Advertisement
ಅನುಸೂಯ ಯತೀಶ್

ಅನುಸೂಯ ಯತೀಶ್ ಅವರು ಇತಿಹಾಸ ವಿಭಾಗದಲ್ಲಿ ಸ್ನಾತಕೋತ್ತರ ಪದವಿ ಪಡೆದಿದ್ದು ವೃತ್ತಿಯಲ್ಲಿ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿದ್ದಾರೆ. ಕಥೆ ಕವನ ಗಜಲ್ ಸೇರಿದಂತೆ ವಿವಿಧ ಪ್ರಕಾರಗಳಲ್ಲಿ ಬರೆಯುವ ಇವರ ಮೆಚ್ಚಿನ ಆದ್ಯತೆ ವಿಮರ್ಶೆಯಾಗಿದೆ. ಈಗಾಗಲೆ ಅನುಸೂಯ ಯತೀಶ್ ಅವರು 'ಕೃತಿ ಮಂಥನ', 'ನುಡಿಸಖ್ಯ', 'ಕಾವ್ಯ ದರ್ಪಣ' ಎಂಬ ಮೂರು ವಿಮರ್ಶಾ ಸಂಕಲನಗಳನ್ನು ಪ್ರಕಟಿಸಿದ್ದಾರೆ.

ಶ್ರೀನಿವಾಸ ವೈದ್ಯರು ಇನ್ನಿಲ್ಲ….

‘ಹಳ್ಳ ಬಂತು ಹಳ್ಳ’ ಕೃತಿ ಬಂದಾಗ ಅವರ ವಿದ್ವತ್ತು ಓದುಗರಿಗೆ ಪರಿಚಯವಾಯ್ತು. ಶುದ್ಧ ಹಾಸ್ಯ ಸೃಷ್ಟಿಸುವ ಶಕ್ತಿ ಇರುವವರಿಗೆ ಬದುಕನ್ನು ಗಾಢವಾಗಿ ನೋಡುವ ಶಕ್ತಿಯೂ ಇರುತ್ತದೆ ಎಂಬುದು ಈ ಕೃತಿ ನಿರೂಪಿಸಿತ್ತು. ಯಾವುದೇ ಅನುಮಾನವಿಲ್ಲದೆ ಈ ಕಾದಂಬರಿ ಕನ್ನಡ ಸಾಹಿತ್ಯಲೋಕದ ಅಪರೂಪದ ಕೃತಿ. ಅದು ಬಿಡುಗಡೆಯಾದಾಗ ನಾನು ಸಂಭ್ರಮ ಪಟ್ಟು ಅದರ ಕುರಿತು ವಿ.ಕ. ದಲ್ಲಿ ವಿಮರ್ಶೆ ಬರೆದಿದ್ದೆ. ಆ ವಿಮರ್ಶೆಯಲ್ಲಿ ಅವರಿಗೆ ಕೇಂದ್ರ ಸಾಹಿತ್ಯ ಅಕಾಡೆಮಿ ಪ್ರಶಸ್ತಿ ಬರಲಿ ಎಂದು ಆಶಿಸಿದ್ದೆ. ಅಂತೆಯೇ ಅವರಿಗೆ ಆ ಪ್ರಶಸ್ತಿ ಅನಂತರದ ವರ್ಷ ಬಂದಿತು.
ಇಂದು ಬೆಳಗ್ಗಿನ ಜಾವ ತೀರಿಕೊಂಡ ಹಿರಿಯ ಸಾಹಿತಿ ಶ್ರೀನಿವಾಸ ವೈದ್ಯರ ಕುರಿತು ಕಥೆಗಾರ ವಸುಧೇಂದ್ರ ಬರಹ

Read More

ಚೆನ್ನಿಯವರ ಪಡ್ಡೆದಿನಗಳ ಕುರಿತು ಕಥೆಗಾರ ವಸುಧೇಂದ್ರ

“ಮೊದಲೇ ತಂಪಾದ ಧಾರವಾಡದ ನೆಲ,ಜೊತೆಗೆ ಬೇಂದ್ರೆ,ಮನ್ಸೂರ್,ಬಾಳಪ್ಪ, ಪುಣೇಕರ್‌ ತರಹದ ಹಿರಿಯರು ಜೀವಂತ ಯಕ್ಷರಂತೆ ಆ ಮಣ್ಣಿನಲ್ಲಿ ಓಡಾಡಿಕೊಂಡಿದ್ದ ಕಾಲ.ಅದೆಲ್ಲವನ್ನೂ ಬಡಿವಾರ ಉತ್ಪ್ರೇಕ್ಷೆಗಳಿಲ್ಲದ ಪರಿಪಕ್ವವಾದ ಭಾಷೆಯಲ್ಲಿ ಚೆನ್ನಿಯವರು ಹೇಳಿರುವುದು ಓದುಗರಾದ ನಮ್ಮೆಲ್ಲರ ಅದೃಷ್ಟ.”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಚಿತ್ರಾಕ್ಷರ: ಕೆ ವಿ ಸುಬ್ರಮಣ್ಯಂ ಕಲೆ ಮತ್ತು ಬರಹಗಳ ಬಿಂಬ

ಯಾವುದೇ ಒಬ್ಬ ಕಲಾವಿದ ಕಲಾಕೃತಿಗಳನ್ನು ತನ್ನ ಸ್ವಂತ ಅಭಿರುಚಿಯಂತೆ ಮಾಡುವುದನ್ನು ಕಲಿಯುವ ಮೊದಲು ನಕಲು ಮಾಡುವುದರಿಂದ ಪ್ರಾರಂಭಿಸುವಂತೆ ಇವರು ಕೂಡ ಮೊದಲು ನಕಲು ಮಾಡಿಯೇ ಪ್ರಾರಂಭಿಸಿದ್ದು. ನೋಡಿದ್ದನ್ನು…

Read More

ಬರಹ ಭಂಡಾರ