Advertisement
ಕೆಂಡಸಂಪಿಗೆ

ಕೆಂಡಸಂಪಿಗೆ ಸಂಪಾದಕೀಯ ತಂಡದ ಆಶಯ ಬರಹಗಳು ಇಲ್ಲಿರುತ್ತವೆ

ಸಾಮಾನ್ಯ ಪ್ರಜೆಯ ಅರ್ಧಸತ್ಯಗಳು

ಯಾವುದೇ ಸರಕಾರ ಬರಲಿ ಅಥವಾ ಇರಲಿ, ಕೋವಿಡ್ ಮಾರಿ ಬರಲಿ ಹೋಗಲಿ, ಯುಕ್ರೇನಿನಲ್ಲಿ ಯುದ್ಧವಾಗುತ್ತಿರಲಿ ಬಿಡಲಿ, ದಿನನಿತ್ಯದ ಸಾಮಾನ್ಯಪ್ರಜೆಯ ಪರಿಸ್ಥಿತಿ ಯಥಾಪ್ರಕಾರ ಅಯೋಮಯವಾಗಿದೆ. ಆಸ್ಟ್ರೇಲಿಯವು ಪ್ರಪಂಚದ ಅತ್ಯಂತ ದುಬಾರಿ ದೇಶಗಳಲ್ಲಿ ಒಂದು. ಇಲ್ಲಿನ ದಿನನಿತ್ಯ ಜೀವನದ ಅಂದಾಜು ಖರ್ಚುವೆಚ್ಚವು ಸದಾ ದುಬಾರಿಯಾಗಿಯೇ ಇರುತ್ತದೆ. ಇದರೊಂದಿಗೆ ಇತ್ತೀಚಿನ ವರ್ಷಗಳಲ್ಲಿ ವಸತಿ ಸಮಸ್ಯೆ ವಿಪರೀತವಾಗಿದೆ.
ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಆಶ್ರಯ ಕೊಡು-ಕೊಳ್ಳುವಿಕೆಯ ಕಹಿ ಸತ್ಯ

ತಮ್ಮ ದೇಶದಲ್ಲಿ ನಡೆಯುತ್ತಿರುವ ಆಂತರಿಕ ಯುದ್ಧ, ಗಲಾಟೆ, ಹಿಂಸೆ, ಸಾವು, ಮಿಲಿಟರಿ ಆಡಳಿತ ಎಂಬಂತೆ ಜೀವಹಾನಿಕಾರಕ ಪರಿಸ್ಥಿತಿಯಿದ್ದು ಜೀವ ರಕ್ಷಿಸಿಕೊಳ್ಳಲು ದೇಶ ಬಿಟ್ಟು ಬರುವ ಜನರು ಇತ್ತೀಚಿನ ದಶಕಗಳಲ್ಲಿ ಹೆಚ್ಚುತ್ತಿದ್ದಾರೆ. ಅಲ್ಲದೆ ಮಾನವ ಹಕ್ಕುಗಳ ಉಲ್ಲಂಘನೆ ಎಂಬ ಕಾರಣವನ್ನು ಮುಂದೆ ಮಾಡಿಕೊಂಡು ಕೂಡ ಸಾವಿರಾರು ಜನರು ದೇಶ ತೊರೆದು ಬೇರೆ ಕಡೆ ಆಶ್ರಯವನ್ನು ಬೇಡಿಕೊಂಡು ಹೋಗುತ್ತಾರೆ. ಇವರು ‘ಅಸೈಲಮ್ ಸೀಕರ್’ ಎಂದು ಕರೆಸಿಕೊಳ್ಳುತ್ತಾರೆ.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಒಳ್ಳೆಯ ಮತ್ತು ಕೆಟ್ಟ ಸಮಾಚಾರಗಳ ಬೇವುಬೆಲ್ಲ

ಶುಭಕೃತ್ ಸಂವತ್ಸರವು ಅಡಿಯಿಟ್ಟಿದೆ. ಆದರೆ ಕಾಲವು ಅದೇ ಪ್ರಕಾರ ಒಳಿತುಕೆಡುಕುಗಳನ್ನು ಒಟ್ಟಿಗೆ ಕಟ್ಟಿಕೊಂಡು ಸಾಗುತ್ತಿದೆ.  ಪ್ರಕೃತಿ ವಿಕೋಪವೆಂಬ ಬೇವು, ಮಾನವೀಯತೆ ಎಂಬ  ಬೆಲ್ಲವನ್ನು  ಸಮಾನ ಮನಸ್ಸಿನಿಂದ ಸ್ವೀಕರಿಸಬೇಕಾಗಿದೆ. ಆಸ್ಟ್ರೇಲಿಯಾದಲ್ಲಿ  ಟೆನಿಸ್ ಪಟು ಆಶ್ ಬಾರ್ಟಿ ನಿವೃತ್ತಿಯ ಬೇಸರ. ಆದರೆ ಅವರ ಮುಂದಿನ ನಿರ್ಧಾರ ಖುಷಿ ಕೊಡುವುದು. ಪ್ರವಾಹವು ನೋವು ಕೊಡುವುದು. ಡಾ. ವಿನತೆ ಶರ್ಮ ಬರೆದ ಆಸ್ಟ್ರೇಲಿಯಾ ಪತ್ರದಲ್ಲಿ ಅಲ್ಲಿನ ಕ್ಷೇಮ ಸಮಾಚಾರಗಳನ್ನು ತಿಳಿಯೋಣ.

Read More

ನ್ಯಾಯದ ವಿವಿಧ ಮುಖಗಳ ಕತೆಗಳು

ಇದ್ಯಾಕೆ ಹೀಗೆ ಎಂದು ಪ್ರಶ್ನಿಸಿಕೊಂಡರೆ ಆಸ್ಟ್ರೇಲಿಯಾದ ಪಾಳೆಗಾರಿಕೆ ಮತ್ತು ವಸಾಹತುಶಾಹಿ ಚರಿತ್ರೆ ಬಿಚ್ಚಿಕೊಳ್ಳುತ್ತದೆ. ನಡೆದು ಹೋದ ಕರಾಳ ಚಾರಿತ್ರಿಕ ಘಟನೆಗಳು, ಅಬೊರಿಜಿನಲ್ ಜನರ ಮಾರಣಹೋಮ, ಅವರನ್ನು ಗುಲಾಮಗಿರಿಗೆ ಒಳಪಡಿಸಿದ್ದು, ಅವರ ಮಕ್ಕಳನ್ನು ಕದ್ದು ಬಲವಂತವಾಗಿ ಅವರಿಗೆ ‘ಸಂಸ್ಕೃತಿ ಪಾಠ’ ಕಲಿಸಿದ್ದು, ಬಿಳಿಯರ ಆಳ್ವಿಕೆ, ಆಡಳಿತ, ‘ವೈಟ್ ಆಸ್ಟ್ರೇಲಿಯಾ’ ಕಾಯಿದೆ/ಕಾನೂನು ಪಾಲನೆ, ಸಮಾಜದಲ್ಲಿ ಆಳವಾಗಿ…

Read More

ನಾವೆಲ್ಲರೂ ಜೊತೆಯಾಗಿದ್ದೀವಿ ಎನ್ನುವ ಈ ಹೊತ್ತು

ಕಳೆದ ಭಾನುವಾರ ಬೆಳಗ್ಗೆ ವಾರದ ದಿನಸಿ ಕೊಳ್ಳಲು ಮನೆಯಿಂದ ಹೊರಟ ನಮ್ಮ ಸಂಸಾರ ಅರ್ಧಂಬರ್ಧ ಖಾಲಿಯಾಗಿದ್ದ ಸೂಪರ್ ಮಾರ್ಕೆಟ್ಟಿನಿಂದ ಹಿಂದಿರುಗುವಷ್ಟರಲ್ಲಿ ಅಂದರೆ ಸುಮಾರು ಒಂದೂವರೆ ಗಂಟೆಯಲ್ಲಿ ನಾವು ಹೊರಟಿದ್ದ ರಸ್ತೆಗಳಲ್ಲಿ ಪ್ರವಾಹದ ನೀರು ತುಂಬಿಕೊಂಡು ಮನೆ ಸೇರಿಕೊಳ್ಳಲು ನಾವು ಆ ಇಳಿ ಮಧ್ಯಾಹ್ನ ಕಷ್ಟಪಡಬೇಕಾಯಿತು. ಕೊನೆಗೆ ಗೂಡು ಸೇರಿದಾಗ ಜೀವದ ಮೇಲೆ ಗೌರವವುಂಟಾಗಿತ್ತು.
ಡಾ. ವಿನತೆ ಶರ್ಮಾ ಬರೆಯುವ “ಆಸ್ಟ್ರೇಲಿಯಾ ಪತ್ರ”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ