Advertisement
ಮಾಲಾ ಮ. ಅಕ್ಕಿಶೆಟ್ಟಿ

ಮಾಲಾ ಅಕ್ಕಿಶೆಟ್ಟಿ ಸರಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಉಪನ್ಯಾಸಕಿ. ಲೇಖನ, ಕವಿತೆ, ಕಥೆ, ಲಲಿತ ಪ್ರಬಂಧ, ಮಕ್ಕಳ ಕಥೆಗಳನ್ನು ಬರಿಯೋದು ಹವ್ಯಾಸ. ಹಲವು ಪತ್ರಿಕೆಗಳಲ್ಲಿ ಇವರ ಬರಹಗಳು ಪ್ರಕಟವಾಗಿವೆ

ಸಾಂಕೇತಿಕ ಸ್ಮರಣೆಯೂ, ವಾಸ್ತವದ ಸವಾಲುಗಳೂ: ಯೋಗೀಂದ್ರ ಮರವಂತೆ ಅಂಕಣ

“ಅಸಂಖ್ಯಾತ ಸಂಪ್ರದಾಯ ಪರಂಪರೆಗಳ ಮಣತೂಕವನ್ನು ಈಗಾಗಲೇ ಹೊತ್ತಿರುವ ಈ ಬ್ರಿಟನ್ ಗೆ ಈಗ ಈ ಪದ್ಧತಿಯ ಭಾರ ಹೆಚ್ಚೆನಿಸಲಿಕ್ಕಿಲ್ಲ. ಇಂತಹ ನೆನೆಕೆಯ ದಿನಕ್ಕೆ ಅಥವಾ ಸ್ಮರಣೆಯ ಹೊತ್ತಿಗೆ ಪ್ರತಿಮನೆಯ ಪ್ರತಿಯೊಬ್ಬರೂ ಪ್ರತೀ ಗುರುವಾರವೂ ಹೊರಬಂದು ಚಪ್ಪಾಳೆ ಸದ್ದು ಮಾಡುವುದು ಖಾತ್ರಿ ಇಲ್ಲ. ಆದರೂ ಬೀದಿಯೊಂದು ತುಂಬುವಷ್ಟು ಕೈಗಳು ಸಪ್ಪಳಗಳು ಕಂಡುಕೇಳುತ್ತವೆ..”

Read More

ಬ್ರಿಟನ್ನಿನ ಸಂಕಟದ ಕಾಲದ ಎರಡು ಪತ್ರಗಳು: ಯೋಗೀಂದ್ರ ಮರವಂತೆ ಅಂಕಣ

“ಕಳೆದ ಮೂರ್ನಾಲ್ಕು ವಾರಗಳಿಂದ ಇಲ್ಲಿನ ಎಲ್ಲ ಸುದ್ದಿ ವಾಹಿನಿಗಳ ಮೂಲಕ ಆಡಳಿತದ ಅತ್ಯಂತ ಜವಾಬ್ದಾರಿಯುತ ಕುರ್ಚಿಯಲ್ಲಿ ಕೂರುವವರು ಆರೋಗ್ಯ ಇಲಾಖೆಯ ಹಿರಿಯ ಸಲಹೆಗಾರರು ನಿತ್ಯವೂ ಎಚ್ಚರಿಕೆಯ ಮುಂಜಾಗರೂಕತಾ ಕ್ರಮಗಳ ಬಗೆಗೆ ನೀಡುತ್ತಿದ್ದ ಸಂದೇಶ ಹಾಗು ಹದಗೆಟ್ಟ ಅರ್ಥವ್ಯವಸ್ಥೆಗೆ ಚೇತರಿಕೆ, ನಿರುದ್ಯೋಗ ಪೀಡಿತರಿಗೆ ತಾತ್ಕಾಲಿಕ ಬೆಂಬಲ ಯೋಜನೆಗಳ ಬಗ್ಗೆ ಹಣಕಾಸು ಮಂತ್ರಾಲಯ ತೆಗೆದುಕೊಂಡ ಹೆಜ್ಜೆಗಳೇ…”

Read More

ಶರತ್ಕಾಲದ ಇಂಗ್ಲಿಷ್ ದಸರಾ: ಯೋಗೀಂದ್ರ ಮರವಂತೆ ಅಂಕಣ

“ನವರಾತ್ರಿ ಆರಂಭ ಆದಾಗಿನಿಂದಲೂ ಭಾರತೀಯ ಜನರ ಅಸ್ತಿತ್ವ ಇರುವ ಇಲ್ಲಿನ ಊರುಗಳೆಲ್ಲೆಲ್ಲ ದೇವಿಯರಿಗೆ ಹೂವು ಹಾರ ಅಲಂಕಾರ ಆರತಿಯ ಅರ್ಚನೆ ಆಗುತ್ತಿದೆ. ಬಣ್ಣ ಬಣ್ಣದ ಉಡುಗೆ ಉಟ್ಟ, ಆಕರ್ಷಕ ಸಿಂಗಾರ ಮಾಡಿಸಿಕೊಂಡ ದುರ್ಗೆ, ಶಾರದೆ, ಲಕ್ಷ್ಮಿ, ಸರಸ್ವತಿಯರು ಬ್ರಿಟನ್ನಿನ ಊರೂರುಗಳಲ್ಲಿ ಪೂಜೆ ಸ್ವೀಕರಿಸುತ್ತಿದ್ದಾರೆ. ಬ್ರಿಟನ್ನಿನ ಪ್ರತಿ ಪಟ್ಟಣದಲ್ಲೂ ಭಾರತೀಯರಿದ್ದಾರೆ ಮತ್ತು ಅಲ್ಲೆಲ್ಲ ದಸರಾದ ಸಂಭ್ರಮ ಕಂಡಿದೆ.”

Read More

ಸುಳಿಗಾಳಿಯಂತಿದ್ದ ಸುಧೀರನ ನೆನಪುಗಳು: ಯೋಗೀಂದ್ರ ಮರವಂತೆ ಅಂಕಣ

“ಕೈಯಲ್ಲಿ ಯಾವ ಆಟಿಕೆ ಅಥವಾ ಅಂತಹ ವಸ್ತು ಇಲ್ಲದೆಯೂ ಮೈಮರೆತು ಆಡುತ್ತಿದ್ದ ಆ ಕಾಲದ ಎಲ್ಲ ಮಕ್ಕಳಂತೆ ನಾವು ಕೂಡ…. ಯಾರಿಂದಲೋ ಕಲಿತ ಆಟಗಳು ನಾವೇ ಕಲ್ಪಿಸಿದ ನೋಟಗಳು ಎಲ್ಲವೂ ಅಲ್ಲಿ ಪ್ರಯೋಗಕ್ಕೆ ಬರುತ್ತಿದ್ದವು. ಹೆಚ್ಚು ಎತ್ತರ ಬೆಳೆಯದ ಕಸೆ ಮಾವಿನ ಮರದ ಗೆಲ್ಲನ್ನು ಏರಿ ಕುಳಿತು ಕಾಲು ಹಿಂದೆ ಮುಂದೆ ಆಡಿಸುತ್ತಾ ಗಂಟೆಗಟ್ಟಲೆ ಪುರಾಣ ಹರಟೆ ಕೊಚ್ಚುತ್ತಿದ್ದೆವು. ಯಸ್ಸಿನಲ್ಲಿ ನನಗಿಂತ ಮೂರು ವರ್ಷ ದೊಡ್ಡವನೂ ಪೇಟೆ ಊರು ಹೆಚ್ಚು ತಿರುಗಿದವನೂ ಆದ ಸುಧೀರ….”

Read More

ಶಿಕ್ಷಕರ ದಿನಕ್ಕೆ ನೆನಪೇ ನಮನ: ಯೋಗೀಂದ್ರ ಮರವಂತೆ ಅಂಕಣ

“ಪ್ರಾಥಮಿಕ ಶಾಲೆಗೆ ಹೋಗುತ್ತಿದ್ದ ಕಾಲದಲ್ಲಿ ಮನೆಯಿಂದ ನಡಿಗೆಯಲ್ಲಿ ಇಡೀ ಊರಿನ ಮಕ್ಕಳು ಶಾಲೆ ತಲುಪುತ್ತಿದ್ದೆವು. ರಸ್ತೆಯಲ್ಲಿ ಗುರುಗಳು ಎದುರಾದರೆ ತಲೆ ತಗ್ಗಿಸಿ ‘ನಮಸ್ತೆ’ ಹೇಳದೆ ಅವರನ್ನು ಯಾವ ಮಕ್ಕಳೂ ಹಾದುಹೋಗುತ್ತಲೇ ಇರಲಿಲ್ಲ. ಗುರುಗಳ ಬಗ್ಗೆ ಗೌರವ ಭಯಗಳ ಜೊತೆಗೆ ನಮ್ಮ ಗುರುಗಳು ನಮ್ಮೊಡನೆಯೇ ಬದುಕುತ್ತಿದ್ದರೆನೋ ಅನಿಸುವ ಅನುಭವಗಳೂ ಶಾಲೆಯಲ್ಲಿ ಆಗುತ್ತಿದ್ದವು.”

Read More

ಜನಮತ

ಹೊಸ ವರ್ಷದ ನನ್ನ ಆಸೆ

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಮಹಿಳಾ ಸಬಲೀಕರಣ ಪ್ರತಿಬಿಂಬಿಸುವ ಕೃತಿ: ಸುನಂದಾ ಕಡಮೆ ಬರಹ

ಇಲ್ಲಿಯ ವಿಷಯಗಳು ಸರ್ವಕಾಲಿಕವಾದದ್ದು. ಇಂದಿನ ಸಾಮಾಜಿಕ ಜಾಗೃತಿಯ ಪರಿಣಾಮವಾಗಿ ಸ್ತ್ರೀವಾದೀ ಚಳುವಳಿಗಳು ಹುಟ್ಟಿಕೊಂಡು, ಅದರಿಂದ ಪ್ರೇರೇಪಿತಗೊಂಡ ಸರಕಾರಗಳೂ ಮಹಿಳಾ ಶಿಕ್ಷಣ ಹಾಗೂ ಸುರಕ್ಷತೆಗೆ ಗಮನ ಕೇಂದ್ರೀಕರಿಸುತ್ತ ಬಂತು,…

Read More

ಬರಹ ಭಂಡಾರ