ವಿದಾಯದಲ್ಲೂ ಬೆಳೆವ ಪ್ರೀತಿ
‘ಎಲ್ಲಾ ಕ್ಯಾಲ್ಕುಲೆಟ್ ಮಾಡಿ ಪ್ರೀತ್ಸಕೆ ಇದು ಅರೆಂಜ್ ಮ್ಯಾರೇಜ್ ಅಲ್ಲ. ಅವನನ್ನು ನೋಡಿದ್ರೆ ನನ್ನ ಎದೆಬಡಿತ ಹೆಚ್ಚಾಗತ್ತೆ. ಅವನ ಸಮುದ್ರದಂತಹ ಕಣ್ಣುಗಳ ಸೆಳೆತದಿಂದ ಪಾರಾಗೋದಿಕ್ಕೆ ಆಗದೆ ಇಲ್ಲ…’ ಎಂದು ಹೇಳುತ್ತಿದ್ದವನನ್ನು ತಡೆದು ‘ಇವೆಲ್ಲಾ ಮೊದಲ ನೋಟದಲ್ಲೇ ಆಯ್ತೆನೋ ಸಾಹೇಬ್ರಿಗೆ?!’ ಎಂದು ಕೇಳಿದಾಗ ಅವನು ಕೊಟ್ಟ ಉತ್ತರ ಅದೆಷ್ಟು ಸಮಂಜಸ ಅನಿಸುತ್ತದೆ… ಅವನು ಹೇಳಿದ; ‘ನೀ ಏನೇ ಅನ್ನು, ಮೊದಲ ನೋಟ, ಮೊದಲ ಗುರುತುಗಳೇ ನಮ್ಮನ್ನು ಸಾಹಸಿಗಳನ್ನಾಗಿ ಮಾಡದು.
ದಾದಾಪೀರ್ ಜೈಮನ್ ಬರೆಯುವ ‘ಜಂಕ್ಷನ್ ಪಾಯಿಂಟ್’ ಅಂಕಣ