Advertisement
ಗುರುಪ್ರಸಾದ್‌ ಕುರ್ತಕೋಟಿ

ಗುರುಪ್ರಸಾದ್‌ ಕುರ್ತಕೋಟಿ ಇಪ್ಪತ್ತು ವರ್ಷಗಳ ಕಾಲ ಸಾಫ್ಟ್‌ವೇರ್ ಇಂಜಿನಿಯರ್‌ ಆಗಿ ಕಾರ್ಯನಿರ್ವಹಿಸಿ ಕೃಷಿಗಿಳಿದ ಉತ್ಸಾಹಿರೈತರು. "ಬೆಳೆಸಿರಿ" ಎಂಬ ಸಂಸ್ಥೆಯನ್ನು ಹುಟ್ಟುಹಾಕಿದ್ದಾರೆ.  "ಕೇಶಕ್ಷಾಮ" (ಹಾಸ್ಯ ಬರಹಗಳ ಸಂಕಲನ) ಸೇರಿ ಇವರ ಮೂರು ಕೃತಿಗಳು ಪ್ರಕಟಗೊಂಡಿವೆ.

ನನ್ನ ಹಾಡು ನನ್ನದು ಎಂದ ಸಾಹಿರ್

ಪರಸ್ಪರ ಆಕರ್ಷಣೆ ಅವಕಾಶಗಳಿದ್ದ ಯಾವ ಪ್ರಣಯಾಸಕ್ತಿಗಳನ್ನೂ ಸಹ ಸಾಹಿರ್ ಒಂದು  ಹಂತದ ನಂತರ ಮುಂದುವರೆಸುವ ಇಚ್ಛೆ ತೋರಿಸುತ್ತಿರಲಿಲ್ಲ. ಸಾಹಿರನ ಕಥೆ ವ್ಯಥೆಗಳನ್ನು ಆಪ್ತವಾಗಿ ಬಲ್ಲ ಒಡನಾಡಿಗಳು ಹಾಗು ವಿಮರ್ಶಕರು ಈ ವಿಷಯವಾಗಿ ಅನೇಕ ರೀತಿಯ ಟೀಕೆ ಟಿಪ್ಪಣಿಗಳನ್ನು ಕೊಡುತ್ತಾರೆ. ಹೆತ್ತರವರ ನಡುವಿನ ವಿರಸ ಘರ್ಷಣೆಗಳ ಮಧ್ಯೆ ಸಿಲುಕಿ ನಲುಗಿ ಹೀಗೆ ಜವಾಬ್ದಾರಿಗಳಿಂದ ದೂರ ಸರಿಯುತ್ತಾನೆ ಎಂದು ಅನೇಕರು ಹೇಳುತ್ತಾರೆ. ಮಾರ್ಚ್ 8 ಅಂದರೆ ಆತನ 101ನೆಯ…

Read More

ಅಚಲ ಸೇತು ಬರೆದ ‘ಕೀವೀ ನಾಡಿನ ಪ್ರವಾಸ ಕಥನ’

ಮುಗಿಲು ಮುಟ್ಟುವ ಬಂಡೆಗಳಿಂದ ಧುಮ್ಮಿಕ್ಕುವ ಬಿಳಿಯ ಜಲರಾಶಿಯನ್ನು ನೋಡುತ್ತಾ ಟಾಸ್ಮನ್ ಸಮುದ್ರದವರೆಗೆ ನೌಕಾ ವಿಹಾರ ಮಾಡುತ್ತ ಸಾಗಬಹುದು. ಅಚ್ಚರಿಯ ಸಂಗತಿಯೆಂದರೆ ಖಾರಿಯ ಉಪ್ಪು ನೀರಿನ ಕೆಳ ಪದರದ ಮೇಲೆ ಸುಮಾರು ಹತ್ತು ಅಡಿಗಳಷ್ಟು ಸಿಹಿ ನೀರಿನ ಪದರ ಸದಾ ಕಾಲ ಶೇಖರಣೆಯಾಗಿರುತ್ತದೆ. ಮೇಲಿನ ಮಳೆ ಕಾಡುಗಳಿಂದ ರೆಂಬೆ ಕೊಂಬೆಗಳ ಸಾರವನ್ನು ಹೊತ್ತು ತರುವ ಕಲಗಚ್ಚಿನಂತಹ ಈ…”

Read More

‘ಸೂಟಬಲ್ ಹುಡುಗ’ನೊಬ್ಬನ ಸುತ್ತ ಮುತ್ತ

“ಹಿಂದಿ ಮತ್ತು ಇಂಗ್ಲಿಷ್ ಭಾಷೆಗಳಲ್ಲಿ ತೆರೆ ಕಂಡ ಆರ್. ಕೆ. ನಾರಾಯಣ್ ರವರ ಕಾದಂಬರಿ ಆಧಾರಿತ ಸಿನೆಮಾ ‘ಗೈಡ್’ ಭರ್ಜರಿ ಯಶಸ್ಸೇನೋ ಕಂಡಿತು, ಆದರೆ ಪಾತ್ರಗಳ ಆಶಯ, ಹುನ್ನಾರ ಎಲ್ಲವು ಕಾದಂಬರಿಯ ಚಿತ್ರಣದಿಂದ ದೂರ ಅತಿ ದೂರ. ಆರ್.ಕೆ. ನಾರಾಯಣ್ ಗೆ ಬಲು ಬೇಸರ ತಂದ ಸಿನೆಮಾ. ದೀರ್ಘ ಕಾಲದ ಪೂರ್ವ ತಯ್ಯಾರಿಗೆ ಒತ್ತು ಕೊಡುವ ಮೀರಾ ತಮ್ಮ ಬೇಕು ಬೇಡಗಳನ್ನು ಸ್ಪಷ್ಟವಾಗಿ ಅಭಿವ್ಯಕ್ತಗೊಳಿಸುವುದರಿಂದಲೋ ಏನೋ ಝುಂಪಾ ಲಹಿರಿ, ಮೋಷಿನ್ ಹಮೀದ್, ಟಿಮ್ ಕ್ರೋದರ್ಸ್…”

Read More

ಆಧ್ಯಾತ್ಮಿಕ ಕ್ಷೇತ್ರದ ಫಾರೆಸ್ಟ್ ಗಂಪ್ ಮಾರಿಸ್ ಫ್ರೀಡ್ಮನ್: ವಲಸೆ ಹಕ್ಕಿ ಬರೆದ ಲೇಖನ

“ರಾಜ ಕುವರ ಪಂತನ ದೆಸೆಯಿಂದ ತಮ್ಮ ಸನ್ಯಾಸಿ ದಿರಿಸಿನ ಬದಲು ಪ್ಯಾಂಟ್ ತೊಡಬೇಕಾಗಿ ಬಂದಿದ್ದರಿಂದ ಮಾರಿಸರಿಗೆ ಕಿರಿಕಿರಿಯಾಗಿ ಅವನೊಂದಿಗೆ ಸ್ವಲ್ಪ ನಿಷ್ಠುರವಾಗೇ ನಡೆದುಕೊಳ್ಳುತ್ತಾರೆ. ಆದರೆ ಅವರ ನೇರ, ದಿಟ್ಟ, ಕಪಟರಹಿತ ನಡೆ ನುಡಿಗಳು ಅಪ ಪಂತನ ಮನ ಸೂರೆಗೊಳಿಸುತ್ತದೆ. ಇಂತಹ “ಜಾಕ್ ಆಫ್ ಆಲ್” ತನಗೆ ಸಲಹಾರ್ಥಿಯಾಗಿ ದೊರಕಿದರೆ ಬರ ಪೀಡಿತ ಔಂಧ್ ರಾಜ್ಯದ ಹಳ್ಳಿಗಳನ್ನು ಸುಭಿಕ್ಷಗೊಳಿಸಬಹುದೆಂಬ ಕನಸು…”

Read More

ಜ಼ಾಯನ್ ನಲ್ಲಿ ಜ಼ೆನ್ ಕ್ಷಣಗಳು: ವಲಸೆ ಹಕ್ಕಿ ಬರೆದ ಪ್ರವಾಸ ಕಥನ

“ಬಡ ನಡುವನ್ನು ಬಳುಕಿಸುತ್ತಾ ಸುಕುಮಾರಿಯಂತೆ ಹರಿಯುವ ವರ್ಜಿನ್ ನದಿಗೆ ಆತುಕೊಂಡ ಕ್ಯಾಂಪ್ ಸೈಟ್ ಒಂದರಲ್ಲಿ ಮೊಕ್ಕಾಂ ಹೂಡಿದೆವು. ಸುತ್ತಲೂ ಕೆಂಪು ಕೆಂಪಾದ ಮರಳುಗಲ್ಲುಗಳಿಂದ ನಿರ್ಮಿತವಾಗಿರುವ ಸುಂದರ ಬೆಟ್ಟ ಗುಡ್ಡಗಳು. ಇನ್ನೂರ ಐವತ್ತು ಮಿಲಿಯನ್ ವರ್ಷಗಳ ಹಿಂದೆ ಮಟ್ಟಸವಾಗಿದ್ದ ಭೂಮಿಯ ಮೇಲೆ ಪದರ ಪದರವಾಗಿ ಜಮೆಯಾದ ಮಣ್ಣು ಮರಳುಗಳಿಂದ ಮುಗಿಲೆತ್ತರದ ಈ ದಿಣ್ಣೆಗಳು ನಿರ್ಮಾಣವಾದುದಂತೆ.”

Read More
  • 1
  • 2

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ