Advertisement
ಆಶಾ ಜಗದೀಶ್

ಚಿಕ್ಕಬಳ್ಳಾಪುರ ಜಿಲ್ಲೆಯ ಗೌರಿಬಿದನೂರಿನಲ್ಲಿ ಶಿಕ್ಷಕಿ. ಕತೆ, ಕವಿತೆ, ಪ್ರಬಂಧ ಬರೆಯುವುದು ಇವರ ಆಸಕ್ತಿಯ ವಿಷಯ.ಮೊದಲ ಕವನ ಸಂಕಲನ "ಮೌನ ತಂಬೂರಿ."

ಹಣತೆ ಹಿಡಿದ ವನಿತೆ

ಎಳವೆಯಿಂದಲೇ ನೈಟಿಂಗೇಲ್ ಗಣಿತವನ್ನು ಅಭ್ಯಾಸ ಮಾಡಿದ್ದಳು. ಹನ್ನೆರಡನೆಯ ವಯಸ್ಸಿನಲ್ಲಿ ಔಪಚಾರಿಕ ಶಿಕ್ಷಣ ಪಡೆಯುವ ಮೊದಲೇ ಅವಳು ಮಾಹಿತಿ ಸಂಗ್ರಹಿಸುವ, ಸಂಯೋಜಿಸುವ ಮತ್ತು ಪ್ರಸ್ತುತ ಪಡಿಸುವ ಬಗ್ಗೆ ಆಸಕ್ತಿ ವಹಿಸಿದ್ದಳು. ಗಣಿತಶಾಸ್ತ್ರ ಹಾಗು ಸಂಖ್ಯಾಶಾಸ್ತ್ರದ ಕುರಿತಾದ ಆಸಕ್ತಿ ಅವಳ ಜೀವನದುದ್ದಕ್ಕೂ ಜೊತೆಯಲ್ಲಿತ್ತು. ಮಾಹಿತಿಗಳನ್ನು ಸಂಗ್ರಹಿಸಿ ಅವಳು ಬಳಸಿಕೊಳ್ಳುತ್ತಿದ್ದ ರೀತಿ ನರ್ಸಿಂಗ್ ಹಾಗು ವೈದ್ಯಕೀಯ ಸುಧಾರಣೆಗಳ ಮೇಲೆ ಪ್ರಭಾವ ಬೀರಿತು. ಕ್ರಿಮಿಯಾ ಯುದ್ಧದ ಸಮಯದಲ್ಲಿ ಅವಳು ಸಂಗ್ರಹಿಸಿದ ಮಾಹಿತಿ ಒಳಹೊಳಹುಗಳನ್ನು ನೀಡಿತ್ತು.
ಯೋಗೀಂದ್ರ ಮರವಂತೆ ಬರೆಯುವ ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ಫ್ಲೋರೆನ್ಸ್ ನೈಟಿಂಗೇಲ್ ಕುರಿತ ಬರಹ ನಿಮ್ಮ ಓದಿಗೆ

Read More

ಎಲ್ಲ ನಾಡುಗಳ ದುಡಿಮೆಗಾರರೂ ಒಂದಾಗಲಿ ಎಂದವನು

ಜೀವಂತಿಕೆಯಿಂದ ತುಂಬಿ ತುಳುಕುತ್ತಿದ್ದ ಸೊಹೊ ಪ್ರದೇಶ, ಅಪಾಯಕಾರಿ ಅನಾರೋಗ್ಯಕರ ಸ್ಥಳವೂ ಆಗಿತ್ತು. ಸರಾಸರಿ ಹದಿನಾಲ್ಕು ಜನರು ಒಂದೇ ಮನೆಯಲ್ಲಿ ವಾಸಿಸುವಂತಹ ಜನಸಂದಣಿ, ಬಡತನದ ಬೀಡಾಗಿತ್ತು. ಕಾಯಿಲೆಗಳ ಗೂಡಾಗಿತ್ತು. ೧೮೫೪ರಲ್ಲಿ ಈ ಪ್ರದೇಶ ಕಾಲರಾ ಬಾಧೆಯಿಂದ ಬಳಲಿತು. ಸರಿಯಾದ ಕೆಲಸವಿಲ್ಲದ, ಹಣದ ನಿರ್ವಣೆಯಲ್ಲಿ ಚತುರನಲ್ಲದ ಮಾರ್ಕ್ಸ್ ನಿರಂತರವಾಗಿ ಗೆಳೆಯರ ಕೊಡುಗೆಯಲ್ಲಿ ಜೀವನ ಸಾಗಿಸುತ್ತಿದ್ದ. ಆಪ್ತನಾದ ಎಂಗೆಲ್ಸ್, ಬೇಕರಿ, ಹಾಲು, ತರಕಾರಿ, ಚಹಾ ಅಂಗಡಿಯವರ ಬಳಿ ಮಾರ್ಕ್ಸ್ ಮಾಡಿದ ಸಾಲವನ್ನು ತೀರಿಸುತ್ತಿದ್ದ.
ಯೋಗೀಂದ್ರ ಮರವಂತೆ ಬರೆಯುವ ಸರಣಿ

Read More

ನಿರ್ಭಾಗ್ಯರ ಲಂಡನ್ ನಗರ ಮತ್ತು ನಿರ್ಲಕ್ಷ್ಯಕ್ಕೊಳಗಾದ ಕವಿಮಹಾಶಯ

ಈ ಕಾಲ ವಿಲಿಯಮ್ ಬ್ಲೇಕ್ ನನ್ನು ಆಂಗ್ಲ ಕವಿ, ಚಿತ್ರಕಾರ, ಮುದ್ರಣಕಾರ ಎಂದು ಗೌರವದಿಂದ ನೆನೆಯುತ್ತದೆ. ಬದುಕಿದ್ದಾಗ ವಿಶೇಷವಾದ ಗುರುತು ಪ್ರಸಿದ್ಧಿ ಇಲ್ಲದವನನ್ನು ಈ ಕಾಲ, ಕಾವ್ಯ ಚರಿತ್ರೆಯಲ್ಲಿ ಕ್ರೀಯಾಶೀಲ, ರೋಮ್ಯಾಂಟಿಕ್ ಕಾಲದ ದೃಶ್ಯ ಕಲೆಯನ್ನು ಪ್ರತಿನಿಧಿಸುವವನು ಎಂದೆಲ್ಲ ಸ್ಮರಿಸುತ್ತದೆ. ‘ನೀಲಿ ಫಲಕಗಳಲಿ ನೆನಪಾಗಿ ನಿಂದವರು’ ಸರಣಿಯಲ್ಲಿ ಯೋಗೀಂದ್ರ ಮರವಂತೆ ಬರಹ

Read More

ಲಂಡನ್ನನ್ನು ಪ್ರಧಾನ ಪಾತ್ರವಾಗಿಸಿದ ಕಾದಂಬರಿಕಾರ

ಕಿರಿಯ ಓದುಗರಿಂದ ಹಿಡಿದು ಹಿರಿಯ ಪುಸ್ತಕಪ್ರಿಯರ ತನಕ ಜನಪ್ರಿಯವಾದ “ಆಲಿವರ್ ಟ್ವಿಸ್ಟ್” ಹುಟ್ಟಿದ್ದು ಲಂಡನ್ ನ ಬೀದಿಗಳಿಂದಲೇ. ಲಂಡನ್ ನ ಬಡತನ ಕ್ರೌರ್ಯ ಅಪರಾಧಗಳೇ ಪ್ರಧಾನ ಭೂಮಿಕೆಯಲ್ಲಿರುವ ಕಥೆ. ಸಾಲವನ್ನು ತೀರಿಸಲಾಗದೇ ತಂದೆ ಜೈಲಿನಲ್ಲಿ ದಿನಕಳೆಯುವುದನ್ನು, ನಿರಾಶ್ರಿತ ವಸತಿಗಳಲ್ಲಿ ಅನಾಥ ಮಕ್ಕಳ ಹತಾಶೆಯನ್ನು ಬಾಲ್ಯದಲ್ಲಿ ಡಿಕನ್ಸ್ ಕಂಡವನು. ಖ್ಯಾತ ಕಾದಂಬರಿಕಾರ ಡಿಕನ್ಸ್‌ನ ಕುರಿತು ಬರೆದಿದ್ದಾರೆ ಯೋಗೀಂದ್ರ ಮರವಂತೆ

Read More

ಅಚಲ ಅಸಾಮಾನ್ಯ ಸುಧಾರಕನ ಅಳಿಯದ ನೆನಪುಗಳು

ರಾಜಾರಾಮಮೋಹನ ರಾಯರು ಇಂಗ್ಲೆಂಡ್ ನ ಉತ್ತರಕ್ಕಿರುವ ಬಂದರು ನಗರ ಲಿವರ್ಪೂಲ್ ಅನ್ನು ತಲುಪಿದರು. ಲಿವರ್ಪೂಲ್ ಬಂದರನ್ನು ಜಗತ್ತಿನ ಮೊದಲ ಜಲ ಹಡಗುಕಟ್ಟೆ ಎನ್ನುತ್ತಾರೆ.  ಭಾರತದಿಂದ ಹೊರಟು ಲಿವರ್ಪೂಲ್ ಸೇರಿದ ಹಡಗಿನಲ್ಲಿ ರಾಮಮೋಹನರಾಯರ ಜೊತೆಯಲ್ಲಿ, ಸಾಕು ಮಗ ,ಇಬ್ಬರು ನೌಕರರು ಹಾಗು ಅವರ ನಿತ್ಯದ ಹಾಲಿನ ಬೇಡಿಕೆಯನ್ನು ಪೂರೈಸಲು ಕೆಲವು ದನಗಳು ಇದ್ದವಂತೆ. ಯೋಗೀಂದ್ರ ಮರವಂತೆ ಸರಣಿ

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಭಿನ್ನ ಚೈತನ್ಯದ ಹುಡುಕಾಟ-ಮಲೆದೇಗುಲ: ದೀಪಾ ಫಡ್ಕೆ ಬರಹ

ಮರಳಿನ ಪುಟ್ಟ ಕಣವೊಂದರಲ್ಲೂ ಸುಪ್ತವಾಗಿರುವ ಚೇತನವೂ `ಪರಮ’ ಎನ್ನುವ ಶಕ್ತಿಯ ಭಾಗ. ಮರಳಿನ ಕಣಗಳು ಘನೀಕರಿಸಿ ಕಲ್ಲಾಗಿ ಕಾಲಾಂತರದಲ್ಲಿ ಕಲ್ಲುಗಳೂ ಬಂಡೆಯಾಗಿ ಮತ್ತೆ ಬಂಟೆ ಸ್ಫೋಟವಾಗಿ ಕಲ್ಲಾಗುವ…

Read More

ಬರಹ ಭಂಡಾರ