Advertisement
ಡಾ. ಚಂದ್ರಮತಿ ಸೋಂದಾ

ಡಾ. ಚಂದ್ರಮತಿ ಸೋಂದಾ ಅವರಿಗೆ ಸಾಹಿತ್ಯದಲ್ಲಿ ಆಸಕ್ತಿ. ‘ಮೈಸೂರು ಮಿತ್ರ’ದಲ್ಲಿ ಬರೆದ ಇವರ ಅಂಕಣಗಳು ಆರು ಸಂಕಲನಗಳಲ್ಲಿ ಪ್ರಕಟವಾಗಿವೆ. ಮಹಿಳಾಪರ ಚಿಂತನೆ ಅವರ ಆದ್ಯತೆ.

ಮದ್ರಾಸಿನಂತಹ ಲಂಡನ್ನಿನಲ್ಲಿದ್ದ ತಪಸ್ವಿ

ಲಂಡನ್ ಬದುಕಿನ ದೀರ್ಘ ಅನುಭವವನ್ನು ಹೀಗೆ ಬರೆದುಕೊಂಡಿದ್ದ ವಿ.ಕೆ. ಕೃಷ್ಣ ಮೆನನ್, ಅದಕ್ಕಿಂತ 43 ವರ್ಷಗಳ ಹಿಂದೆ 1920ರಲ್ಲಿ, ವಕೀಲಿಕೆಯ ವಿದ್ಯಾರ್ಥಿಯಾಗಿ ಮದ್ರಾಸಿನಲ್ಲಿದ್ದಾಗ ಅನ್ನಿ ಬೆಸೆಂಟರ ಹೋಂ ರೂಲ್ ಚಳವಳಿಯ ಪ್ರಭಾವಕ್ಕೆ ಒಳಗಾಗಿದ್ದರು. ಬೆಸೆಂಟರೂ ರಾಷ್ಟ್ರೀಯತೆಯ ಖಾತೆಗೆ ಇನ್ನೊಬ್ಬ ವ್ಯಕ್ತಿಯನ್ನು ಜಮಾ ಮಾಡುವ ಉದ್ದೇಶ ಇಟ್ಟು ಹುಡುಕಾಟದಲ್ಲಿ ಇದ್ದವರು. ಮೆನನ್‌ರನ್ನು “ಹೋಮ್ ರೂಲ್” ಕುಟುಂಬದ ಸದಸ್ಯನನ್ನಾಗಿ ಸ್ವೀಕರಿಸಿದರು ಮತ್ತು ಇಂಗ್ಲೆಂಡ್‌ನಲ್ಲಿ ಮೆನನ್‌ರ ಥಿಯೋಸ್ಪಿಯನ್ ಅರಿವನ್ನು ಹೆಚ್ಚಿಸಬಹುದಾದ ಓದಿನ ವಿದ್ಯಾರ್ಥಿವೇತನಕ್ಕಾಗಿ ಓಡಾಡಿದರು.
ಯೋಗೀಂದ್ರ ಮರವಂತೆ ಬರಹ

Read More

ಪದಗಳಿಗೆ ಸಿಗದ ಫಕೀರ

ಭಾರತದಿಂದ ಹೊರಡುವ ಮೊದಲು ಮಾಂಸಾಹಾರ ಮಾಡುವುದಿಲ್ಲ, ವೈನ್ ಕುಡಿಯುವುದಿಲ್ಲ ಎಂದು ತಾಯಿಗೆ ಮಾತು ಕೊಟ್ಟು ಹೊರಟವರು ಗಾಂಧೀಜಿ . 20 ಬ್ಯಾರನ್ ಕೋರ್ಟ್ ರಸ್ತೆಯಲ್ಲಿ ಇನ್ನರ್ ಟೆಂಪಲ್‌ಗೆ ಭರ್ತಿ ಆಗುವಾಗ ಉಳಿದಿದ್ದ ಮನೆಯ ಮಾಲಕಿ ವಾರಕ್ಕೆ ಮೂವತ್ತು ಶಿಲ್ಲಿಂಗ್ ಬಾಡಿಗೆ ಪಡೆಯುತ್ತಿದ್ದಳು. ಆದರೆ ಸಸ್ಯಾಹಾರ ಒದಗಿಸುವುದು ಆಕೆಗೆ ಕಷ್ಟ ಆಗುತ್ತಿತ್ತು. ಊಟ ಕೆಟ್ಟದಾಗಿರುವುದು, ಹಸಿದುಕೊಂಡೇ ದಿನಕಳೆಯುತ್ತಿದ್ದುದನ್ನು ಗಾಂಧೀಜಿ ಬೇರೆ ಬೇರೆ ಸಂದರ್ಭದಲ್ಲಿ ನೆನಪಿಸಿದ್ದಿದೆ. ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಗಾಂಧೀಜಿಯವರ ಲಂಡನ್‌ ವಾಸದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಇಲ್ಲಿ ಉಳಿದರು ಹೀಗೆ ನಡೆದರು ಅಂಬೇಡ್ಕರ್

ಗಾಂಧೀಜಿ ಹಳ್ಳಿಗಳನ್ನು ಭಾರತದ ಬೆನ್ನೆಲುಬು, ನಾಗರಿಕತೆಯ ತೊಟ್ಟಿಲು ಎಂದು ವೈಭವೀಕರಿಸಿದರೆ ಅಂಬೇಡ್ಕರರಿಗೆ ಅವು ಜಾತ್ಯಾಧಾರಿತ ತಾರತಮ್ಯವನ್ನು ಸ್ಥಿರಗೊಳಿಸಿ ಆಳುವ ಕೂಪಗಳಾಗಿ ಕಾಣುತ್ತಿದ್ದವು. ಒಡಹುಟ್ಟಿದವರಿಗೆ ಸೇವೆಗಳು ನಿರ್ಬಂಧಿಸಲಾದ, ಕೆಲವು ಜಾತಿಗಳವರನ್ನು ಹೀನರೆಂದು ತಿಳಿಯುವ ಹಳ್ಳಿಯಲ್ಲಿ ಅವರು ವಾಸಿಸಿದವರು. ಪಟ್ಟಣಗಳು ಅವಕಾಶಗಳನ್ನು ಒದಗಿಸುವ, ಶಿಕ್ಷಣಕ್ಕೆ ಉತ್ತೇಜನ ನೀಡುವ ಜಾತಿಯನ್ನು ಆಧರಿಸದೇ ಉದ್ಯೋಗ ಬದುಕು ನೀಡುವ ತಾಣಗಳಾಗಿ ಕಂಡಿದ್ದವು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ಡಾ. ಬಿ.ಆರ್. ಅಂಬೇಡ್ಕರ್‌ ಅವರ ಲಂಡನ್‌ ವಾಸದ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಬದಲಾದ ಜಗದಲ್ಲಿ ಕದಲದೆ ನಿಂತಿದ್ದ ರಾಣಿ

ಜಗತ್ತಿನ ಅತಿದೊಡ್ಡ ನಗರ ಲಂಡನ್. ಆದರೆ ಸಂತಸ ನೆಮ್ಮದಿಗಳು ನೆಲೆಸಿರುವ ಊರಲ್ಲ. ಕಾರ್ಮಿಕರ ಸಂಕಟ, ಕ್ರಾಂತಿಯ ಭಯ, ಇಡೀ ಪಟ್ಟಣವನ್ನು ಸ್ತಬ್ದವಾಗಿಸಬಲ್ಲ ಮುಷ್ಕರಗಳು ವಿಜೃಂಭಿಸುತ್ತಿದ್ದ, ಎರಡನೆಯ ಮಹಾಯುದ್ಧದ ಭೀಕರ ಆಘಾತಗಳಿಂದ ಕಕ್ಕಾಬಿಕ್ಕಿಯಾದ ಜಾಗ. ಅಂತಹ ಪ್ರಕ್ಷುಬ್ದ ಕಾಲದಲ್ಲಿ ಎಲಿಜೆಬೆತ್ ಹುಟ್ಟಿದ್ದು.ಆ ಪ್ರಕ್ಷುಬ್ಧತೆಯ ಸಹವಾಸದಿಂದ ಅವರಿಗೆ ಎಂದೂ ಬಿಡುಗಡೆ ಸಿಗಲೇ ಇಲ್ಲ. ಬ್ರಿಟನ್ನಿನ ಜನಸಾಮಾನ್ಯರ, ಕಾಮನ್ ವೆಲ್ತ್ ದೇಶಗಳ ಜನರ ಅಷ್ಟೇ ಏಕೆ ಸಂಪರ್ಕಕ್ಕೆ ಬಂದ ಜಗತ್ತಿನ ಎಲ್ಲ ಪ್ರಧಾನಿಗಳ, ಅಧ್ಯಕ್ಷರ, ಮಹಾನಾಯಕರ ಅಪಾರ ಪ್ರೀತಿ ಅಭಿಮಾನವನ್ನು ಸಂಪಾದಿಸಿದ ಮಹಾರಾಣಿ ಒಂದು ಶತಮಾನದ ರಾಜಕೀಯ ಸಾಮಾಜಿಕ ಆರ್ಥಿಕ ವೈಜ್ಞಾನಿಕ ಆರೋಗ್ಯ ಕ್ಷೇತ್ರಗಳ ಪ್ರಗತಿ ಮತ್ತು ದುರಂತಗಳಿಗೆ ಸಾಕ್ಷಿಯಾದವರು ನಿನ್ನೆಯಷ್ಟೇ ಅಗಲಿದ್ದಾರೆ.  ಅವರ ಕುರಿತು ಯೋಗೀಂದ್ರ ಮರವಂತೆ ಬರೆದ ಲೇಖವೊಂದು ಇಲ್ಲಿದೆ. 

Read More

ಎರಡು ತೀರಗಳ ಸೇರಿಸಿದ ಹಿರಿಯಜ್ಜ

ಮೂರು ದಶಕಗಳ ರಾಜಕೀಯ ಜೀವನದಲ್ಲಿ ದಾದಾಬಾಯಿ ನವರೋಜಿ ಏಳು ಬಾರಿ ಬ್ರಿಟನ್‌ಗೆ ಭೇಟಿ ನೀಡಿದರು, ಐದು ಬಾರಿ ಲಂಡನ್ ನ ಬೇರೆ ಬೇರೆ ವಿಳಾಸಗಳಲ್ಲಿ ಉಳಿದರು. ಭಾರತದಲ್ಲಿ ಬ್ರಿಟಿಷ್ ಆಡಳಿತದ ಬಗ್ಗೆ ಬ್ರಿಟನ್ನಿನ ಬೇರೆ ಬೇರೆ ಭಾಗಗಳಿಗೆ ತನ್ನ ಯೋಚನೆಗಳನ್ನು ತಿಳಿಸಲು ತಿರುಗಾಡಿದರು. 1906, ಎಂಭತ್ತರ ವಯಸ್ಸಿನಲ್ಲಿ ಮತ್ತೆ ಸಂಸತ್ತಿಗೆ ಮರಳುವ ಯತ್ನ ಮಾಡಿದರು. ಆದರೆ ಚುನಾವಣೆಯಲ್ಲಿ ಸೋತರು. ಲಂಡನ್‌ನ ಲಾಂಬೆತ್ ಪ್ರದೇಶದಲ್ಲಿ, ಒಂದು ಕಾಲಕ್ಕೆ ತಾವು ಸಮರ್ಥಿಸುತ್ತಿದ್ದ ಲಿಬರಲ್ ಪಕ್ಷದ ಅಭ್ಯರ್ಥಿಯ ಎದುರು ಅವರು ನಿಂತಿದ್ದರು.
ʻನೀಲಿ ಫಲಕಗಳಲ್ಲಿ ನೆನಪಾಗಿ ನಿಂದವರುʼ ಸರಣಿಯಲ್ಲಿ ದಾದಾಬಾಯಿ ನವರೋಜಿ ಅವರ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಪುನರಪಿ-ಇಹ ಸಂಸಾರೆ ಬಹು ದುಸ್ತಾರೆ: ಬಿ. ವಿ. ರಾಮಪ್ರಸಾದ್ ಬರಹ

ಕಾದಂಬರಿ ಮನುಷ್ಯರ ಆಂತರಿಕ ಬೇಗೆಗಳನ್ನು ಹೇಳುವಾಗ “ನೆತ್ತಿ ಸುಡುವ . . . ಬಿರುಬೇಸಿಗೆಯ” ಬೇಗೆಯನ್ನು ನಮ್ಮ ಅನುಭವಕ್ಕೆ ತಾರದೇ ಬಿಡುವುದಿಲ್ಲ; ಆಸ್ಮಾ ದುಃಖದಲ್ಲಿ ಮುಳುಗಿ ಮನೆಯಲ್ಲಿ…

Read More

ಬರಹ ಭಂಡಾರ