Advertisement

Category: ಅಂಕಣ

ಬೆಟ್ಟದಾ ಮೇಲೊಂದು ಮನೆಯ ಮಾಡಿ…: ವಿನತೆ ಶರ್ಮಾ ಅಂಕಣ

“ದಿನಗಳಿಕೆ ಆದಾಯವನ್ನೇ ನೆಚ್ಚಿಕೊಂಡವರಿಗೆ ಇದೆಷ್ಟು ಆತಂಕ ಹುಟ್ಟಿಡುವ ಪರಿಸ್ಥಿತಿ! ಈಗಂತೂ ಆಸ್ಟ್ರೇಲಿಯಾ ದೇಶ ಪೂರ್ತಿ ಹೆಚ್ಚಿನ ಉದ್ಯೋಗ ಸ್ಥಳಗಳಲ್ಲಿ ಚಾಲನೆಯಲ್ಲಿರುವುದು ಅರೆಕಾಲಿಕ ಮತ್ತು ತಾತ್ಕಾಲಿಕ ಕಾಂಟ್ರಾಕ್ಟ್ ಮಾದರಿ. ಅಂದರೆ ವಾರಕ್ಕಿಷ್ಟು ಗಂಟೆಗಳ ಕಾಲ ಕೆಲಸ- ಪ್ರತಿ ಕೆಲ ತಿಂಗಳ ಮಟ್ಟಿಗೆ ಮಾತ್ರ ಅನ್ನೋ ತರಹದ ಕಾಂಟ್ರಾಕ್ಟ್. ಅವರಿಗೆ ರಜೆ, ಬೋನಸ್, ಸಂಸ್ಥೆ ಕೊಡಬೇಕಾದ ಪೆನ್ಷನ್ ಸವಲತ್ತು ಇರಬಹುದು..”

Read More

ಲೋಕದ ಕಣ್ಣಿಗೆ ಇವಳಿನ್ನೂ ರಾಧೆಯೇ… : ಆಶಾ ಜಗದೀಶ್ ಅಂಕಣ

“ಅವಳಾದರೂ ಯಾಕೆ ಅಷ್ಟೊಂದು ಪ್ರೀತಿಸಬೇಕಿತ್ತು… ಅದೂ ತನ್ನನ್ನೇ ಕಳೆದುಕೊಳ್ಳುವಷ್ಟು, ಮರಳಿ ಪಡೆಯಲಾರದಷ್ಟು, ಅಳಿದು ಉಳಿಯುವಷ್ಟು, ಅಳಿಯದೆ ಇರಲಾರದಷ್ಟು… ಸ್ವಾರ್ಥವನ್ನು ತುಂಬಿಕೊಂಡು ಪ್ರೇಮದ ಲೇಪ ಹಚ್ಚಿ ಜಗತ್ತನ್ನು ಮೋಡಿಗೊಳಿಸಲು ಹೊರಡುವ ಮಹತ್ವಾಕಾಂಕ್ಷಿ ಸಮರ ಸಿಂಹರ ನಡುವೆ ಒಂದೇ ಒಂದು ಕೆಂಪು ಗುಲಾಬಿಯ ಸಸಿಯನ್ನು ಆ ಕಪ್ಪು ನೆಲದ ಮೇಲೆ ನೆಟ್ಟು ಹಿಂತಿರುಗುವ ಒಂದೇ ಒಂದು ಚಿಕ್ಕಾಸೆ ಹೊತ್ತು ನಡೆದವಳ ಹೆಜ್ಜೆ ಗುರುತುಗಳು…”

Read More

ಈತನ್ ಎಮ್ಮೊಂದಿಗನುಮ್ ಎಮ್ಮ ನಂಟನುಮ್ ಅಕ್ಕುಮ್: ಆರ್. ದಿಲೀಪ್ ಕುಮಾರ್ ಅಂಕಣ

“ಯಾವುದೇ ಭಾವದ ತೀವ್ರತೆ ಅತಿಯಾದಾಗ ಕ್ರಿಯಾತ್ಮಕವಾಗಿ ಯಶಸ್ವಿಯಾಗದೆ ಹೋದಾಗ ಅದು ಶೋಕವನ್ನು ಹೊದೆಯಲು ಮುಂದಾಗುತ್ತದೆ. ಅವನಲ್ಲಿನ ಶೋಕ ಇವನಲ್ಲಿನ ಶೃಂಗಾರಕ್ಕೆ ಪುಷ್ಟಿಕೊಡುತ್ತಿದೆ. ವಿಪ್ರಲಂಭವನ್ನು ವರ್ಣಿಸುತ್ತಲೇ ಕವಿಯು ಹೊಸದಾದ ಮತ್ತೊಂದು ಭಾವವನ್ನು ಕೊನೆಯ ಭಾಗದ ಪದ್ಯದಲ್ಲಿ ತಂದುಬಿಡುತ್ತಾನೆ. ಅದು ಉತ್ಕಟವಾದ ಶೋಕವಾಗುತ್ತದೆ….”

Read More

ಇಸ್ಪೀಟಾಟ್ಟ ಮತ್ತು ಕ್ರಿಕೆಟ್ಟಾಟ ಎಂಬ ಆಧ್ಯಾತ್ಮ: ಲಕ್ಷ್ಮಣ ವಿ.ಎ. ಅಂಕಣ

“ಮಳೆ ಬೀಳದ ಊರಿನಲ್ಲಿ ಕೂಲಿ ನಾಲಿ ಕೆಲಸ ಸಿಗುವುದೂ ಅಷ್ಟರಲ್ಲೇ ಇತ್ತು, ಅಥವ ಇದೊಂದು ನೆಪವೇನೋ.. ಈ ಇಸ್ಪೀಟೆಲೆಗಳನ್ನು ನೀಟಾಗಿ ಯಾರಿಗೂ ಕಾಣದಂತೆ ಅಷ್ಟೇ ಕಲಾತ್ಮಕವಾಗಿ ಮಡಚಿ ಹಿಡಿಯುವುದು, ಮತ್ತೆ ಜೋಕರುಗಳು ಬಂದಾಗ ಒಳಗೊಳಗೇ ಖುಷಿಪಡುವುದು, ತಮಗೆ ಬೇಕಾದ ನಂಬರು ಸಿಗದಿದ್ದಾಗ ಆಕ್ರೋಶಗೊಂಡು ಪಟ್ ಅಂತ ಇಸ್ಪೀಟಿನೆಲೆ ನೆಲಕೆ ಬಡಿಯುವುದು…”

Read More

ಅಗರ್ತಲಾದ ಬೀದಿಗಳಲ್ಲಿ ಸುತ್ತಾಡಿದ ನೆನಪುಗಳು: ರೂಪಶ್ರೀ ಕಲ್ಲಿಗನೂರ್ ಅಂಕಣ

“ತ್ರಿಪುರಾ ವಿಶ್ವವಿದ್ಯಾಲಯದಿಂದ ನೀರ್ ಮಹಲ್ ಮೂವತ್ತು ಕಿಲೋಮೀಟರುಗಳಷ್ಟು ದೂರವಿತ್ತು. ಹಾದಿಯುದ್ದಕ್ಕೂ ಅಲ್ಲಲ್ಲಿ ಹಸುರು ಗದ್ದೆಗಳು, ಕೈಕಾಲು ಮುರಿದುಕೊಂಡು ಬೀದಿಗೆ ಬಿದ್ದ ಬಂಗಾಳಿ ದೇವತೆಯರು, ಮೆಟಲ್ ಶೀಟಿನ ಅಂಗಡಿಗಳು, ಮನೆಗಳು, ಕಾಡು ಕಡಿದು ಎದೆಯುಬ್ಬಿಸಿಕೊಂಡು ಎದ್ದು ನಿಂತಿದ್ದ ರಬ್ಬರ್ ತೋಟಗಳು ಸಿಕ್ಕವು. ಪ್ರವಾಸಿಗರ ಕೊರತೆಯಿಂದ ಹಾಗೂ ಬಡತನದ ಹೊಡೆತದಿಂದ ಅಗರ್ತಲಾ…”

Read More

ಜನಮತ

ಈ ಯುಗಾದಿ ಹಬ್ಬಕ್ಕೆ...

View Results

Loading ... Loading ...

ಕುಳಿತಲ್ಲೇ ಬರೆದು ನಮಗೆ ಸಲ್ಲಿಸಿ

ಕೆಂಡಸಂಪಿಗೆಗೆ ಬರೆಯಲು ನೀವು ಖ್ಯಾತ ಬರಹಗಾರರೇ ಆಗಬೇಕಿಲ್ಲ!

ಇಲ್ಲಿ ಕ್ಲಿಕ್ಕಿಸಿದರೂ ಸಾಕು

ನಮ್ಮ ಫೇಸ್ ಬುಕ್

ನಮ್ಮ ಟ್ವಿಟ್ಟರ್

ನಮ್ಮ ಬರಹಗಾರರು

ಕೆಂಡಸಂಪಿಗೆಯ ಬರಹಗಾರರ ಪುಟಗಳಿಗೆ

ಇಲ್ಲಿ ಕ್ಲಿಕ್ ಮಾಡಿ

ಪುಸ್ತಕ ಸಂಪಿಗೆ

ಇತಿಹಾಸದ ಪ್ರಮಾದಗಳು..: ಪದ್ಮರಾಜ ದಂಡಾವತಿ ಕೃತಿಯ ಪುಟಗಳು

ಹಾಗೆ ನೋಡಿದರೆ ಅವರ ಕಾಲದಲ್ಲಿಯೇ ನಾವು ಅನೇಕರು ಅಂಕಣಗಳನ್ನು ಬರೆದೆವು. ಅದು ಹಿಂದೆ ಇತಿಹಾಸದಲ್ಲಿ ಎಂದೂ ಇರಲೇ ಇಲ್ಲ. ಇದನ್ನು ʻಡೆಕ್ಕನ್‌ ಹೆರಾಲ್ಡ್‌ʼನ ಸುದ್ದಿ ಸಂಪಾದಕರಾಗಿದ್ದ ನಾಗಭೂಷಣರಾವ್‌…

Read More

ಬರಹ ಭಂಡಾರ