Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ಸಾಮಾಜಿಕ ಸಾಮರಸ್ಯದ ಸೂಚಕ ‘ಭರಮದೇವರು’: ತೇಜಾವತಿ ಡಿ.ಎಸ್.‌ ಬರಹ

ಪುರಾಣ ಕಥೆಗಳು ನಮ್ಮ ಪೂರ್ವಜರ ಕಥೆಗಳೆಂದು ನಂಬಿರುವ ಜನಪದರು ಅವುಗಳನ್ನು ತಮ್ಮ ಜ್ಞಾನ ಮಾರ್ಗಗಳೆಂದು ಒಪ್ಪಿಕೊಂಡಿದ್ದಾರೆ. ಬಹುತೇಕ ಇವು ಮತ ಧರ್ಮಗಳನ್ನಾಧರಿಸಿ ಬೆಳೆಯುತ್ತವೆ. ಬಹು ಸಂಸ್ಕೃತಿಯ ದೇಶವಾಗಿರುವ ನಮ್ಮಲ್ಲಿ ಸೃಷ್ಟಿ ಸ್ಥಿತಿ ಲಯದ ರೂಪಗಳಾದ ತ್ರಿಮೂರ್ತಿಗಳ ಕುರಿತು ಅನೇಕ ಪುರಾಣ ಕಥೆಗಳಿವೆ. ಅದರಲ್ಲಿ ಬ್ರಹ್ಮನನ್ನು ಕುರಿತು ಅವನ ಹುಟ್ಟು, ಶಿರಶ್ಚೇದನ, ಸ್ತ್ರೀ ಸಂಬಂಧ ಆಪಾದನೆಗಳು ಬಹಳಷ್ಟು ಇದ್ದು ಬ್ರಹ್ಮನಿಗೆ ಪೂಜೆ ಸಲ್ಲದಿರಲಿ ಎಂಬ ಶಾಪವಿದೆ. ಇವೆಲ್ಲವೂ ಆಯಾ ಕಾಲಮಾನಕ್ಕೆ ತಕ್ಕಂತೆ ಬ್ರಹ್ಮನ ಪ್ರಸಿದ್ಧಿಯನ್ನು ಕಡಿಮೆ ಮಾಡುವ ಹುನ್ನಾರದಿಂದ ಹುಟ್ಟಿಕೊಂಡ ಕಥೆಗಳಾಗಿ ನಮಗೆ ತೋರುತ್ತವೆ.
ಶ್ರೀರಾಮ ಇಟ್ಟಣ್ಣವರ ಬರೆದ “ಭರಮದೇವರು” ಕೃತಿಯ ಕುರಿತು ತೇಜಾವತಿ ಡಿ.ಎಸ್.‌ ಬರಹ

Read More

ಕ್ರಾಂತಿಗೆ ಹೊಳಪು ನೀಡಿದ ಮಾತೆ ಸಾವಿತ್ರಿ ಬಾಯಿ ಫುಲೆ

ಸ್ವತಂತ್ರಪೂರ್ವ ಭಾರತದ ಪ್ರಪ್ರಥಮ ಮಹಿಳಾ ಶಿಕ್ಷಕಿ ಸಾವಿತ್ರಿ ಬಾಯಿ ಫುಲೆಯವರು ಮಹಿಳೆಯರ ಸಮಸ್ಯೆಗಳನ್ನು ಆಲಿಸುವುದಕ್ಕಾಗಿ 1852 ರಲ್ಲಿ ಸ್ಥಾಪಿಸಿದ್ದ ‘ಮಹಿಳಾ ಸೇವಾ ಮಂಡಳಿ’ಯು ದೇಶದ ಮೊಟ್ಟಮೊದಲ ಮಹಿಳಾ ಸೇವಾ ಸಂಸ್ಥೆ ಎನಿಸಿತು. ಟೀಕೆಗಳನ್ನು, ಆರೋಪಗಳನ್ನು ಸಮರ್ಥವಾಗಿ  ಮಾತ್ರವಲ್ಲ ಬಹಳ ತಾಳ್ಮೆಯಿಂದ ಎದುರಿಸಿದವರು.  ಸಂಕ್ರಾಮಿಕ ರೋಗ ಪ್ಲೇಗ್ನಿಂದಾಗಿ ಸಾಲು ಸಾಲು ಸಾವು-ನೋವುಗಳು ಸಂಭವಿಸಿದಾಗ ಸಾವಿತ್ರಿ ಹಾಗೂ ಅವರ ಮಗ ಯಶವಂತ…

Read More

ತೇಜಾವತಿ ಎಚ್‌ ಡಿ ಬರೆದ ಕವಿತೆ: ಸೆಣೆಸಾಡುವ ಬಣ್ಣ

“ಅಲ್ಲಿ ಸಮರಗಳು ಕಾಲು ಕೆರೆಯುತ್ತಿವೆ
ವರ್ಣರಂಜಿತ ಓಕುಳಿಯಾಡಲು
ಇಲ್ಲಿ ಬಣ್ಣಗಳು ಸೆಣೆಸಾಡುತ್ತಿವೆ
ಕೆಂಪು ಹಸಿರು ನೀಲಿ ಚೆಲ್ಲಿ
ಅರಿವಿಲ್ಲದೆ ಮೂಲದ್ರವ್ಯದ ವರ್ಣ
ರಜತಬಿಲ್ಲಿಗೆ ಗೊತ್ತು ಎಲ್ಲವುಗಳ ಮರ್ಮ”- ತೇಜಾವತಿ ಎಚ್‌ ಡಿ ಬರೆದ ಈ ದಿನದ ಕವಿತೆ

Read More

‘ವೀರಕೇಸರಿ ಅಮಟೂರು ಬಾಳಪ್ಪ’ ದೇಶಭಕ್ತನೊಬ್ಬನ ರೋಚಕ ಅಧ್ಯಾಯ

ಅಮಟೂರು ಬಾಳಪ್ಪನ ವ್ಯಕ್ತಿತ್ವಕ್ಕೆ ಸಂಬಂಧಿಸಿದ ಮಾಹಿತಿಗಳು ಇತಿಹಾಸದ ಪುಟಗಳಲ್ಲಿ ಹೆಚ್ಚೇನೂ ಸಿಗುವುದಿಲ್ಲ. ಸಂಗೊಳ್ಳಿ ರಾಯಣ್ಣನ ಜೊತೆ ಜೊತೆಯಾಗಿ ಹೆಗಲೆಣೆಯಾಗಿ ನಿಂತು ಕಿತ್ತೂರಿನ ರಕ್ಷಣೆಗೆ ನಿಂತ ಶೂರ ಆತ. ಜೀವನ ಮೌಲ್ಯಗಳಿಗೆ ಕುಂದಾಗದಂತೆ, ದೇಶದ ರಕ್ಷಣೆಗೆ ತೊಡಕಾದಂತೆ ಜೀವನ ನಡೆಸಿದ ವ್ಯಕ್ತಿತ್ವ ಬಾಳಪ್ಪನದು. ಆತನಿಗೆ ಸಂಬಂಧಿಸಿದಂತೆ ಲಭ್ಯವಾಗುವ ಕೆಲವೇ ಮಾಹಿತಿಗಳ ಜಾಡು ಹಿಡಿದು, ಸಂಶೋಧನೆಗಳ ಆಕರಗಳನ್ನು ಬಳಸಿಕೊಮಡು 
ಬಾಳಾಸಾಹೇಬ ಲೋಕಾಪುರ ಅವರು ಬರೆದಿರುವ ಕೃತಿ’ವೀರಕೇಸರಿ ಅಮಟೂರು ಬಾಳಪ್ಪ’ . ಈ ಕಾದಂಬರಿ ಕುರಿತು ತೇಜಾವತಿ ಎಚ್‌ ಡಿ ಬರಹ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ