ಸರಳ ಸತ್ಯಗಳ ಮರೆತು ಹಸಿರ ಹರಿಯುವ ನಾವು..
ಕಾಡನ್ನೇ ಆಶ್ರಯಿಸಿಕೊಂಡು ಬದುಕನ್ನು ಕಟ್ಟಿಕೊಂಡಿರುವ ಆದಿವಾಸಿ ಸಮುದಾಯಗಳು ಅರಣ್ಯ ಪರಿಸರದ ವಿಶಿಷ್ಟತೆಯನ್ನು ಕಾಪಿಟ್ಟುಕೊಳ್ಳುವಲ್ಲಿ ಮಹತ್ತರ ಪಾತ್ರವನ್ನು ಹೊಂದಿವೆ. ಔಪಚಾರಿಕ ಶಿಕ್ಷಣವನ್ನು ಪಡೆಯದೆಯೂ ಇಂತಹ ಸಮುದಾಯಗಳ ಜನರು ಹೊಂದಿರುವ ಜ್ಞಾನ ವಿಸ್ತಾರವಾದುದು. ಅವರಿಗೆ ದೊರೆತ ತಿಳಿವಳಿಕೆಯು ಅರಣ್ಯಜನ್ಯವಾದುದು. ಈ ಸಮುದಾಯಗಳ ಆಚರಣೆ- ನಂಬಿಕೆಗಳು ಅರಣ್ಯಕೇಂದ್ರಿತವಾಗಿವೆ ಮತ್ತು ಅರಣ್ಯಪರವಾಗಿವೆ. ವಿಶ್ವನಾಥ ಎನ್ ನೇರಳಕಟ್ಟೆ ಬರೆದ ಪರಿಸರ ಕುರಿತ ಬರಹ
Read More