Advertisement
ಮಾಲಾ ಮ. ಅಕ್ಕಿಶೆಟ್ಟಿ

ಮಾಲಾ ಅಕ್ಕಿಶೆಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ. ಲೇಖನ, ಕವಿತೆ, ಕಥೆ, ಲಲಿತ ಪ್ರಬಂಧ, ಮಕ್ಕಳ ಕಥೆಗಳನ್ನು ಬರಿಯೋದು ಹವ್ಯಾಸ. ಹಲವು ಪತ್ರಿಕೆಗಳಲ್ಲಿ ಇವರ ಬರಹಗಳು ಪ್ರಕಟವಾಗಿವೆ

ಗುಬ್ಬಕ್ಕ ಸಿಕ್ಕಳು ಸುಮ್-ಸುಮ್ನೆ ನಕ್ಕಳು!

ಕೈ ಬೊಗಸೆಯಲ್ಲಿ ನೀರು ಹಿಡಿದು ಬಂದಾಗ ನನ್ನ ಕೈ ಮೇಲೆ ಎಗರಿ ಬಂದು ಕುಳಿತು, ನೀರನ್ನು ಗುಟುಕು ಗುಟುಕಾಗಿ ಕುಡಿದು ನನ್ನ ಮುಖ ನೋಡಿದ ಗುಬ್ಬಕ್ಕ “ನಮ್ಮ ಪೂರ್ವಜರು, ನಿಮ್ಮ ತರಹ ಸಹಾಯ ಮಾಡಿದವನ್ನೆಲ್ಲ ಹುಡುಕಿ ನಮ್ಮೆಲ್ಲರ ಪರವಾಗಿ ಕೃತಜ್ಞತೆ ಹೇಳಲು ಆಜ್ಞೆ ಮಾಡಿದ್ದರು. ನಿಮ್ಮ ಪೂರ್ವಜರಿಗೆಲ್ಲರಿಗೂ, ನಿನ್ನ ಮೂಲಕ ನಮ್ಮೆಲ್ಲರ ನಮಸ್ಕಾರಗಳು. ಈ ಸಣ್ಣ ಪ್ರಯತ್ನದಿಂದ ನಮ್ಮೆಲ್ಲ ಬಂಧುಗಳಿಗೆ ಶಾಂತಿ ದೊರೆಯುತ್ತದೆ.
ಬೆಂಗಳೂರಿನಂಥ ಮಹಾನಗರಗಳನ್ನು ತೊರೆದುಹೋದ ಗುಬ್ಬಚ್ಚಿಗಳ ಕುರಿತು ಬರೆದಿದ್ದಾರೆ ವಾಸುದೇ ಕೃಷ್ಣಮೂರ್ತಿ

Read More

ಮಹಾ ಮೊಸರನ್ನ ಪುರಾಣ: ವಾಸುದೇವ ಕೃಷ್ಣಮೂರ್ತಿ ಬರೆದ ಲೇಖನ

“ಹೇಗಾದ್ರು ಮಾಡಿ ಅಮೇರಿಕಾದಲ್ಲಿ ಮೊಸರನ್ನು ಹೆಪ್ಪಾಕ್ಬೇಕು ಅಂತ ಶಪಥ ಮಾಡಿ, ಯೋಗರ್ಟ್ ಅನ್ನು ಹಾಲಿಗೆ ಸೇರಿಸಿ ರಾತ್ರಿ ಇಟ್ಟ. ಅವನಿಗೆ ರಾತ್ರಿಯೆಲ್ಲಾ ಸಂಭ್ರಮ, ಇನ್ನು ನಾಳೆಯಿಂದ ನನ್ನ ಊರಿನಲ್ಲಿ ಸಿಗುವ ಗಟ್ಟಿ ಮೊಸರಿನ ತರಹ ಇಲ್ಲೂ ಕೂಡ ತಯಾರಿಸಬಹುದೆಂದು. ಬೆಳಿಗ್ಗೆ ಬಲಗಡೆ ಎದ್ದು ಮೊಬೈಲ್ ನೋಡದೆ ಮೊಸರನ್ನು ನೋಡಲು ಓಡಿದ. ಪಾತ್ರೆಯ ಮುಚ್ಚಳ ತೆಗೆದು ಸ್ವಲ್ಪ ಮೊಸರಂತೆ..”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ