸುಧಾಕರ ದೇವಾಡಿಗ ಬಿ. ಬರೆದ ಲಲಿತ ಪ್ರಬಂಧ ನಿಮ್ಮ ಓದಿಗೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ