Advertisement
ಪ್ರಕಾಶ್ ಪೊನ್ನಾಚಿ

ಪ್ರಕಾಶ್ ಪೊನ್ನಾಚಿ ಮೂಲತಃ ಚಾಮರಾಜನಗರ ಜಿಲ್ಲೆ ಹನೂರು ತಾಲ್ಲೂಕಿನ ಪೊನ್ನಾಚಿ ಗ್ರಾಮದವರು. ಪ್ರಸ್ತುತ ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಹನೂರು ತಾಲ್ಲೂಕಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ. ‘ಮಣ್ಣಿಗೆ ಬಿದ್ದ ಮಳೆ’ ಮೊದಲ ಕವನ ಸಂಕಲನವು 2014 ರಲ್ಲಿ ಕನ್ನಡ ಪುಸ್ತಕ ಪ್ರಾಧಿಕಾರದ ಪ್ರೋತ್ಸಾಹ ಧನಸಹಾಯದಲ್ಲಿ ಆಯ್ಕೆಯಾಗಿ ಬಿಡುಗಡೆಯಾಗಿದೆ.

“ತಾಳೆಗರಿ” ಮತ್ತು ಆರದ ಗಾಯಗಳು…

ಯಾವ ಆಸೆಯಿಂದ ಅವರು ನನ್ ಆಗಿದ್ದರೋ ಅದು ಈಡೇರುವ ಯಾವ ಸೂಚನೆಯೂ ಅವರಿಗೆ ಕಾಣುವುದಿಲ್ಲ. ಒಂದು ಸಾರಿ ಕೀಳು ಜಾತಿಯಲ್ಲಿ ಹುಟ್ಟಿದ್ರೆ ಅವರು ಸಾಯೋವರೆಗೂ ಅಲ್ಲೇ ಇರಬೇಕು. ಅದರ ನೋವು ಅವಮಾನ ಅನುಭವಿಸಲೇಬೇಕು. ನಮ್ಮವರು ನಿದ್ದೆಯಿಂದ ಎದ್ದು ಬರಬೇಕಾಗಿದೆ. ಈ ಗುಲಾಮಗಿರಿಯನ್ನು ಸಹಿಸಿಕೊಳ್ಳಬಾರದು, ಬದಲಾವಣೆಗಾಗಿ ನಾವೇ ಎದ್ದು ನಿಲ್ಲಬೇಕಾಗಿದೆ, ಜಾತಿ ಹೆಸರಿನಿಂದ ತಲೆಮಾರಿನಿಂದ ನಮ್ಮನ್ನು ತುಳಿಯುತ್ತಲೇ ಬಂದವರ ವಿರುದ್ಧ ಧ್ವನಿ ಎತ್ತುವ ಕೆಲಸ ಭಾಮಾ ಅವರು ಮಾಡುತ್ತಾರೆ.
ಡಾ. ಎಚ್‌.ಎಸ್.‌ ಅನುಪಮಾ ಅನುವಾದಿಸಿದ ತಮಿಳಿನ ಬಾಮಾ ಅವರ ಆತ್ಮಕತೆ “ಬಾಮಾ ತಾಳೆಗರಿ”ಯ ಕುರಿತು ವಿಜಯಲಕ್ಷ್ಮಿ ದತ್ತಾತ್ರೇಯ ದೊಡ್ಡಮನಿ ಬರಹ

Read More

ಹಕ್ಕಿನ ಒಕ್ಕೊರಲ ಕೂಗು…

ಪ್ರತಿಯೊಬ್ಬರ ಮನೆಯಲ್ಲಿ ಸಂವಿಧಾನ ಇರಬೇಕು. ಇಂದು ನಾವು ಸಂವಿಧಾನವನ್ನು ರಕ್ಷಿಸಿದರೆ ಅದು ನಮ್ಮನ್ನು ರಕ್ಷಿಸುತ್ತದೆ. ಚಿತ್ರದಲ್ಲಿ ತೋರಿಸಿದ ಹಾಗೆ ಒಂದು ಹೋರಾಟಕ್ಕೆ ಮಾಧ್ಯಮ ಮತ್ತು ಸಂಘಟನೆಗಳು ತುಂಬಾ ಅವಶ್ಯಕ. ಈ ಎರಡು ಪ್ರಾಮಾಣಿಕವಾಗಿದ್ದರೆ ಯಶಸ್ಸು ಶತಸಿದ್ಧ. ಇಂದಿನ ಹೋರಾಟವು ದಾರಿ ತಪ್ಪುವುದಕ್ಕೆ ಕಾರಣ ಕೇವಲ ತಮ್ಮ ಬೇಳೆಯನ್ನು ಬೇಯಿಸಿಕೊಳ್ಳುವುದಕ್ಕಾಗಿ ಹೋರಾಟದ ದಿಕ್ಕನ್ನೇ ಬದಲಿಸುತ್ತಿರುವುದನ್ನು ಕಾಣುತ್ತೇವೆ.
ಮಂಸೋರೆ ನಿರ್ದೇಶನದ “19.20.21” ಚಲನಚಿತ್ರದ ಕುರಿತು ವಿಜಯಲಕ್ಷ್ಮೀ ದತ್ತಾತ್ರೇಯ ದೊಡ್ಡಮನಿ ಬರಹ

Read More

ಜನಮತ

ಸಾಹಿತ್ಯ ಪ್ರಕಾರಗಳಲ್ಲಿ ನನಗೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ನೋವ ತೋರದ ಗಾಯಗಳು: ಪ್ರೊ.ಕೃಷ್ಣಮೂರ್ತಿ ಬಿಳಿಗೆರೆ

ಕಂಟಲಗೆರೆ ಬಹುತೇಕ ಇದು ದುಡಿದು ದುಡಿದು ಬಡವಾಗಿಯೇ ಉಳಿದ ಕುಟುಂಬಗಳಿಂದ ತುಂಬಿದ ಊರಾಗಿದ್ದುದು ನನಗೆ ಗೊತ್ತು. ಇಂಥ ಒಂದು ಊರಿನ ಉರಿಯಿಂದ ಸಿಡಿದ ಬೀಜ ನೀನು. ಅಲ್ಲಿಂದ...

Read More

ಬರಹ ಭಂಡಾರ