ದಿಟ್ಟ ಮಹಿಳೆಯರ ಹೋರಾಟದ ಪ್ರತಿಮೆ

ಮಹಿಳೆಯರ ಜೀವನದಲ್ಲಿ ಎರಡು ವಿಷಯಗಳು ಸತ್ಯ. ಅದೆಂದರೆ, ಹರಿವ ನದಿಯಂತೆ ಬದುಕುವುದು ಹಾಗೂ ಪುರುಷನಿಗಿಂತ ಹೆಚ್ಚು ಧೈರ್ಯವಾಗಿ ಬದುಕನ್ನು ಎದುರಿಸುವುದು. ಹುಟ್ಟಿದ ಮನೆಯನ್ನೇ ಬಿಟ್ಟು ಬರುವ ಮಹಿಳೆಯರಿಗೆ ಮತ್ತೊಂದು ಊರನ್ನು ಬಿಡುವುದು, ಬೇರೊಂದು ಊರಿನಲ್ಲಿ ನೆಲೆ ನಿಲ್ಲುವುದು ಹೆಚ್ಚು ಕಷ್ಟವಾಗುವುದಿಲ್ಲವೇನೋ. ಹೀಗಾಗಿಯೇ ಅವರು ಅಕ್ಷರಶಃ ಹರಿವ ನದಿಯಾಗುತ್ತಾರೆ. ‘ಹರಿವ ನದಿ’ ಕೃತಿಯು ಮೇಲ್ನೋಟಕ್ಕೆ ಮೀನಾಕ್ಷಿ ಭಟ್ಟರ ಕಥನ ಎನಿಸಿದರೂ, ಇದು ದಿಟ್ಟ ಮಹಿಳೆಯರ ಹೋರಾಟದ ಪ್ರತಿಮೆಯಂತೆ ನಿಲ್ಲುತ್ತದೆ. ತಾವು ಓದಿದ ಕೃತಿಯ ಕುರಿತು ಸುಮನಾ ಲಕ್ಷ್ಮೀಶ್ ಬರೆದ ಬರಹ  ಇಲ್ಲಿದೆ. 

Read More